ಜಗಳೂರಿನಲ್ಲಿ ಮಕ್ಕಳ ಆರೋಗ್ಯ ವಿಚಾರಿಸಿದ ಡಿಸಿ-ಎಸ್ಪಿ
ಜಗಳೂರು ಛ ಇಲ್ಲಿನ ವಸತಿ ಶಾಲೆಯಲ್ಲಿ ಮಕ್ಕಳು ಕಲುಷಿತ ಆಹಾರ ಸೇವನೆ ಮಾಡಿ ಅಸ್ವಸ್ತಗೊಂಡ ಹಿನ್ನೆಲೆಯಲ್ಲಿ ಇಂದು ವಸತಿ ಶಾಲೆಗೆ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಮತ್ತು ಎಸ್.ಪಿ. ರಿಷ್ಯಂತ್ ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿದರು.
ಜಗಳೂರು ಛ ಇಲ್ಲಿನ ವಸತಿ ಶಾಲೆಯಲ್ಲಿ ಮಕ್ಕಳು ಕಲುಷಿತ ಆಹಾರ ಸೇವನೆ ಮಾಡಿ ಅಸ್ವಸ್ತಗೊಂಡ ಹಿನ್ನೆಲೆಯಲ್ಲಿ ಇಂದು ವಸತಿ ಶಾಲೆಗೆ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಮತ್ತು ಎಸ್.ಪಿ. ರಿಷ್ಯಂತ್ ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿದರು.
ದೊಡ್ಡಬಾತಿ ಗ್ರಾಮದ ಶ್ರೀ ರೇವಣಸಿದ್ದೇಶ್ವರ ಸ್ವಾಮಿಯ ಕಾರ್ತಿಕೋತ್ಸವವು ಸೋಮವಾರ ರಾತ್ರಿ 10.30 ಗಂಟೆಗೆ ದೀಪೋತ್ಸವದ ಮೂಲಕ ಗ್ರಾಮಸ್ಥರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಿತು.
ಇಲ್ಲಿನ ಡಿಸಿಎಂ ಲೇಔಟ್ ಹಿಂಭಾಗದ ರಾಜೇಂದ್ರ ಬಡಾವಣೆಯ ಲ್ಲಿರುವ ಶ್ರೀ ಬನಶಂಕರಿ ದೇವಿ ದೇವಸ್ಥಾನದಲ್ಲಿ ಇಂದು ಸಂಜೆ ಕಾರ್ತಿಕೋತ್ಸವ ವಿಜೃಂಭಣೆಯಿಂದ ನೆರವೇರಿತು.
ಗೋವಾದ ಪಣಜಿಯಲ್ಲಿ ಆಯೋಜಿಸಿದ್ದ ಇಂಡಿಯಾ ಇಂಟರ್ ನ್ಯಾಷನಲ್ ಸೈನ್ಸ್ ಫೆಸ್ಟಿವಲ್ನಲ್ಲಿ ನಗರದ ಬಿಐಇಟಿ ಮೆಕ್ಯಾನಿಕಲ್ ವಿದ್ಯಾರ್ಥಿಗಳಾದ ಅಂಕಿತ ಅಮರ್ಗೋಳ್ ಹಾಗೂ ಅಮೋಘ ತಾವು ಸಿದ್ಧಪಡಿಸಿದ ರೋಬೋ ಪ್ರದರ್ಶಿಸಿ ಐದನೇ ಸ್ಥಾನ ಪಡೆದಿದ್ದಾರೆ.
ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಸರ್ಕಾರಿ ಪ್ರೌಢಶಾಲೆ ಎಸ್.ಪಿ.ಎಸ್. ನಗರ ಎರಡನೇ ಹಂತದ ಆವರಣದಲ್ಲಿ ಉತ್ತರ ವಲಯ ಶಿಕ್ಷಣಾಧಿಕಾರಿ ಅಂಬಣ್ಣ ಅವರನ್ನು 5ನೇ ವಾರ್ಡ್ ಪಾಲಿಕೆ ಸದಸ್ಯರಾದ ಶ್ರೀಮತಿ ಸುಧಾ ಇಟ್ಟಿಗುಡಿ ಮಂಜುನಾಥ್ ಅವರು ಸನ್ಮಾನಿಸಿದರು.
ಹರಪನಹಳ್ಳಿ : ಮಧ್ಯ ಕರ್ನಾಟಕ ದಲ್ಲಿ ಶೈಕ್ಷಣಿಕ ಕ್ರಾಂತಿ ಬಿತ್ತಿದ ಹರಪನಹಳ್ಳಿ ತೆಗ್ಗಿನ ಮಠ ಸಂಸ್ಥಾನದ ಶ್ರೀ ಲಿಂಗೈಕ್ಯ ಚಂದ್ರ ಮೌಳೀಶ್ವರ ಶಿವಾಚಾರ್ಯ ಸ್ವಾಮೀಜಿ ಗಳವರ 7ನೇ ವಾರ್ಷಿಕ ಪುಣ್ಯಾರಾಧನೆ ಹಾಗೂ ಶ್ರೀ ವರಸದ್ಯೋಜಾತ ಶಿವಾಚಾರ್ಯ ಮಹಾಸ್ವಾಮಿಗಳ 6ನೇ ವರ್ಷದ ಪಟ್ಟಾಧಿಕಾರ ಕಾರ್ಯಕ್ರಮ ತೆಗ್ಗಿನ ಮಠ ಸಂಸ್ಥಾನದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಮಲೇಬೆನ್ನೂರು : ಸಮೀಪದ ಜಿಗಳಿ ಗ್ರಾಮದ ಶ್ರೀ ರಂಗನಾಥ ಸ್ವಾಮಿ ಮತ್ತು ಶ್ರೀ ಆಂಜನೇಯ ಸ್ವಾಮಿಯ ಕಾರ್ತಿಕೋತ್ಸವವು ಶನಿವಾರ ರಾತ್ರಿ ಸಂಭ್ರಮದಿಂದ ಜರುಗಿತು. ಭಕ್ತರು ಎರಡೂ ದೇವಸ್ಥಾನಗಳಲ್ಲಿ ದೀಪ ಹಚ್ಚಿ ಕಾರ್ತಿಕ ಆಚರಿಸಿದರು.
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಬಿ. ವಾಮದೇವಪ್ಪ ಅವರನ್ನು ಸಿರಿಗೆರೆಯ ತರಳಬಾಳು ಜಗದ್ಗುರು ಶ್ರೀ ಡಾ. ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಸನ್ಮಾನಿ ಸುವುದರ ಮೂಲಕ ಆಶೀರ್ವದಿ ಸಿದರು.
ನಗರದ ಜ.ಜ.ಮು ವೈದ್ಯ ಕೀಯ ಮಹಾವಿದ್ಯಾಲಯದ ಸಭಾಂಗಣದಲ್ಲಿ ನಿನ್ನೆ ಕರ್ನಾಟಕ ರಾಜ್ಯೋತ್ಸವ ಆಚರಿಸಲಾಯಿತು.
ನಗರದ ಜ.ಜ.ಮು ವೈದ್ಯ ಕೀಯ ಮಹಾವಿದ್ಯಾಲಯದ ಸಭಾಂಗಣದಲ್ಲಿ ನಿನ್ನೆ ಕರ್ನಾಟಕ ರಾಜ್ಯೋತ್ಸವ ಆಚರಿಸಲಾಯಿತು.
ನಗರದ ದೊಡ್ಡಪೇಟೆಯ ಶ್ರೀ ವಿಠಲ ಮಂದಿರದಲ್ಲಿ ನಾಮದೇವ ಸಿಂಪಿ ಸಮಾಜದ ದೈವ ಮಂಡಳಿಯಿಂದ ಶ್ರೀ ಪಾಂಡುರಂಗ ವಿಠ್ಠಲ ರುಕ್ಮಿಣಿ ದಿಂಡಿ ಮಹೋತ್ಸವ ಇಂದು ಜರುಗಿತು.
ನಗರದ ದೊಡ್ಡಪೇಟೆಯ ಶ್ರೀ ವಿಠಲ ಮಂದಿರದಲ್ಲಿ ನಾಮದೇವ ಸಿಂಪಿ ಸಮಾಜದ ದೈವ ಮಂಡಳಿಯಿಂದ ಶ್ರೀ ಪಾಂಡುರಂಗ ವಿಠ್ಠಲ ರುಕ್ಮಿಣಿ ದಿಂಡಿ ಮಹೋತ್ಸವ ಇಂದು ಜರುಗಿತು.