ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಪ್ರಯುಕ್ತ ಸೈಕ್ಲೋಥಾನ್
ಡಿಜಿಟಲ್ ಸಮಾನತೆ ಎಂಬ ಘೋಷವಾಕ್ಯದಡಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಪ್ರಯುಕ್ತ ನಗರದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಸೈಕ್ಲೋಥಾನ್ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಡಿಜಿಟಲ್ ಸಮಾನತೆ ಎಂಬ ಘೋಷವಾಕ್ಯದಡಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಪ್ರಯುಕ್ತ ನಗರದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಸೈಕ್ಲೋಥಾನ್ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಮಲೇಬೆನ್ನೂರು : ಪಟ್ಟಣದ ಹೊರವಲಯದಲ್ಲಿರುವ ಶ್ರೀ ಸಿದ್ಧಿ ವಿನಾಯಕ, ಶ್ರೀ ಭದ್ರಕಾಳಿ, ಶ್ರೀ ಕಾಲಭೈರವ, ಶ್ರೀ ನಾಗ ಪರಿವಾರದೊಂದಿಗೆ ಸ್ಥಾಪಿಸಿರುವ ಶ್ರೀ ವೀರಭದ್ರೇಶ್ವರ ದೇವಸ್ಥಾನಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಯಡಿಯೂರಪ್ಪ ಅವರು ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದರು.
ಮಲೇಬೆನ್ನೂರು : ಜಿಗಳಿ ಗ್ರಾ.ಪಂ. ವತಿಯಿಂದ ಹಮ್ಮಿಕೊಂಡಿದ್ದ ಕೋವಿಡ್ ಲಸಿಕಾ ಅಭಿಯಾನದಲ್ಲಿ 892 ಜನರು ಲಸಿಕೆ ಹಾಕಿಸಿಕೊಂಡಿದ್ದಾರೆ.
ಹರಿಹರ : ತಾಲ್ಲೂಕಿನಲ್ಲಿ ಸುಮಾರು 17 ಸಾವಿರ ಜನರಿಗೆ ಲಸಿಕೆ ಹಾಕುವ ಗುರಿ ಹೊಂದಿದ್ದು, ಇದರಲ್ಲಿ ನಿನ್ನೆ 8 ಸಾವಿರ ಮಂದಿಗೆ ಲಸಿಕೆಯನ್ನು ಹಾಕಲಾಗಿದೆ ಎಂದು ತಹಶೀಲ್ದಾರ್ ಕೆ.ಬಿ. ರಾಮಚಂದ್ರಪ್ಪ ತಿಳಿಸಿದ್ದಾರೆ.
ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ (ಎಫ್.ಕೆ.ಸಿ.ಸಿ.ಐ) ಕೊಡಮಾಡುವ 2021ನೇ ಸಾಲಿನ ಟ್ರೇಡ್ ಎಕ್ಸ್ಲೆನ್ಸ್ ಅವಾರ್ಡ್ ಪ್ರಶಸ್ತಿ ನಗರದ ರಜ್ವಿ ಟ್ರೇಡರ್ಸ್ನ ಮಾಲೀಕ ಕೆ.ಜಾವೀದ್ ಸಾಬ್ ಮತ್ತು ಕೆ.ಜೆ. ಹೊಂಡೈ ಮಾಲೀಕ ಕೆ.ಜೆ.ಅಫಾಕ್ ರಜ್ವಿ ಅವರಿಗೆ ದೊರೆತಿದೆ.
`ಸಾಹಿತ್ಯಶ್ರೀ ಗೌರವ ಪ್ರಶಸ್ತಿ’ಗೆ ಭಾಜನರಾಗಿರುವ ನಗರದ ಹಿರಿಯ ಲೇಖಕಿ ಬಿ.ಟಿ.ಜಾಹ್ನವಿ ನಿರಂಜನ ಅವರಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿಯು ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ಭಾನುವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.
ವೀರಭದ್ರೇಶ್ವರ ಜಯಂತ್ಯೋತ್ಸವದ ಅಂಗವಾಗಿ ಮಂಗಳವಾರ ರಾತ್ರಿ ಹಮ್ಮಿಕೊಂಡಿದ್ದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಶಿವಮೊಗ್ಗದ ಅಂತರರಾಷ್ಟ್ರೀಯ ಭರತನಾಟ್ಯ ಕಲಾವಿದ ವಿದ್ವಾನ್ ಕೇಶವಕುಮಾರ್ ಶಿಷ್ಯಂದಿರು ನಡೆಸಿಕೊಟ್ಟ ದಕ್ಷಯಜ್ಞ ನೃತ್ಯರೂಪಕ ಪ್ರೇಕ್ಷಕರನ್ನು ಹಿಡಿದಿಟ್ಟುಕೊಂಡಿತ್ತು.
ಹರಿಹರ : ನವೀಕೃತ ಗೋಡೆ ಬರಹವನ್ನು ಮಾಡಿದ ಚಿತ್ರಕಲಾ ಶಿಕ್ಷಕರಾದ ಸಿ. ನಾಗರಾಜ ಚಿರಡೋಣಿ, ಆಂಜನೇಯ ನಾಯ್ಕ, ಕರೆಕಟ್ಟೆ ಚನ್ನಗಿರಿ, ಅನಿಲ್ಕುಮಾರ್ ಅರಸಾಪುರ, ಎ.ಎಸ್. ಮುರುಘರಾಜೇಂದ್ರ ಅವರುಗಳನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಸಿ. ಸಿದ್ದಪ್ಪ ಸನ್ಮಾನಿಸಿದರು.
ರಾಜನಹಳ್ಳಿ ವಾಲ್ಮೀಕಿ ಗುರುಪೀಠದಲ್ಲಿ ವೀರ ಗಂಡುಗಲಿ ಕುಮಾರ ರಾಮನ ಜಯಂತಿಯನ್ನು ಆಚರಿಸಲಾ ಯಿತು. ಶ್ರೀ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ ಕುಮಾರ ರಾಮನ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ, ಪೂಜೆ ಸಲ್ಲಿಸಿದರು.
ಪತಿಯ ಕಿರುಕುಳ ಹಿನ್ನಲೆಯಲ್ಲಿ ಮನನೊಂದು ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಯೋರ್ವಳ ಪ್ರಾಣವನ್ನು ಇಲ್ಲಿನ 112 ತುರ್ತು ಪೊಲೀಸರು ರಕ್ಷಿಸಿದ್ದಾರೆ.
ನಗರದ ಬಾಡಾ ಕ್ರಾಸ್ ಬಳಿಯಿರುವ ಶ್ರೀ ವೀರೇಶ್ವರ ಪುಣ್ಯಾಶ್ರಮದಲ್ಲಿ ಶ್ರಾವಣ ಮಾಸದ ಪ್ರಯುಕ್ತ ಕಳೆದ ವಾರ ಏರ್ಪಡಿಸಿದ್ದ ಲಿಂ. ಪುಟ್ಟರಾಜ ಗವಾಯಿಗಳ ಪ್ರವಚನ ಕಾರ್ಯಕ್ರಮವನ್ನು ಗದುಗಿನ ವೀರೇಶ್ವರ ಪುಣ್ಯಾಶ್ರಮದ ಶ್ರೀ ಕಲ್ಲಯ್ಯಜ್ಜ ಮತ್ತು ಆವರಗೊಳ್ಳದ ಶ್ರೀ ಓಂಕಾರ ಶಿವಾಚಾರ್ಯ ಸ್ವಾಮಿಗಳು ಉದ್ಘಾಟಿಸಿದರು.
ಹರಿಹರ : ಇಲ್ಲಿನ ವೀರಶೈವ ಪಂಚಮಸಾಲಿ ಗುರುಪೀಠದ ಜಗದ್ಗುರು ಶ್ರೀ ವಚನಾನಂದ ಮಹಾಸ್ವಾಮೀಜಿಯವರ ಸಾನ್ನಿಧ್ಯದಲ್ಲಿ ತುಂಗಭದ್ರಾ ನದಿಗೆ ಬಾಗಿನ ಅರ್ಪಿಸಲಾಯಿತು.