ಬೆಂಗಳೂರು, ನ.30- ಕರ್ನಾಟಕ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಮಿತಿ ಸದಸ್ಯರುಗಳಾಗಿ ಮಾಜಿ ಶಾಸಕ ಬಿ.ಪಿ.ಹರೀಶ್ ಹಾಗೂ ರಾಜ್ಯ ಕಾರ್ಯಕಾರಿಣಿಯ ವಿಶೇಷ ಆಹ್ವಾನಿತರಾಗಿ ಬಿಜೆಪಿ ಸ್ಲಂ ಮೋರ್ಚಾ ಮಾಜಿ ರಾಜ್ಯಾಧ್ಯಕ್ಷ ಜಯಪ್ರಕಾಶ್ ಅಂಬರ್ ಕರ್ ಅವರುಗಳನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸೋಮವಾರ ನೇಮಕ ಮಾಡಿದ್ದಾರೆ.
July 24, 2024