ದಲಿತ ಮಹಾಸಭಾ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಕಣ್ಣಾಳ ಅಂಜಿನಪ್ಪ

ದಲಿತ ಮಹಾಸಭಾ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಕಣ್ಣಾಳ ಅಂಜಿನಪ್ಪ - Janathavaniದಾವಣಗೆರೆ,ಏ.29- ಕರ್ನಾಟಕ ದಲಿತ ಮಹಾಸಭಾದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಶಾಮನೂರಿನ ಕಣ್ಣಾಳ ಅಂಜಿನಪ್ಪ ಅವರನ್ನು ನೇಮಕ ಮಾಡಲಾಗಿದೆ ಎಂದು ರಾಜ್ಯಾಧ್ಯಕ್ಷ ಡಿ. ಶಿವಕುಮಾರ್ ತಿಳಿಸಿದ್ದಾರೆ.

error: Content is protected !!