ಬಿಜೆಪಿ ಪ್ರಶಿಕ್ಷಣ ವರ್ಗ ಶಿಬಿರ ಉದ್ಘಾಟನೆ

ಹರಿಹರ, ನ.28- ನಗರದ ಹೆಚ್.ಕೆ.ವಿ. ಕಲ್ಯಾಣ ಮಂಟಪದಲ್ಲಿ ಬಿಜೆಪಿ ವತಿಯಿಂದ ಹಮ್ಮಿಕೊಂಡಿದ್ದ ಪ್ರಶಿಕ್ಷಣ ವರ್ಗ ಶಿಬಿರವನ್ನು ಲೋಕಸಭಾ ಸದಸ್ಯ ಜಿ.ಎಂ. ಸಿದ್ದೇಶ್ವರ ಉದ್ಘಾಟಿಸಿದರು. 

ಈ ಸಂದರ್ಭದಲ್ಲಿ ಮಾಜಿ ಶಾಸಕ ಬಿ.ಪಿ. ಹರೀಶ್, ಜಿಲ್ಲಾ ಬಿಜೆಪಿ ಅಧ್ಯಕ್ಷ ಎಸ್.ಎಂ. ವೀರೇಶ್ ಹನಗವಾಡಿ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಬಿ.ಎಸ್. ಜಗದೀಶ್, ಬಿಜೆಪಿ ನಗರ ಘಟಕದ ಅಧ್ಯಕ್ಷ
ಅಜಿತ್ ಸಾವಂತ್, ದೂಡಾ ಸದಸ್ಯ ರಾಜು ರೋಖಡೆ, ಜಿಲ್ಲಾ ಉಪಾಧ್ಯಕ್ಷ ಬಾತಿ ಚಂದ್ರಶೇಖರ್,  ನಗರಸಭಾ ಸದಸ್ಯ  ರಜನಿಕಾಂತ್, ನೀತಾ ರಮೇಶ್ ಮೆಹರ್ವಾಡೆ. ಎ.ಬಿ. ವಿಜಯಕುಮಾರ್, ಅಶ್ವಿನಿ ಕೃಷ್ಣ ಇನ್ನಿತರೆ ಪ್ರಮುಖರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

error: Content is protected !!