ರೈತ ಸಂಪರ್ಕ ಕೇಂದ್ರದಲ್ಲಿ ರಿಯಾಯಿತಿ ದರದಲ್ಲಿ ಬಿತ್ತನೆ ಬೀಜ ವಿತರಣೆ

ರಾಣೇಬೆನ್ನೂರಿನ ಕೃಷಿ ಇಲಾ ಖೆಯ ರೈತ ಸಂಪರ್ಕ ಕೇಂದ್ರದಲ್ಲಿ ಗುರುವಾರ ಶಾಸಕ ಅರುಣಕುಮಾರ ಪೂಜಾರ್ ರಿಯಾಯಿತಿ ದರದಲ್ಲಿ ರೈತರಿಗೆ ಬಿತ್ತನೆ ಬೀಜ ವಿತರಿಸಿದರು.
ಜಿ.ಪಂ. ಸದಸ್ಯ ಏಕನಾಥ ಭಾನುವಳ್ಳಿ, ತಾ.ಪಂ. ಅಧ್ಯಕ್ಷೆ ಹಾಗೂ ಉಪಾಧ್ಯಕ್ಷೆ ಸೇರಿದಂತೆ ಇತರರಿದ್ದರು.

error: Content is protected !!