ಸರ್ವಜ್ಞ ಸಮುದಾಯ ಭವನ ಉದ್ಘಾಟಿಸಿದ ಎಸ್ಸೆಸ್

ದಾವಣಗೆರೆ : ಶಾಸಕ ಶಾಮನೂರು ಶಿವಶಂಕರಪ್ಪ ಅವರು ಕುಂಬಾರರ ಸಂಘದಿಂದ ನಿರ್ಮಿಸಿರುವ ಸರ್ವಜ್ಞ ಭವನ/ವಿದ್ಯಾರ್ಥಿ ನಿಲಯದ ಉದ್ಘಾಟನೆಯನ್ನು ನೆರವೇರಿಸಿದರು. ನಗರದ ಎಸ್.ಎಸ್. ಬಡಾವಣೆಯಲ್ಲಿ ಜಿಲ್ಲಾ ಕುಂಬಾರ ಸಂಘದಿಂದ ಭವನವನ್ನು ನಿರ್ಮಿಸಲಾಗಿದೆ. ಈ ಸಂದರ್ಭದಲ್ಲಿ ಸಂಘದ ಪದಾಧಿಕಾರಿಗಳು ಹಾಗೂ ಸಮಾಜದ ಮುಖಂಡರು ಉಪಸ್ಥಿತರಿದ್ದರು.

error: Content is protected !!