ಪರಿಶಿಷ್ಟ ಪಂಗಡದ ನೌಕರರ ಒಕ್ಕೂಟದಿಂದ ವಾಲ್ಮೀಕಿ ಜಯಂತಿ

ದಾವಣಗೆರೆ, ನ.1- ಮಹರ್ಷಿ ವಾಲ್ಮೀಕಿಯವರ ಜಯಂತ್ಯೋ ತ್ಸವವನ್ನು ನಗರದ ನಾಯಕ ವಿದ್ಯಾರ್ಥಿ ನಿಲಯದಲ್ಲಿ ಪರಿಶಿಷ್ಟ ಪಂಗಡದ ನೌಕರರ ಒಕ್ಕೂಟದ ವತಿಯಿಂದ ರಾಜ್ಯ ಸರ್ಕಾರಿ ನೌಕರರ ಸಂಘದ ನಿವೃತ್ತ ಪೂರ್ವ ಜಿಲ್ಲಾಧ್ಯಕ್ಷ ಎಸ್.ಹಾಲೇಶಪ್ಪ  ನೇತೃತ್ವದಲ್ಲಿ  ಆಚರಿಸಲಾಯಿತು. ಈ ಸಂದರ್ಭದಲ್ಲಿ ಒಕ್ಕೂಟದ ಜಿಲ್ಲಾಧ್ಯಕ್ಷ ಶ್ರೀನಿವಾಸ್, ಪ್ರಕಾಶ್, ಗದಿಗೇಶ್, ಅಜ್ಜಯ್ಯ, ಕರಿಬಸಪ್ಪ, ರುದ್ರೇಶ್, ಶ್ರೀಮತಿ ಸುಶೀಲಮ್ಮ, ಶ್ರೀಮತಿ ಸುಮಿತ್ರಮ್ಮ ಹಾಗೂ ಇತರರು ಹಾಜರಿದ್ದರು.

error: Content is protected !!