ರಾಮಚಂದ್ರಪ್ಪ ರೈತ ಸಂಘದ ಗೌರವಾಧ್ಯಕ್ಷ

ರಾಮಚಂದ್ರಪ್ಪ ರೈತ ಸಂಘದ ಗೌರವಾಧ್ಯಕ್ಷ - Janathavaniದಾವಣಗೆರೆ, ಅ.27- ಕರ್ನಾಟಕ ಪ್ರದೇಶ ರೈತ ಸಂಘದ ಗೌರವ ಅಧ್ಯಕ್ಷರಾಗಿ ಹಿಂಡಸಗಟ್ಟೆ ಗ್ರಾಮದ ಪ್ರಗತಿಪರ ರೈತ ಹೆಚ್.ಟಿ. ರಾಮಚಂದ್ರಪ್ಪ ಅವರನ್ನು ನೇಮಕ ಮಾಡಿರುವುದಾಗಿ ಅಧ್ಯಕ್ಷ ಎಂ.ಎಸ್.ಕೆ. ಶಾಸ್ತ್ರಿ ತಿಳಿಸಿದ್ದಾರೆ.

error: Content is protected !!