
ಕರಾಟೆ ಸ್ಪರ್ಧೆ : ನಗರದ ಪೃಥ್ವಿ ಪ್ರಥಮ
ಬೆಂಗಳೂರಿನ ಓ.ಎಸ್.ಕೆ.ಫೆಡರೇಷನ್ ಆಫ್ ಇಂಡಿಯಾ ವತಿಯಿಂದ ಜರುಗಿದ ರಾಷ್ಟ್ರೀಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ನಗರದ ಹಳೇ ಪೇಟೆ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ 6ನೇ ತರಗತಿ ವಿದ್ಯಾರ್ಥಿ ಆರ್. ಪೃಥ್ವಿ ಪ್ರಥಮ ಸ್ಥಾನ ಗಳಿಸಿದ್ದಾನೆ.
ಬೆಂಗಳೂರಿನ ಓ.ಎಸ್.ಕೆ.ಫೆಡರೇಷನ್ ಆಫ್ ಇಂಡಿಯಾ ವತಿಯಿಂದ ಜರುಗಿದ ರಾಷ್ಟ್ರೀಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ನಗರದ ಹಳೇ ಪೇಟೆ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ 6ನೇ ತರಗತಿ ವಿದ್ಯಾರ್ಥಿ ಆರ್. ಪೃಥ್ವಿ ಪ್ರಥಮ ಸ್ಥಾನ ಗಳಿಸಿದ್ದಾನೆ.
ಹರಿಹರ : ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಮುದಾಯ ಅಭಿವೃದ್ದಿ ವಿಭಾಗದ ಮೂಲಕ ಜ್ಞಾನ ದೀಪ ಕಾರ್ಯಕ್ರಮದಡಿ ಬಿಳಸನೂರು ಸರ್ಕಾರಿ ಪ್ರೌಢಶಾಲೆಗೆ 10 ಜೊತೆ ಬೆಂಚ್, ಡೆಸ್ಕ್ಗಳನ್ನು ಒದಗಿಸಲಾಯಿತು.
ನಗರದ ಬಾಪೂಜಿ ಇಂಜಿನಿಯರಿಂಗ್ ಮತ್ತು ತಾಂತ್ರಿಕ ಮಹಾವಿದ್ಯಾಲಯದ `ನಮ್ಮ ದವನ’ ಕಾರ್ಯಕ್ರಮದ ಅಂಗವಾಗಿ ಏರ್ಪಡಿಸಿದ್ದ ವಿವಿಧ ಸ್ಪರ್ಧೆಗಳಲ್ಲಿ ಅತಿ ಹೆಚ್ಚು ಅಂಕ ಪಡೆದು ವಿಜೇತರಾದವರಿಗೆ ಆಕರ್ಷಕ ಟ್ರೋಫಿ ನೀಡಲಾಯಿತು.
ವಿಜಯಪುರದ ಕಂದಗಲ್ಲ ಹನುಮಂತಪ್ಪ ಸಭಾ ಭವನದಲ್ಲಿ ಇಂದು ಏರ್ಪಾಡಾಗಿದ್ದ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ನ ಕಾರ್ಯಕಾರಿಣಿ ಸಭೆಯಲ್ಲಿ ಕೇಂದ್ರ ಕಸಾಪ ಅಧ್ಯಕ್ಷ ನಾಡೋಜ ಡಾ.ಮಹೇಶ್ ಜೋಷಿ ಅವರೊಂದಿಗೆ ಕಸಾಪ ಕುರಿತಂತೆ ಅನೇಕ ವಿಚಾರಗಳನ್ನು ಚರ್ಚಿಸಲಾಯಿತು.
ಸಾಮಾನ್ಯವಾಗಿ ದೊಡ್ಡ ಸಭೆ, ಸಮಾರಂಭ ಮುಗಿದ ಮೇಲೆ ಇಡೀ ವಾತಾವರಣ ಕಲುಷಿತಗೊಂಡಿ ರುತ್ತದೆ. ಅದನ್ನು ಸ್ವಚ್ಛ ಮಾಡಲು ಸಾಕಷ್ಟು ಪೌರ ಕಾರ್ಮಿಕರು ಬೇಕು.
ಪುನೀತ್ ರಾಜ್ಕುಮಾರ್ ಬಡಾವಣೆ ನಾಗರಿಕ ಹಿತರಕ್ಷಣಾ ಸಮಿತಿ ವತಿಯಿಂದ ಪುನೀತ್ ರಾಜ್ಕುಮಾರ್ ಬಡಾವಣೆ ನಿವಾಸಿಗಳಿಂದ ಪುನೀತ್ ರಾಜ್ಕು ಮಾರ್ ಜನ್ಮ ದಿನವನ್ನು ಸಮಿತಿಯ ಅಧ್ಯಕ್ಷ ಕೆ.ಜಿ. ಸುರೇಶ್ ಅಧ್ಯಕ್ಷತೆಯಲ್ಲಿ ಆಚರಿಸಲಾಯಿತು.
ಆವರಗೆರೆ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯು 100ನೇ ಶತಮಾನೋತ್ಸವ ಕಾರ್ಯಕ್ರಮವನ್ನು ಮೇಯರ್ ಬಿ.ಹೆಚ್. ವಿನಾಯಕ ಪೈಲ್ವಾನ್ ಉದ್ಟಾಟಿಸಿದರು.
ಹೊನ್ನಾಳಿ ಪಟ್ಟಣದ ಶ್ರೀ ಅನ್ನಪೂರ್ಣೇಶ್ವರಿ ಖಾನಾವಳಿಯ ಮಾಲೀಕ ಕಾಶೀನಾಥ್ ಅವರು, ತಮ್ಮ ಖಾನಾವಳಿ ಮುಂದೆ ಪುನೀತ್ ರಾಜಕುಮಾರ್ ಜನ್ಮ ದಿನದ ಅಂಗವಾಗಿ ಸಾರ್ವಜನಿಕರಿಗೆ ಉಚಿತವಾಗಿ ಉಪಹಾರ ವ್ಯವಸ್ಥೆ ಮಾಡಿದ್ದರು.
ಪುನೀತ್ ರಾಜಕುಮಾರ್ ಅವರ 49ನೇ ಹುಟ್ಟು ಹಬ್ಬವನ್ನು ನಗರದ ಹೊರ ವಲಯದಲ್ಲಿ ಆಚರಿಸಲಾಯಿತು. ಜಿಲ್ಲಾ ಸರ್ಕಾರಿ ನೌಕರರ ಸಂಘದ ಮಾಜಿ ಅಧ್ಯಕ್ಷ ಎಸ್. ಹಾಲೇಶಪ್ಪ, ಪುನೀತ್ ಅಭಿಮಾನಿಗಳಿಗೆ `ಅಪ್ಪು’ ಭಾವಚಿತ್ರ ಹಾಗೂ ಬಾವುಟವನ್ನು ನೀಡಿದರು.
ಬಿಜೆಪಿ ಸರ್ಕಾರಗಳನ್ನು ಲೇವಡಿ ಮಾಡುವ `ಅಚ್ಛೇದಿನ್ ವಿಡಿಯೋ ಸಾಂಗ್’ ಅನ್ನು ನಿನ್ನೆ ಇಲ್ಲಿನ ಆಂಗ್ಲೋ ಉರ್ದು ಮೈದಾನದಲ್ಲಿ ಜರುಗಿದ ಕಾಂಗ್ರೆಸ್ನ ಪ್ರಜಾಧ್ವನಿ ಯಾತ್ರೆ ಕಾರ್ಯಕ್ರಮದಲ್ಲಿ ಕೆ.ಪಿ.ಸಿ.ಸಿ. ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಬಿಡುಗಡೆ ಮಾಡಿದರು.
ಮಹಾನಗರ ಪಾಲಿಕೆಯ ಮೇಯರ್ ಮತ್ತು ಉಪ ಮೇಯರ್ ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆಯಾಗಿದ್ದು, ಬರುವ ಮಾರ್ಚ್ 4ರಂದು ಚುನಾವಣೆ ನಡೆಯಲಿದೆ.
ಜೈ ಭಜರಂಗಿ ಸ್ನೇಹ ಬಳಗದ ವತಿಯಿಂದ ಡಾ. ಪುನೀತ್ ರಾಜ್ಕುಮಾರ್ ಜನ್ಮ ದಿನದ ಪ್ರಯುಕ್ತ ವಿದ್ಯಾನಗರದ ಗಾಂಧಿ ವೃತ್ತದಲ್ಲಿ ಉಚಿತ ಆರೋಗ್ಯ ಮತ್ತು ನೇತ್ರ ತಪಾಸಣಾ ಶಿಬಿರವನ್ನು ಏರ್ಪಡಿಸಲಾಗಿತ್ತು.