ಅಂಧಮಕ್ಕಳಿಗೆ ಅಗತ್ಯ ಸಾಮಗ್ರಿಗಳ ವಿತರಣೆ
ಮಲೇಬೆನ್ನೂರು : ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಹುಟ್ಟುಹಬ್ಬದ ಅಂಗವಾಗಿ ಬಾಡಾ ಕ್ರಾಸ್ ಬಳಿ ಇರುವ ವೀರೇಶ್ವರ ಪುಣ್ಯಾಶ್ರಮದಲ್ಲಿ ಅಂಧ ಮಕ್ಕಳಿಗೆ ಕಮಲಾಪುರ ಗ್ರಾಮದ ವಿದ್ಯಾರ್ಥಿ ಶಂಕರಮೂರ್ತಿ ಅಗತ್ಯವಿರುವ ಸಾಮಗ್ರಿಗಳು ಹಾಗೂ ಸಿಹಿ ವಿತರಿಸಿದರು.
ಮಲೇಬೆನ್ನೂರು : ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಹುಟ್ಟುಹಬ್ಬದ ಅಂಗವಾಗಿ ಬಾಡಾ ಕ್ರಾಸ್ ಬಳಿ ಇರುವ ವೀರೇಶ್ವರ ಪುಣ್ಯಾಶ್ರಮದಲ್ಲಿ ಅಂಧ ಮಕ್ಕಳಿಗೆ ಕಮಲಾಪುರ ಗ್ರಾಮದ ವಿದ್ಯಾರ್ಥಿ ಶಂಕರಮೂರ್ತಿ ಅಗತ್ಯವಿರುವ ಸಾಮಗ್ರಿಗಳು ಹಾಗೂ ಸಿಹಿ ವಿತರಿಸಿದರು.
ಹರಿಹರ : ಭರ್ತಿಯಾಗಿರುವ ಭದ್ರಾ ಜಲಾಶಯಕ್ಕೆ ಹರಿಹರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ವತಿಯಿಂದ ಮಂಗಳವಾರ ಗಂಗೆ ಪೂಜೆ ಸಲ್ಲಿಸಿ, ಬಾಗಿನ ಅರ್ಪಿಸಲಾಯಿತು.
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ 74ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯ ಪ್ರಯುಕ್ತ ಝೂಮ್ ಆನ್ಲೈನ್ ಮೀಟಿಂಗ್ ಇಂದು ನಡೆಯಿತು.
ಮಲೇಬೆನ್ನೂರು : ತೊಟ್ಟಿಲು ಶಾಸ್ತ್ರ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸಿಹಿ ಊಟ ಮಾಡಿದವರ ಪೈಕಿ 49 ಮಂದಿ ಅಸ್ವಸ್ಥರಾಗಿರುವ ಘಟನೆ ಭಾನುವಳ್ಳಿ ಗ್ರಾಮದಲ್ಲಿ ನಿನ್ನೆ ನಡೆದಿದೆ.
ಹರಪನಹಳ್ಳಿ ತಾಲ್ಲೂಕಿನ ಜಗಳೂರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಕುರೇಮಾಗಾನಹಳ್ಳಿ ಕೆರೆ ಇತ್ತೀಚೆಗೆ ಸುರಿದ ಭಾರೀ ಮಳೆಗೆ ತುಂಬಿದ್ದು, ಕೆರೆ ಏರಿ ಬಿರುಕು ಬಿಟ್ಟಿದೆ.
ರಾಣೇಬೆನ್ನೂರು : ತಾಲ್ಲೂಕಿನ ಮೆಡ್ಲೇರಿ ಗ್ರಾಮದಲ್ಲಿ ಪಂಚಮಿ ಹಬ್ಬದ ಅಂಗವಾಗಿ ನಾಳೆ ದಿನಾಂಕ 6 ರಿಂದ 10 ರವರೆಗೆ ನಡೆಯಬೇಕಾಗಿದ್ದ ಬೀರೇಶ್ವರ ದೇವರ ಜಾತ್ರೆಯನ್ನು ಕೋವಿಡ್ ಮೂರನೇ ಅಲೆ ವ್ಯಾಪಕವಾಗಿ ಹರಡುವ ಭೀತಿಯಿಂದ ತಾಲ್ಲೂಕು ಆಡಳಿತದ ಆದೇಶದನ್ವಯ ರದ್ದುಗೊಳಿಸಲಾಗಿದೆ
ಪೊಲೀಸ್ ಇಲಾಖೆಯಲ್ಲಿ ಸುದೀರ್ಘ ಸೇವೆ ಸಲ್ಲಿಸಿ ಪಿಎಸ್ಐ ಕೃಷ್ಣಪ್ಪ, ಡಿಎಆರ್ ಘಟಕದ ಆರ್ಎಸ್ಐ ಯಲ್ಲಪ್ಪ, ಬಸವ ನಗರ ಠಾಣೆ ಎಎಸ್ಐ ಸತ್ಯನಾರಾಯಣ, ದಾವಣಗೆರೆ ಗ್ರಾಮಾಂತರ ಠಾಣೆಯ ಶ್ರೀರಾಮರೆಡ್ಡಿ ಹಾಗೂ ಸ್ವ ಇಚ್ಛಾ ನಿವೃತ್ತಿ ಪಡೆದ ಉತ್ತರ ಸಂಚಾರ ಠಾಣೆಯ ಪಿಎಸ್ಐ ಸತೀಶ್ ಬಾಬು ಅವರಿಗೆ ಶುಭ ಕೋರಿ ಬೀಳ್ಕೊಟ್ಟರು.
ಕೋವಿಡ್ ಲಾಕ್ ಡೌನ್ ಸಂದರ್ಭದಲ್ಲಿ ಸಂಕಷ್ಟದಲ್ಲಿ ಸಿಲುಕಿದ್ದ ಮಹಾನಗರ ಪಾಲಿಕೆಯಲ್ಲಿ ನೀರುಗಂಟಿಗಳಾಗಿ ಒಂದು ದಿನವೂ ತಪ್ಪದೇ ತಮ್ಮ ಕಾರ್ಯ ನಿರ್ವಹಿಸಿದ ಸುಮಾರು 20 ಜನರಿಗೆ ಫುಡ್ ಕಿಟ್ ಗಳನ್ನು ನಗರದ ಹೆಸರಾಂತ ಸ್ತ್ರಿ ರೋಗ ತಜ್ಞೆ ಡಾ. ಗಾಯತ್ರಿ ಪಾಟೀಲ್ ವಿತರಿಸಿದರು.
ಕೋವಿಡ್ ಹಿನ್ನೆಲೆಯಲ್ಲಿ ಆದ ಲಾಕ್ಡೌನ್ ಸಂದರ್ಭದಲ್ಲಿ ಸಂಕಷ್ಟಕ್ಕೊಳಗಾದ ಶಿಕ್ಷಕರಿಗೆ ದೇವರಬೆಳಕೆರೆ ಸರ್ಕಾರಿ ಪ್ರಾಥಮಿಕ ಶಾಲೆಯ ನಿವೃತ್ತ ಶಿಕ್ಷಕಿ ಶ್ರೀಮತಿ ಹೆಚ್.ಕೆ.ನಾಗರತ್ನಮ್ಮ ಅವರು ಆಹಾರ ಧಾನ್ಯಗಳ ಕಿಟ್ ವಿತರಿಸಿದರು.
ನಗರದ ಎಸ್.ಎಸ್.ಐ.ಎಂ.ಎಸ್ ವೈದಕೀಯ ಕಾಲೇಜಿನಲ್ಲಿ ಜಾಗತಿಕ ಸ್ತನ್ಯಪಾನ ಸಪ್ತಾಹ ನಡೆಯಿತು. ಪ್ರಾಂಶುಪಾಲ ಡಾ|| ಬಿ.ಎಸ್. ಪ್ರಸಾದ್ ಕಾರ್ಯಕ್ರಮ ಉದ್ಘಾಟಿಸಿದರು.
ಕೂಡ್ಲಿಗಿ ತಾಲ್ಲೂಕು ಅಪ್ಪೇನಹಳ್ಳಿ ತಾಂಡದಲ್ಲಿ ಆ. 4ರಂದು ತಡರಾತ್ರಿ ಮೂರು ಚಿರತೆಗಳು ಗ್ರಾಮದ ಅಂಚಿನಲ್ಲಿರುವ ಮನೆಯ ಅಂಗಳದಲ್ಲಿದ್ದ ಕುರಿಗಳನ್ನು ಹೊತ್ತೊಯ್ದಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.
ಮಲೇಬೆನ್ನೂರು : ಭಾರತೀಯ ಸೇನೆಯಲ್ಲಿ 23 ವರ್ಷಗಳ ಕಾಲ ಸೇವೆ ಸಲ್ಲಿಸಿ, ನಿವೃತ್ತಿ ಪಡೆದು ಗುರುವಾರ ಸ್ವಗ್ರಾಮ ಭಾನುವಳ್ಳಿಗೆ ಆಗಮಿಸಿದ ವೀರ ಯೋಧ ಕೆ.ಎಸ್. ಬೀರಪ್ಪ ಅವರಿಗೆ ಅದ್ಧೂರಿ ಸ್ವಾಗತ ನೀಡಲಾಯಿತು.