ಜಂಗಮ ಸೌಹಾರ್ದ ಸಹಕಾರಿಯಲ್ಲಿ ರೇಣುಕಾಚಾರ್ಯರ ಜಯಂತಿ

ದಾವಣಗೆರೆ, ಮಾ.29- ಇಲ್ಲಿನ ಕೆಟಿಜೆ ನಗರದಲ್ಲಿರುವ ಜಂಗಮ ಸೌಹಾರ್ದ ಸಹಕಾರಿ ನಿಯಮಿತದಲ್ಲಿ ಶುಕ್ರವಾರ ಶ್ರೀ ರೇಣುಕಾಚಾರ್ಯರ ಜಯಂತ್ಯುತ್ಸವವನ್ನು ಅದ್ಧೂರಿಯಾಗಿ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಸಹಕಾರಿ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಆಡಳಿತ ಮಂಡಳಿಯ ಮಾಜಿ ಮತ್ತು ಹಾಲಿ ನಿರ್ದೇಶಕರುಗಳು ಹಾಗೂ ಸಿಬ್ಬಂದಿ ವರ್ಗದವರು ಪಾಲ್ಗೊಂಡಿದ್ದರು.

error: Content is protected !!