ಬೆಂಗಳೂರು, ಫೆ.13- ರಾಜ್ಯಸಭೆ ವಿರೋಧ ಪಕ್ಷದ ನಾಯಕರಾಗಿ ಆಯ್ಕೆಯಾಗಿರುವ ಮಲ್ಲಿಕಾರ್ಜುನ ಖರ್ಗೆ ಅವರನ್ನು ಬೆಂಗಳೂರಿನಲ್ಲಿ ಇಂದು ಭೇಟಿ ಮಾಡಿದ ಶಾಸಕ ಡಾ. ಶಾಮನೂರು ಶಿವಶಂಕರಪ್ಪ ಅವರು, ಪುಷ್ಪಗುಚ್ಛವನ್ನು ನೀಡುವುದರ ಮೂಲಕ ಅಭಿನಂದಿಸಿದರು. ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ.ಶೆಟ್ಟಿ ಉಪಸ್ಥಿತರಿದ್ದರು.
July 4, 2024