ಪ್ರಾಣಿ, ಪಕ್ಷಿಗಳಿಗೆ ಕುಡಿಯುವ ನೀರಿನ ವ್ಯವಸ್ಥೆಗೆ ಮನವಿ

ದಾವಣಗೆರೆ, ಮಾ. 24- ಬೇಸಿಗೆ ಅವಧಿ ಮುಗಿಯುವ ವರೆಗೆ ಕೊಂಡಜ್ಜಿ ಅರಣ್ಯದ ಆಯ್ದ ಸ್ಥಳಗಳಲ್ಲಿ ನೀರು ಶೇಖರಣಾ  ತೊಟ್ಟಿಗಳನ್ನು ಅಳವಡಿಸಿ ಟ್ಯಾಂಕರ್ ವ್ಯವಸ್ಥೆ ಮಾಡುವಂತೆ ಜನಸಾಮಾನ್ಯರ ಸೇವಾ ಸಂಸ್ಥೆ ಅಧ್ಯಕ್ಷ ಪ್ರಸನ್ನ ಬೆಳಕೇರಿ ದಾವಣಗೆರೆ ವಲಯ ಅರಣ್ಯಾಧಿಕಾರಿ ಸುರೇಶ್ ಅವರಿಗೆ ಮನವಿ ಸಲ್ಲಿಸಿದ್ದಾರೆ.

error: Content is protected !!