
ಆರೋಗ್ಯ ಭಾಗ್ಯಕ್ಕಿಂತ ಮಿಗಿಲಾದ ಭಾಗ್ಯವಿಲ್ಲ
ಚಿತ್ರದುರ್ಗ : ಜಿಲ್ಲಾ ಆಯುಷ್ ಕಛೇರಿ ಮತ್ತು ಜಿಲ್ಲಾ ಆಸ್ಪತ್ರೆ-ಆಯುಷ್ ವಿಭಾಗದ ವತಿಯಿಂದ 6ನೇ ಪ್ರಕೃತಿ ಚಿಕಿತ್ಸಾ ದಿನೋತ್ಸವವನ್ನು ನಿನ್ನೆ ಹಮ್ಮಿಕೊಳ್ಳಲಾಗಿತ್ತು.
ಚಿತ್ರದುರ್ಗ : ಜಿಲ್ಲಾ ಆಯುಷ್ ಕಛೇರಿ ಮತ್ತು ಜಿಲ್ಲಾ ಆಸ್ಪತ್ರೆ-ಆಯುಷ್ ವಿಭಾಗದ ವತಿಯಿಂದ 6ನೇ ಪ್ರಕೃತಿ ಚಿಕಿತ್ಸಾ ದಿನೋತ್ಸವವನ್ನು ನಿನ್ನೆ ಹಮ್ಮಿಕೊಳ್ಳಲಾಗಿತ್ತು.
ಚಿತ್ರದುರ್ಗ : ಚಿತ್ರದುರ್ಗದ ಶೂನ್ಯಪೀಠ ಪರಂಪರೆಯ ಮುರುಘಾ ಮಠದಲ್ಲಿ ಕಳೆದ ಅ. 21ನೇ ತಾರೀಖಿನಿಂದ ನಡೆದುಕೊಂಡು ಬಂದಿರುವ ಶರಣ ಸಂಸ್ಕೃತಿ ಉತ್ಸವದಲ್ಲಿಂದು ಶೂನ್ಯಪೀಠಾರೋಹಣ ಕಾರ್ಯಕ್ರಮ ಜರುಗಿತು.
ಚಿತ್ರದುರ್ಗ : ಮಹಿಳೆಯರನ್ನು ಶೋಷಿತ ರೂಪದಲ್ಲಿ ನೋಡುವ ಸಮಾಜಕ್ಕೆ ನನ್ನದೊಂದು ಧಿಕ್ಕಾರವಿದೆ ಎಂದು ಲೈಂಗಿಕ ಅಲ್ಪಸಂಖ್ಯಾತರ ಪರ ಹಕ್ಕುಗಳ ಹೋರಾಟ ಗಾರ್ತಿ ಡಾ.ಅಕ್ಕೈ ಪದ್ಮಶಾಲಿ ಹೇಳಿದರು.
ಚಿತ್ರದುರ್ಗ : ವಚನ ಚಳುವಳಿಯು ಜಗತ್ತಿನಲ್ಲಿ ವೈಚಾರಿಕ ತಳಹದಿಯ ಮೇಲೆ ಬದುಕನ್ನು ಕೊಟ್ಟಿದೆ ಎಂದು ಶರಣ ಸಂಸ್ಕೃತಿ ಉತ್ಸವ-2023ರ ಗೌರವಾಧ್ಯಕ್ಷರಾದ ಅಥಣಿ ಗಚ್ಚಿನಮಠದ ಶ್ರೀ ಶಿವಬಸವ ಮಹಾಸ್ವಾಮೀಜಿ ಪ್ರತಿಪಾದಿಸಿದರು.
ಚಿತ್ರದುರ್ಗ : ಶರಣ ಸಂಸ್ಕೃತಿ ಉತ್ಸವ 2023ರ ಅಂಗವಾಗಿ ಚಿನ್ಮೂಲಾದ್ರಿ ಮೇಲುದುರ್ಗದ ಶ್ರೀ ಮುರುಘಾಮಠದ ಆವರಣದಲ್ಲಿ ಬಿಚ್ಚುಗತ್ತಿ ಭರಮಣ್ಣ ನಾಯಕ ವೇದಿಕೆಯಲ್ಲಿ ಇಂದು ಸಂಜೆ ಚಿತ್ರದುರ್ಗದ ರಾಜವಂಶಸ್ಥರಿಂದ ಭಕ್ತಿಸಮರ್ಪಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಚಿತ್ರದುರ್ಗ : ನಗರದಲ್ಲಿ ವಿಶ್ವ ಹಿಂದೂ ಪರಿಷತ್ ಮತ್ತು ಭಜರಂಗ ದಳದ ವತಿಯಿಂದ ಪ್ರತಿಷ್ಟಾಪಿಸಿದ್ದ 18 ನೇ ವರ್ಷದ ಹಿಂದೂ ಮಹಾಗಣಪತಿ ವಿಸರ್ಜನೆ ಅಂಗವಾಗಿ ಭಾನುವಾರ ಹಮ್ಮಿಕೊಂಡಿದ್ದ ಐತಿಹಾಸಿಕ ಶೋಭಾ ಯಾತ್ರೆಯಲ್ಲಿ ನಾಡಿನ ನಾನಾ ಭಾಗಗಳಿಂದ ಲಕ್ಷಾಂತರ ಜನ ಭಾಗವಹಿಸಿದ್ದರು.
ಚಿತ್ರದುರ್ಗ : ಆಧುನಿಕತೆಯ ಭರಾಟೆಯಲ್ಲಿ ಶ್ರೀಮಂತಿಕೆಯ ಬದುಕು ಸಾಗಿಸ ಬೇಕೆಂಬ ಹಪಾಹಪಿ ಎಲ್ಲರಲ್ಲೂ ಹೆಚ್ಚಾಗಿದೆ. ಇದ ರಿಂದಾಗಿ ವ್ಯಕ್ತಿಯ ಸಂಬಂಧಗಳಿಗೆ ಪೆಟ್ಟು ಬೀಳುತ್ತಿದೆ ಎಂದು ಮುರುಘಾ ಮಠದ ಉಸ್ತುವಾರಿ ಶ್ರೀ ಬಸವಪ್ರಭು ಸ್ವಾಮೀಜಿ ನುಡಿದರು.
ಚಿತ್ರದುರ್ಗ : ನಗರದ ಶ್ರೀ ಮುರುಘರಾಜೇಂದ್ರ ಬೃಹನ್ಮಠದಲ್ಲಿ ನಡೆಯಲಿರುವ ಶರಣ ಸಂಸ್ಕೃತಿ ಉತ್ಸವ-2023ರ ಗೌರವಾಧ್ಯಕ್ಷರನ್ನಾಗಿ ಅಥಣಿಯ ಶ್ರೀ ಗಚ್ಚಿನ ಮಠದ ಶ್ರೀ ಶಿವಬಸವ ಸ್ವಾಮಿಗಳವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.
ಚಿತ್ರದುರ್ಗ : ಇಲ್ಲಿನ ತರಾಸು ರಂಗಮಂದಿರದಲ್ಲಿ `ತುಮ್ಹಾರೆ ಸಿವಾ ಔರ್ ಕೋಯಿ ನಹೀ’ ವಚನ ಸಂಸ್ಕೃತಿ ಅಭಿಯಾನ ಜರುಗಿತು.
ಚಿತ್ರದುರ್ಗ : ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಜಿಲ್ಲೆಯ ರೈತರ ಜಮೀನುಗಳಿಗೆ ಮಂಗಳವಾರ ಕೃಷಿ ಸಚಿವ ಎನ್.ಚಲುವರಾಯ ಸ್ವಾಮಿ ಭೇಟಿ ನೀಡಿ ಬೆಳೆ ಹಾನಿ ಪರಿಶೀಲಿಸಿದರು.
ಚಿತ್ರದುರ್ಗ : ಶ್ರೀ ಮುರುಘಾ ಮಠದಲ್ಲಿ ಮುಂಜಾನೆ ಶ್ರೀ ಬಸವಪ್ರಭು ಸ್ವಾಮೀಜಿ ಕರ್ತೃ ಶ್ರೀ ಗುರು ಮುರುಘೇಶನಿಗೆ ಪೂಜೆ ಸಲ್ಲಿಸಿ, ಮೌನವನ್ನು ಸಮಾಪ್ತಿ ಮಾಡಿದರು. ನಂತರ ಸರಳ ಸಮಾರಂಭವು ರಾಜಾಂಗಣದಲ್ಲಿ ನಡೆಯಿತು.
ನಗರದ ಶ್ರೀ ಮುರುಘಾ ಮಠದಲ್ಲಿಂದು ಉಸ್ತುವಾರಿ ಶ್ರೀ ಬಸವಪ್ರಭು ಸ್ವಾಮೀಜಿ ಅವರು ಎಂದಿನಂತೆ ಮುಂಜಾನೆ ಶ್ರೀಮಠದಲ್ಲಿ ಕರ್ತೃ ಗದ್ದುಗೆಗೆ ಪೂಜೆಯನ್ನು ಸಲ್ಲಿಸಿ, ಅಲ್ಲಿಯೇ ಸ್ವಲ್ಪ ಸಮಯದವರೆಗೆ ಧ್ಯಾನವನ್ನು ಮಾಡಿ, ನಂತರ ಮೌನವಾಗಿದ್ದು, ಗ್ರಂಥಗಳ ಅಧ್ಯಯನ ಮಾಡಿದರು.