ಜಿಲ್ಲಾಡಳಿತದ ಸಂತ ಕವಿ ಸರ್ವಜ್ಞ ಜಯಂತಿ ಆಚರಣೆ

ದಾವಣಗೆರೆ, ಫೆ.23- ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಶನಿವಾರ ಜಿಲ್ಲಾಡ ಳಿತ ಕಚೇರಿ ಸಭಾಂಗಣದಲ್ಲಿ ಸಂತ ತ್ರಿಪದಿ ಕವಿ ಶ್ರೀ ಸರ್ವಜ್ಞ  ಅವರಜಯಂತಿ ಕಾರ್ಯಕ್ರಮವನ್ನು ಸರಳವಾಗಿ ಆಚರಿಸಲಾಯಿತು.

ಸರ್ವಜ್ಞನ ಭಾವಚಿತ್ರಕ್ಕೆ ಅಪರ ಜಿಲ್ಲಾಧಿ ಕಾರಿ ಪೂಜಾರ್ ವೀರಮಲ್ಲಪ್ಪ, ಕುಂಬಾರ ಸಂಘದ ಜಿಲ್ಲಾಧ್ಯಕ್ಷ ಬಸವರಾಜ್ ಕುಂಚೂರು, ಕೋಶಾಧ್ಯಕ್ಷ ಕೆ.ಸಿ. ಲೋಕೇಶ್, ರಾಜ್ಯ ಸಂಘಟನಾ ಕಾರ್ಯದರ್ಶಿ ಕರಿಬಸಪ್ಪ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಕೆ. ಕಾಶಿನಾಥ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರವಿಚಂದ್ರ  ಇನ್ನಿತರರು ಪುಷ್ಪ ನಮನ ಸಲ್ಲಿಸಿದರು.

error: Content is protected !!