ಬಿಜೆಪಿ ಯುವ ಮೋರ್ಚಾದಿಂದ ಸ್ವಚ್ಛತಾ ಕಾರ್ಯಕ್ರಮ

ದಾವಣಗೆರೆೆ, ಫೆ.2 – ದಾವಣಗೆರೆ ನಗರದ ಕೆ. ಆರ್. ರಸ್ತೆಯಲ್ಲಿರುವ ಹೆರಿಗೆ ಮತ್ತು ಮಕ್ಕಳ ಆಸ್ಪತ್ರೆಯ ಆವರಣದಲ್ಲಿ ದಾವಣಗೆರೆ ಜಿಲ್ಲಾ ಬಿಜೆಪಿ ಯುವ ಮೋರ್ಚಾದ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ ಯಶಸ್ವಿಯಾಗಿ ನಡೆಸಲಾಯಿತು.

ಈ ಸಂಧರ್ಭದಲ್ಲಿ ಮಹಾನಗರ ಪಾಲಿಕೆ ಸದಸ್ಯರು ಹಾಗೂ ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಶಿವಪ್ರಕಾಶ್ ಆರ್ ಎಲ್, ಉತ್ತರ ಯುವ ಮೋರ್ಚಾ ಅಧ್ಯಕ್ಷ ಸಚಿನ್ ವೆರ್ಣೇಕರ್, ಜಿಲ್ಲಾ ಉಪಾಧ್ಯಕ್ಷ ಕಿರಣ್ ಟಿ.ಎನ್, ವಿನಯ್ ಪೈಲ್ವಾನ್, ಪದಾಧಿಕಾರಿಗಳಾದ ಪ್ರಶಾಂತ್, ತಿಲಕ್, ಸಂತೋಷ್ ಅನಿಲ್ ಚಂದ್ರಶೇಖರ್, ರಾಜು, ಸಚಿನ್, ಹರೀಶ್ ಶಾಮನೂರು, ಶಿವು ಶಾಮನೂರು, ಪ್ರದೀಪ್, ವರುಣ್, ಅನಿಲ್, ವಿವೇಕ್, ಇನ್ನಿತರರು ಉಪಸ್ಥಿತರಿದ್ದರು.

error: Content is protected !!