ಪುರಾಣ ಪ್ರವಚನದಲ್ಲಿ ಕಲಾವಿದರಿಗೆ ಸನ್ಮಾನ
ಚೌಕಿಪೇಟೆಯ ಶ್ರೀ ಬಕ್ಕೇಶ್ವರ ದೇವಸ್ಥಾನದ ಆವರಣದಲ್ಲಿ ಪ್ರತಿದಿನ ಸಂಜೆ 6.30ಕ್ಕೆ ನಡೆಯುತ್ತಿರುವ ಒಂದು ತಿಂಗಳ ಪರ್ಯಂತದ ಪುರಾಣದಲ್ಲಿ ಮೈಸೂರಿನ ಪುಟ್ಟರಾಜ ಕವಿ ಗವಾಯಿಗಳವರ ಶಿಷ್ಯರಾದ ಭೀಮಶಂಕರ ಬೀದೂರ್ ನೇತೃತ್ವದ 20 ಜನರ ತಂಡ ತಬಲಾ ಸೋಲೋ ನಡೆಸಿದರು.
ಚೌಕಿಪೇಟೆಯ ಶ್ರೀ ಬಕ್ಕೇಶ್ವರ ದೇವಸ್ಥಾನದ ಆವರಣದಲ್ಲಿ ಪ್ರತಿದಿನ ಸಂಜೆ 6.30ಕ್ಕೆ ನಡೆಯುತ್ತಿರುವ ಒಂದು ತಿಂಗಳ ಪರ್ಯಂತದ ಪುರಾಣದಲ್ಲಿ ಮೈಸೂರಿನ ಪುಟ್ಟರಾಜ ಕವಿ ಗವಾಯಿಗಳವರ ಶಿಷ್ಯರಾದ ಭೀಮಶಂಕರ ಬೀದೂರ್ ನೇತೃತ್ವದ 20 ಜನರ ತಂಡ ತಬಲಾ ಸೋಲೋ ನಡೆಸಿದರು.
ಶಾಸಕ ಶಾಮನೂರು ಶಿವಶಂಕರಪ್ಪರ ಆರೋಗ್ಯ ಮತ್ತು ಆಯಸ್ಸು ವೃದ್ಧಿಸಲೆಂದು ಮಹಾನಗರ ಪಾಲಿಕೆ 38ನೇ ವಾರ್ಡ್ನ ಸದಸ್ಯ ಮಂಜುನಾಥ್ ಗಡಿಗುಡಾಳ್ ನೇತೃತ್ವದಲ್ಲಿ ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿ ಹಾಗೂ ಕುಕ್ಕೆ ಸುಬ್ರಹ್ಮಣ್ಯ ಸನ್ನಿಧಿಯಲ್ಲಿ ದೇವರ ದರ್ಶನ ಪಡೆಯಲಾಯಿತು.
ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅನಾರೋಗ್ಯದಿಂದ ಗುಣಮುಖರಾಗಿ ನಗರಕ್ಕೆ ಆಗಮಿಸಿದ ಹಿನ್ನೆಲೆಯಲ್ಲಿ ನಗರ ದೇವತೆ ದುರ್ಗಾಂಬಿಕಾ ದೇವಿಗೆ 101 ಕಾಯಿ ಒಡೆಯುವ ಮೂಲಕ ಎಸ್.ಎಸ್ ಯುವ ಅಭಿಮಾನಿ ಬಳಗ ಹರಕೆ ತೀರಿಸಿತು.
ನಗರದ ರಾಮ್ ಅಂಡ್ ಕೋ ಸರ್ಕಲ್ನಲ್ಲಿ ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 128ನೇ ಜನ್ಮ ದಿನಾಚರಣೆ ಆಚರಿಸಲಾಯಿತು.
ಎಐಡಿಎಸ್ಓ ದಾವಣಗೆರೆ ಜಿಲ್ಲಾ ಸಮಿತಿ ವತಿಯಿಂದ ಸ್ವಾತಂತ್ರ್ಯ ಸಂಗ್ರಾಮದ ಮಹಾನ್ ಕ್ರಾಂತಿಕಾರಿ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 128ನೇ ಜನ್ಮದಿನ ಆಚರಿಸಲಾಯಿತು.
ಮುಡಾ ಹಗರಣದಲ್ಲಿ ಸಿ.ಎಂ. ಸಿದ್ದರಾಮಯ್ಯಗೆ ಲೋಕಾಯುಕ್ತ ಕ್ಲೀನ್ ಚಿಟ್ ನಿಂದ ಸತ್ಯಕ್ಕೆ ಜಯ ದೊರಕಿದೆ ಎಂದು ದಾವಣಗೆರೆ ಜಿಲ್ಲಾ ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಸ್. ಪ್ರವೀಣ್ ಕುಮಾರ್ ತಿಳಿಸಿದ್ದಾರೆ.
ತಾಲ್ಲೂಕಿನ ಬೆಳವನೂರು ಗ್ರಾಮ ಪಂಚಾಯ್ತಿ ಅಧ್ಯಕ್ಷರಾಗಿ ಶ್ರೀಮತಿ ಸರೋಜಮ್ಮ ಅವರು ಇಂದು ನಡೆದ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಚಿತ್ರದುರ್ಗ : ಇಲ್ಲಿನ ಶ್ರೀ ಮುರುಘರಾಜೇಂದ್ರ ಬೃಹನ್ಮಠ, ಅನುಭವ ಮಂಟಪದ ಆವರಣದಲ್ಲಿ ನಡೆದ 13 ನೇ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ಸಮ್ಮೇಳನದಲ್ಲಿ ದಾವಣಗೆರೆಯ ಕದಳಿ ಮಹಿಳಾ ವೇದಿಕೆ ವತಿಯಿಂದ ವಚನ ಗಾಯನ ನಡೆಯಿತು.
ನಗರದ ಬಾಡ ಕ್ರಾಸ್ ಬಳಿಯ ಶ್ರೀ ಪುಟ್ಟರಾಜ ಗವಾಯಿಗಳ ಆಶ್ರಮದಲ್ಲಿ ಬುಧವಾರ ಟಿ.ಆರ್. ಶಂಕರಪ್ಪ ಅವರ 75ನೇ ವರ್ಷದ ಜನ್ಮ ದಿನವನ್ನು ಸರಳವಾಗಿ ಆಚರಿಸಲಾಯಿತು.
ಸ್ನೇಹ ಮಹಿಳಾ ಬಳಗದ ವತಿಯಿಂದ ವಾರ್ಷಿಕೋತ್ಸವ ಮತ್ತು ಸಂಕ್ರಾಂತಿ ಹಬ್ಬವನ್ನು ಆಚರಿಸಲಾಯಿತು. ಆಜೀವ ಗೌರವ ಅಧ್ಯಕ್ಷರಾದ ಮಂಜುಳಾ ನಿಂಗಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ನಡೆದಾಡುವ ದೇವರು ಎಂದೇ ಹೆಸರಾಗಿರುವ ತ್ರಿವಿಧ ದಾಸೋಹಿ ಲಿಂಗೈಕ್ಯ ಸಿದ್ದಗಂಗಾ ಮಠದ ಡಾ. ಶಿವಕುಮಾರ ಮಹಾಸ್ವಾಮಿಗಳಿಗೆ ಕೇಂದ್ರ ಸರ್ಕಾರ ಮರಣೋತ್ತರ ಭಾರತ ರತ್ನ ಪ್ರಶಸ್ತಿ ನೀಡುವಂತೆ, ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ. ಶೆಟ್ಟಿ ಆಗ್ರಹಿಸಿದ್ದಾರೆ.
ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿ-48ರಲ್ಲಿ ಬೈಕ್ ವೀಲಿಂಗ್ ಮಾಡಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದು, ಎರಡು ಬೈಕ್ಗಳನ್ನು ವಶಪಡಿಸಿಕೊಂಡಿದ್ದಾರೆ.