ಭಯೋತ್ಪಾದನೆ ವಿರೋಧಿ ದಿನಾಚರಣೆ

ಹರಪನಹಳ್ಳಿ, ಮೇ 23- ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಭಯೋತ್ಪಾದನೆ ವಿರೋಧಿ ದಿನಾಚರಣೆ ಆಚರಿಸಲಾಯಿತು.  ಈ ಸಂದರ್ಭದಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿ ಶಿವಕುಮಾರ್, ವೈದ್ಯ ರಾದ ಸಂಗೀತಾ, ತ್ರಿವೇಣಿ, ತಿಪ್ಪೇಸ್ವಾಮಿ, ಸಿಬ್ಬಂದಿಗಳಾದ ಮಲ್ಲಿಕಾರ್ಜುನ, ವೆಂಕಟೇಶ್ ಬಾಗಲಾರ್, ಭುವನೇಶ್ವರಿ ಹಾಗೂ ಇನ್ನಿತರರಿದ್ದರು.

error: Content is protected !!