
ಶ್ರದ್ಧೆಯಿಂದ ಅಭ್ಯಾಸ ಮಾಡಿದರೆ ಸಕಾರಾತ್ಮಕ ಫಲಿತಾಂಶ ಸಾಧ್ಯ
ಚಿತ್ರದುರ್ಗ : ತಾಲ್ಲೂಕಿನ ದೇವಸಮುದ್ರ ಗ್ರಾಮದ ಸರ್ಕಾರಿ ಪ್ರಾಥಮಿಕ ಮತ್ತು ಮಾಧ್ಯಮಿಕ ಶಾಲೆಯಲ್ಲಿ ಪೋಷಕರ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಚಿತ್ರದುರ್ಗ : ತಾಲ್ಲೂಕಿನ ದೇವಸಮುದ್ರ ಗ್ರಾಮದ ಸರ್ಕಾರಿ ಪ್ರಾಥಮಿಕ ಮತ್ತು ಮಾಧ್ಯಮಿಕ ಶಾಲೆಯಲ್ಲಿ ಪೋಷಕರ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಚಿತ್ರದುರ್ಗ : 12ನೇ ಶತಮಾನದಲ್ಲಿ ಬಸವಾದಿ ಶರಣರು ಮಹಿಳೆಯರಿಗೆ ಸಮಾನ ಅವಕಾಶ ಕಲ್ಪಿಸಿ ಕೊಟ್ಟರು. ಸಮಾಜದಲ್ಲಿ ಮಡಿವಂತಿಕೆ ಇನ್ನೂ ಜೀವಂತ ಇದೆ. ಗಂಡು ಹುಟ್ಟಿದರೆ ಪೇಡ ಹಂಚುವರು, ಹೆಣ್ಣು ಹುಟ್ಟಿದರೆ ಪೀಡೆ ಎಂಬರು.
ಚಿತ್ರದುರ್ಗ : ನಗರದ ಹೊರವಲಯದ ಧಮ್ಮಾ ಕೇಂದ್ರದಲ್ಲಿ ಬಿತ್ತನೆ ಮಾಡಲಾಗಿರುವ ಬಾಳೆತೋಟ, ಮಾವಿನತೋಟ, ತೆಂಗಿನತೋಟಕ್ಕೆ ನುಗ್ಗಿರುವ ಕರಡಿಗಳು ಗಿಡಗಳನ್ನು ನಾಶಮಾಡಿವೆ.
ಚಿತ್ರದುರ್ಗ : ಇಲ್ಲಿನ ಶ್ರೀ ಸದ್ಗುರು ಕಬೀರಾನಂದ ಸ್ವಾಮಿ ಆಶ್ರಮದಲ್ಲಿ ಐದು ದಿನಗಳ ಕಾಲ ಜರುಗುವ 93ನೇ ಮಹಾಶಿವರಾತ್ರಿ ಮಹೋತ್ಸವವನ್ನು ಮಂಗಳವಾರ ಸಂಜೆ ಆದಿಚುಂಚನಗಿರಿ ಮಠದ ಶ್ರೀ ಡಾ. ನಿರ್ಮಲಾನಂದನಾಥ ಸ್ವಾಮೀಜಿ ದೀಪ ಬೆಳಗಿಸಿ, ಉದ್ಘಾಟಿಸಿದರು.
ಚಿತ್ರದುರ್ಗ : ಪರಿಶಿಷ್ಟರ ಮೀಸಲಾತಿ ಹೆಚ್ಚಳನ್ನು ಸಂವಿಧಾನದ 9ನೇ ಷೆಡ್ಯೂಲ್ಗೆ ಸೇರಿಸುವಂತೆ ಒತ್ತಾಯಿಸಿರುವ ಕಾಂಗ್ರೆಸ್, ತನ್ನ ಸರ್ಕಾರ ಅಧಿಕಾರಕ್ಕೆ ಬಂದಲ್ಲಿ ಮೊದಲ ಅಧಿವೇಶನದಲ್ಲೇ ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿ ಮಂಡಿಸುವುದಾಗಿ ಘೋಷಿಸಿದೆ.
ಚಿತ್ರದುರ್ಗ : ಇಲ್ಲಿನ ಭೋವಿ ಗುರುಪೀಠಕ್ಕೆ ಬಿಜೆಪಿ ರಾಷ್ಟ್ರೀಯ ಮತ್ತು ರಾಜ್ಯ ನಾಯಕರುಗಳು ಇಂದು ಭೇಟಿ ನೀಡಿ ಶ್ರೀ ಜಗದ್ಗುರು ಇಮ್ಮಡಿ ಸಿದ್ದರಾಮೇಶ್ವರ ಮಹಾಸ್ವಾಮಿಗಳ ಆಶೀರ್ವಾದ ಪಡೆದು ಕೆಲ ಕಾಲ ಮಾತುಕತೆ ನಡೆಸಿದರು.
ಚಿತ್ರ ದುರ್ಗ ತಾಲ್ಲೂಕಿನ ವ್ಯಾಪ್ತಿಯ ಇಸಾಮುದ್ರ ಗ್ರಾಮದ ಉಪ್ಪಾರ ಸಮುದಾಯದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ವೆಸಗಿ ಕೊಲೆ ಮಾಡಿರುವ ಆರೋಪಿಗಳನ್ನು ಬಂಧಿಸುವಂತೆ ಉಪ್ಪಾರ ನೌಕರರ ಸಂಘದ ಅಧ್ಯಕ್ಷ ಚಂದ್ರಪ್ಪ ಒತ್ತಾಯಿಸಿದರು.
ಚಿತ್ರದುರ್ಗ : ಪರಿಸರವನ್ನು ಯಾರೂ ನಿರ್ಲಕ್ಷಿಸಬಾರದು. ಅಂತಹ ದೇಶದಲ್ಲಿ ಪ್ರಾಕೃತಿಕ ವೈಪರೀತ್ಯಗಳು ಉಂಟಾಗುತ್ತವೆ. ಮರಗಳಿದ್ದರೆ ಮಾನವ. ಮರ ಮಾನವನ ಬದುಕಿಗೆ ವರ. ವರವಾಗಿರುವ ಮರಗಳನ್ನು ಬೆಳೆಸಬೇಕು
ಚಿತ್ರದುರ್ಗ : ಪರಿಸರವನ್ನು ಯಾರೂ ನಿರ್ಲಕ್ಷಿಸಬಾರದು. ಅಂತಹ ದೇಶದಲ್ಲಿ ಪ್ರಾಕೃತಿಕ ವೈಪರೀತ್ಯಗಳು ಉಂಟಾಗುತ್ತವೆ. ಮರಗಳಿದ್ದರೆ ಮಾನವ. ಮರ ಮಾನವನ ಬದುಕಿಗೆ ವರ. ವರವಾಗಿರುವ ಮರಗಳನ್ನು ಬೆಳೆಸಬೇಕು
ಚಿತ್ರದುರ್ಗ : ಸಂಪ್ರದಾಯದ ಮೇಲೆ ಸಮಾಜ ನಡೆಯಬೇಕೆಂಬ ಕಟ್ಟುಕಟ್ಟಳೆಗಳನ್ನು ವಿಧಿಸಿಕೊಂಡು ಬರಲಾಗಿದೆ. ಪ್ರಾಚೀನ ಕಾಲದಿಂದಲೂ ಆಚರಣೆಗಳು ನಡೆದುಕೊಂಡು ಬಂದಿವೆ. ಅಂಧಾನುಕರಣೆ ಮತ್ತು ವಿಮೋಚನೆಯ ಮೇಲೆ ಚಿಂತನೆ ಸಾಗುತ್ತಿದೆ.
ಇಂದಿನ ದಿನಮಾನಗಳಲ್ಲಿ ಧರ್ಮವನ್ನು ಅಷ್ಟಾಗಿ ಯಾರೂ ಸಹಾ ಸರಿಯಾದ ರೀತಿಯಲ್ಲಿ ಪಾಲನೆ ಮಾಡುತ್ತಿಲ್ಲ. ಇಂದಿನ ಯುವ ಜನಾಂಗ ಧರ್ಮ ಎಂದರೆ ಆಸಕ್ತಿಯನ್ನು ವಹಿಸುತ್ತಿಲ್ಲ.
ಚಿತ್ರದುರ್ಗ : 12ನೇ ಶತಮಾನದಲ್ಲಿ ಲಿಂಗ ಸಂಸ್ಕಾರವನ್ನು ಪಡೆದು ಲಿಂಗಾಯತರು ಶರಣಾ ಯತರಾದರು. ಅದೇ ಪರಂಪರೆಯ ಶೂನ್ಯಪೀಠವಾದ ಶ್ರೀ ಮುರುಘ ರಾಜೇಂದ್ರ ಮಠದಲ್ಲಿ ನೂರಾರು ಸಾಧಕರಿಗೆ ಲಿಂಗದೀಕ್ಷೆ ಮಾಡಲಾಗುತ್ತಿದೆ.