ಕನ್ನಡ ಜಾಗೃತಿ ಸಮಿತಿಗೆ ಐವರ ನೇಮಕ

ಕನ್ನಡ ಜಾಗೃತಿ ಸಮಿತಿಗೆ ಐವರ ನೇಮಕ - Janathavaniದಾವಣಗೆರೆ, ನ. 20- ಜಿಲ್ಲಾ ಕನ್ನಡ ಜಾಗೃತಿ ಸಮಿತಿಗೆ ಅಧಿಕಾರೇತರ ಸದಸ್ಯರನ್ನಾಗಿ ಎನ್.ಟಿ. ಯರಿಸ್ವಾಮಿ, ಪ್ರೊ. ಹೆಚ್.ಎ. ಭಿಕ್ಷಾವರ್ತಿಮಠ, ಎಸ್.ಎಸ್. ಸಿದ್ದರಾಜು, ದೇವಿಕ ಸುನಿಲ್, ಹೆಚ್.ಕೆ. ಸತ್ಯಭಾಮ ಮಂಜುನಾಥ್ ಅವರುಗಳನ್ನು ನೇಮಕ ಮಾಡಿ ಸರ್ಕಾರ ಆದೇಶಿಸಿದೆ.

error: Content is protected !!