ಉಚ್ಚಂಗಿದುರ್ಗ : ಚೆನ್ನಮ್ಮ ಜಯಂತಿ

ಹರಪನಹಳ್ಳಿ, ಅ.27- ಉಚ್ಚಂಗಿದುರ್ಗದಲ್ಲಿ ವೀರ ರಾಣಿ ಕಿತ್ತೂರು ಚೆನ್ನಮ್ಮ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು. ಈ ವೇಳೆ ಶಾಸಕ ಎಸ್.ವಿ.ರಾಮಚಂದ್ರಪ್ಪ ಅವರು ಕಿತ್ತೂರು ರಾಣಿ ಚೆನ್ನಮ್ಮ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಜಯಂತಿಗೆ ಚಾಲನೆ ನೀಡಿ ಮಾತನಾಡಿದರು.

error: Content is protected !!