ದಾವಣಗೆರೆ, ನ.7- ಕೊರೊನಾದ ನಡುವೆಯೂ ಚಿತ್ರದುರ್ಗ ಮುರುಘಾ ಮಠದಲ್ಲಿ ಶರಣ ಸಂಸ್ಕೃತಿ ಉತ್ಸವವನ್ನು ಸರಳವಾಗಿ ಅಚ್ಚುಕಟ್ಟಾಗಿ ಯಶಸ್ವಿಯಾಗಿ ನಡೆಸಿಕೊಟ್ಟ ಮುರುಘಾ ಮಠದ ಶೂನ್ಯ ಪೀಠಾಧ್ಯಕ್ಷರಾದ ಡಾ.ಶಿವಮೂರ್ತಿ ಶರಣರನ್ನು ದಾವಣಗೆರೆ ಶೋಷಿತ ವರ್ಗಗಳ ಒಕ್ಕೂಟದ ಜಿಲ್ಲಾಧ್ಯಕ್ಷ ಬಾಡದ ಆನಂದರಾಜ್, ಕರ್ನಾಟಕ ದಲಿತ ಸೇನಾ ಸಮಿತಿ ರಾಜ್ಯಾಧ್ಯಕ್ಷ ಟಿ.ಬಸವರಾಜ್ ಅವರು ಗೌರವಿಸಿ ಸನ್ಮಾನಿಸಿದರು.
February 27, 2025