ಹರಿಹರದ ಪೌರಸೇವಾ ನೌಕರರ ಸಂಘದ ಅಧ್ಯಕ್ಷರಾಗಿ ದಯಾನಂದ್

ಹರಿಹರ, ಫೆ.8 – ಕರ್ನಾಟಕ ರಾಜ್ಯ ಪೌರಸೇವಾ ನೌಕರರ ಸಂಘದ ಹರಿಹರ ತಾಲ್ಲೂಕು ಸಮಿತಿಯ ಸದಸ್ಯರ ಆಯ್ಕೆ ಇಂದು ನಡೆದಿದ್ದು, ಅಧ್ಯಕ್ಷರಾಗಿ ಬಿ. ದಯಾನಂದ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಗೌರವ ಅಧ್ಯಕ್ಷರಾಗಿ ಶೇಖಣ್ಣ, ಕಾರ್ಯದರ್ಶಿಯಾಗಿ ಎಚ್. ಎಂ. ಬಸವರಾಜ್ ಉಪಾಧ್ಯಕ್ಷರಾಗಿ ಎನ್. ರಾಜಶೇಖರ್ ಅವರನ್ನು ಸಮಿತಿಯ ಸದಸ್ಯರು ಆಯ್ಕೆ ಮಾಡಲಾಗಿದೆ. ಸಂಘದ ಶಾಖೆಯ ಎಲ್ಲ ನೂತನ ಪದಾಧಿಕಾರಿಗಳಿಗೆ ಪೌರಸೇವಾ ನೌಕರರ ಸಂಘದ ಸದಸ್ಯರು ಉಪಸ್ಥಿತರಿದ್ದರು.

error: Content is protected !!