
ಚಿತ್ರದುರ್ಗ : ನಾಮಪತ್ರ ಸಲ್ಲಿಕೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಭಾಗಿ
ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್. ಚಂದ್ರಪ್ಪ ಅವರು ಇಂದು ನಾಮಪತ್ರ ಸಲ್ಲಿಸಿದ್ದು, ನಂತರ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಭಾಗವಹಿಸಿದ್ದರು.
ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್. ಚಂದ್ರಪ್ಪ ಅವರು ಇಂದು ನಾಮಪತ್ರ ಸಲ್ಲಿಸಿದ್ದು, ನಂತರ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಭಾಗವಹಿಸಿದ್ದರು.
ಚಿತ್ರದುರ್ಗ : ಎಲ್ಲರ ಮನೆಯಲ್ಲು ಮಾನವರು ಹುಟ್ಟುತ್ತಾರೆ. ಆದರೆ ಮನುಷ್ಯತ್ವ ಹುಟ್ಟುವುದಿಲ್ಲ. ಪ್ರತಿ ಮನೆಯಲ್ಲಿ ಮಾನವೀಯತೆ ಕಾರ್ಯಗಳು ನಡೆದಾಗ ಆ ಮನೆಯ ಮಾನವ ನಿಜವಾದ ಮಾನವ. ಇಲ್ಲವಾದರೆ ದಾನವನಾಗುತ್ತಾನೆ ಎಂದು ಶ್ರಿ ಬಸವಪ್ರಭು ಸ್ವಾಮೀಜಿ ನುಡಿದರು.
ಚಿತ್ರದುರ್ಗ : ಎಲ್ಲರ ಮನೆಯಲ್ಲು ಮಾನವರು ಹುಟ್ಟುತ್ತಾರೆ. ಆದರೆ ಮನುಷ್ಯತ್ವ ಹುಟ್ಟುವುದಿಲ್ಲ. ಪ್ರತಿ ಮನೆಯಲ್ಲಿ ಮಾನವೀಯತೆ ಕಾರ್ಯಗಳು ನಡೆದಾಗ ಆ ಮನೆಯ ಮಾನವ ನಿಜವಾದ ಮಾನವ. ಇಲ್ಲವಾದರೆ ದಾನವನಾಗುತ್ತಾನೆ ಎಂದು ಶ್ರಿ ಬಸವಪ್ರಭು ಸ್ವಾಮೀಜಿ ನುಡಿದರು.
ಚಿತ್ರದುರ್ಗ : ಐತಿಹಾಸಿಕ ನಗರ ಚಿತ್ರದುರ್ಗ ಜಿಲ್ಲೆಯನ್ನು ಅಂತರರಾಷ್ಟ್ರೀಯ ಮಟ್ಟದಲ್ಲಿ ಗುರುತಿಸುವಂತಾಗಲೆಂಬ ಮಹತ್ವಾಕಾಂಕ್ಷೆಯೊಂದಿಗೆ ಶ್ರೀ ಮುರುಘಾಮಠದಿಂದ ಅನುಷ್ಠಾನಗೊಳ್ಳುತ್ತಿರುವ ಬಸವ ಪುತ್ಥಳಿ ನಿರ್ಮಾಣ ಯೋಜನೆಯಲ್ಲಿ ಯಾವುದೇ ಹಣದ ದುರುಪಯೋಗ ಆಗಿರುವುದಿಲ್ಲ
ಚಿತ್ರದುರ್ಗ : ಜಿಲ್ಲಾ ಆಯುಷ್ ಕಛೇರಿ ಮತ್ತು ಜಿಲ್ಲಾ ಆಸ್ಪತ್ರೆ-ಆಯುಷ್ ವಿಭಾಗದ ವತಿಯಿಂದ 6ನೇ ಪ್ರಕೃತಿ ಚಿಕಿತ್ಸಾ ದಿನೋತ್ಸವವನ್ನು ನಿನ್ನೆ ಹಮ್ಮಿಕೊಳ್ಳಲಾಗಿತ್ತು.
ಚಿತ್ರದುರ್ಗ : ಚಿತ್ರದುರ್ಗದ ಶೂನ್ಯಪೀಠ ಪರಂಪರೆಯ ಮುರುಘಾ ಮಠದಲ್ಲಿ ಕಳೆದ ಅ. 21ನೇ ತಾರೀಖಿನಿಂದ ನಡೆದುಕೊಂಡು ಬಂದಿರುವ ಶರಣ ಸಂಸ್ಕೃತಿ ಉತ್ಸವದಲ್ಲಿಂದು ಶೂನ್ಯಪೀಠಾರೋಹಣ ಕಾರ್ಯಕ್ರಮ ಜರುಗಿತು.
ಚಿತ್ರದುರ್ಗ : ಮಹಿಳೆಯರನ್ನು ಶೋಷಿತ ರೂಪದಲ್ಲಿ ನೋಡುವ ಸಮಾಜಕ್ಕೆ ನನ್ನದೊಂದು ಧಿಕ್ಕಾರವಿದೆ ಎಂದು ಲೈಂಗಿಕ ಅಲ್ಪಸಂಖ್ಯಾತರ ಪರ ಹಕ್ಕುಗಳ ಹೋರಾಟ ಗಾರ್ತಿ ಡಾ.ಅಕ್ಕೈ ಪದ್ಮಶಾಲಿ ಹೇಳಿದರು.
ಚಿತ್ರದುರ್ಗ : ವಚನ ಚಳುವಳಿಯು ಜಗತ್ತಿನಲ್ಲಿ ವೈಚಾರಿಕ ತಳಹದಿಯ ಮೇಲೆ ಬದುಕನ್ನು ಕೊಟ್ಟಿದೆ ಎಂದು ಶರಣ ಸಂಸ್ಕೃತಿ ಉತ್ಸವ-2023ರ ಗೌರವಾಧ್ಯಕ್ಷರಾದ ಅಥಣಿ ಗಚ್ಚಿನಮಠದ ಶ್ರೀ ಶಿವಬಸವ ಮಹಾಸ್ವಾಮೀಜಿ ಪ್ರತಿಪಾದಿಸಿದರು.
ಚಿತ್ರದುರ್ಗ : ಶರಣ ಸಂಸ್ಕೃತಿ ಉತ್ಸವ 2023ರ ಅಂಗವಾಗಿ ಚಿನ್ಮೂಲಾದ್ರಿ ಮೇಲುದುರ್ಗದ ಶ್ರೀ ಮುರುಘಾಮಠದ ಆವರಣದಲ್ಲಿ ಬಿಚ್ಚುಗತ್ತಿ ಭರಮಣ್ಣ ನಾಯಕ ವೇದಿಕೆಯಲ್ಲಿ ಇಂದು ಸಂಜೆ ಚಿತ್ರದುರ್ಗದ ರಾಜವಂಶಸ್ಥರಿಂದ ಭಕ್ತಿಸಮರ್ಪಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಚಿತ್ರದುರ್ಗ : ನಗರದಲ್ಲಿ ವಿಶ್ವ ಹಿಂದೂ ಪರಿಷತ್ ಮತ್ತು ಭಜರಂಗ ದಳದ ವತಿಯಿಂದ ಪ್ರತಿಷ್ಟಾಪಿಸಿದ್ದ 18 ನೇ ವರ್ಷದ ಹಿಂದೂ ಮಹಾಗಣಪತಿ ವಿಸರ್ಜನೆ ಅಂಗವಾಗಿ ಭಾನುವಾರ ಹಮ್ಮಿಕೊಂಡಿದ್ದ ಐತಿಹಾಸಿಕ ಶೋಭಾ ಯಾತ್ರೆಯಲ್ಲಿ ನಾಡಿನ ನಾನಾ ಭಾಗಗಳಿಂದ ಲಕ್ಷಾಂತರ ಜನ ಭಾಗವಹಿಸಿದ್ದರು.
ಚಿತ್ರದುರ್ಗ : ಆಧುನಿಕತೆಯ ಭರಾಟೆಯಲ್ಲಿ ಶ್ರೀಮಂತಿಕೆಯ ಬದುಕು ಸಾಗಿಸ ಬೇಕೆಂಬ ಹಪಾಹಪಿ ಎಲ್ಲರಲ್ಲೂ ಹೆಚ್ಚಾಗಿದೆ. ಇದ ರಿಂದಾಗಿ ವ್ಯಕ್ತಿಯ ಸಂಬಂಧಗಳಿಗೆ ಪೆಟ್ಟು ಬೀಳುತ್ತಿದೆ ಎಂದು ಮುರುಘಾ ಮಠದ ಉಸ್ತುವಾರಿ ಶ್ರೀ ಬಸವಪ್ರಭು ಸ್ವಾಮೀಜಿ ನುಡಿದರು.
ಚಿತ್ರದುರ್ಗ : ನಗರದ ಶ್ರೀ ಮುರುಘರಾಜೇಂದ್ರ ಬೃಹನ್ಮಠದಲ್ಲಿ ನಡೆಯಲಿರುವ ಶರಣ ಸಂಸ್ಕೃತಿ ಉತ್ಸವ-2023ರ ಗೌರವಾಧ್ಯಕ್ಷರನ್ನಾಗಿ ಅಥಣಿಯ ಶ್ರೀ ಗಚ್ಚಿನ ಮಠದ ಶ್ರೀ ಶಿವಬಸವ ಸ್ವಾಮಿಗಳವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.