ಹರಿಹರ : ಎಲ್.ಐ.ಸಿ. ಕಚೇರಿಯಲ್ಲಿ ಅಂಬೇಡ್ಕರ್ ಜಯಂತಿ

ಹರಿಹರ, ಏ. 14- ಭಾರತೀಯ ಜೀವ ವಿಮಾ ನಿಗಮದ ಹರಿಹರ ಶಾಖೆಯಲ್ಲಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್  ಜಯಂತಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಶಾಖಾ ಅಧಿಕಾರಿ ಜಯಸಿಂಹ ಮತ್ತು ಸಹಾ ಯಕ  ಆಡಳಿತ ಅಧಿಕಾರಿ ಚಂದ್ರಶೇಖರ ನಾಯ್ಕ್, ಆಡಳಿತ  ಅಧಿಕಾರಿ ಗಳಾದ  ವೀರೇಶ್, ಬಸವರಾಜಪ್ಪ, ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಭಾಗವಹಿಸಿದ್ದರು.

error: Content is protected !!