ಬ್ಯಾಂಕ್ ಮ್ಯಾನೇಜರ್ ಸುಭಾನ್‌ಗೆ ಬೀಳ್ಕೊಡುಗೆ

ಹರಪನಹಳ್ಳಿ, ಆ. 28- ತಾಲ್ಲೂಕಿನ ನಂದಿಬೇವೂರು ಗ್ರಾಮದ ಕರ್ನಾಟಕ ಬ್ಯಾಂಕ್ ಮ್ಯಾನೇಜರ್ ಸುಭಾನ್ ಅಲಿ ವರ್ಗಾವಣೆಗೊಂಡಿದ್ದು, ಗ್ರಾಮಸ್ಥರು ಬೀಳ್ಕೊಡುಗೆ ಕಾರ್ಯಕ್ರಮ ಹಮ್ಮಿಕೊಂಡಿದ್ದರು.

ಕಾರ್ಯಕ್ರಮದಲ್ಲಿ ಅಪರ ಸರ್ಕಾರಿ ವಕೀಲ ಕಣಿವಿಹಳ್ಳಿ ಮಂಜುನಾಥ್, ಎಪಿಎಂಸಿ ಅಧ್ಯಕ್ಷ ಅಶೋಕ್, ಹಿರಿಯರಾದ ಚಿಗಟೇರಿ ಬಸಪ್ಪ, ನಿವೃತ್ತ ಶಿಕ್ಷಕ ಬಸಪ್ಪ ಹಾಗೂ ಬ್ಯಾಂಕ್‌ ಸಿಬ್ಬಂದಿಗಳು ಹಾಜರಿದ್ದರು.

error: Content is protected !!