ಕೊಟ್ಟೂರಿನಲ್ಲಿ ಅಂಬೇಡ್ಕರ್ ಜಯಂತಿ

ಕೊಟ್ಟೂರು, ಏ.19- ಡಾ.ಬಿ.ಆರ್.ಅಂಬೇಡ್ಕರ್ ಅವರ 130ನೇ ಜಯಂತಿಯನ್ನು ಇಲ್ಲಿನ ಸರ್ಕಾರಿ ಶಾಲೆಯಲ್ಲಿ ಆಚರಿಸಲಾ ಯಿತು. ಮುಖ್ಯ ಶಿಕ್ಷಕ ಶ್ರೀನಿವಾಸ್, ಶಿಕ್ಷಕರಾದ ವೀರಭದ್ರಪ್ಪ, ಗಡ್ಡಿ ಮಲ್ಲಿಕಾರ್ಜುನ್, ಪಾರ್ವತಿ, ಶೀತಲ, ಸಿದ್ದಲಿಂಗಸ್ವಾಮಿ ಹಾಗೂ ಮತ್ತಿತರರಿದ್ದರು.

error: Content is protected !!