
ನಿಮ್ಮ `ನಿರೀಕ್ಷೆ’ಯಿಂದ ಜನರಿಗೆ ಸಮಸ್ಯೆ
ಕಳಪೆ ಕಾಮಗಾರಿಯಿಂದ ಸೋರುತ್ತಿರುವ ಶಾಲೆಗಳು, ಜಲಜೀವನ್ ಮಿಷನ್ ಯೋಜನೆಗಾಗಿ ಒಡೆದ ರಸ್ತೆಗಳು, ಉದ್ಯೋಗ ಖಾತ್ರಿ ಹಾಗೂ ಸರ್ವೇಗೆ ಲಂಚದ ಕಾಟದ ಬಗ್ಗೆ ಶಾಸಕ ಕೆ.ಎಸ್. ಬಸವಂತಪ್ಪ ಅವರು ಅಧಿಕಾರಿಗಳಿಗೆ ಚಾಟಿ ಬೀಸಿದ್ದಾರೆ.
ಕಳಪೆ ಕಾಮಗಾರಿಯಿಂದ ಸೋರುತ್ತಿರುವ ಶಾಲೆಗಳು, ಜಲಜೀವನ್ ಮಿಷನ್ ಯೋಜನೆಗಾಗಿ ಒಡೆದ ರಸ್ತೆಗಳು, ಉದ್ಯೋಗ ಖಾತ್ರಿ ಹಾಗೂ ಸರ್ವೇಗೆ ಲಂಚದ ಕಾಟದ ಬಗ್ಗೆ ಶಾಸಕ ಕೆ.ಎಸ್. ಬಸವಂತಪ್ಪ ಅವರು ಅಧಿಕಾರಿಗಳಿಗೆ ಚಾಟಿ ಬೀಸಿದ್ದಾರೆ.
ಕುಸ್ತಿಪಟುಗಳ ಮೇಲೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಎದುರಿಸುತ್ತಿರುವ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಕಾನೂನು ಕ್ರಮ ಕೈಗೊಂಡು ಅವರನ್ನು ಭಾರತ ಕುಸ್ತಿ ಫೆಡರೇಷನ್ ಅಧ್ಯಕ್ಷ ಸ್ಥಾನ ದಿಂದ ವಜಾ ಮಾಡಬೇ ಕೆಂದು ಆಗ್ರಹಿಸಿ ಪ್ರತಿಭಟನೆ ನಡೆಸಲಾಯಿತು.
ಶಿಕ್ಷಣದಿಂದ ಏನೆಲ್ಲಾ ಸಾಧನೆ ಮಾಡಲು ಸಾಧ್ಯವಿದೆ. ವಿದ್ಯೆ ಸಾಧಕನ ಸೊತ್ತೇ ಹೊರತು, ಸೋಮಾರಿಯ ದ್ದಲ್ಲ ಎಂದು ಆವರಗೊಳ್ಳದ ಶ್ರೀ ಓಂಕಾರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.
ನಗರದ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಶೋ ಕಾರ್ಯಕ್ರಮವನ್ನು ಗ್ರಾಹಕರಾದ ಸುನಿತ, ಶುಭಾ, ಸಂಜನ ಉದ್ಘಾಟಿಸಿದರು. ಇಂದಿನಿಂದ ಇದೇ ದಿನಾಂಕ 11 ರವರೆಗೆ ಡೈಮಂಡ್ ಶೋ ಆಫರ್ ನಡೆಯಲಿದೆ.
ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಹೊತ್ತಿರುವ ಬಿಜೆಪಿ ಸಂಸದ ಮತ್ತು ಕುಸ್ತಿ ಒಕ್ಕೂಟದ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ಈ ಕೂಡಲೇ ಬಂಧಿಸಿ ಸಂಸದ ಸ್ಥಾನದಿಂದ ವಜಾಗೊಳಿಸಬೇಕೆಂದು ಜಿಲ್ಲಾ ಕ್ರೀಡಾಪಟುಗಳ ಸಂಘ ಒತ್ತಾಯಿಸಿದೆ.
ನಗರದ ಜೈನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಟೆಕ್ನಿಕ್ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರ್ಸ್ ಅವರ ಸಹಯೋಗದೊಂದಿಗೆ ಇಂಟರ್ ನ್ಯಾಷನಲ್ ಕಾನ್ಫರೆನ್ಸ್ ಆನ್ ಇಂಜಿನಿಯರಿಂಗ್ ಇನ್ನೋವೇಷನ್ – 2023ರ 2ನೇ ಹಂತದ ರಾಷ್ಟ್ರೀಯ ಸಮ್ಮೇಳನ ಆಯೋಜಿಸಲಾಗಿತ್ತು.
ಸಂಸದರು, ಹಿಂದಿನ ಜಿಲ್ಲಾ ಸಚಿವರು ಮತ್ತು ಬಿಜೆಪಿ ಸರ್ಕಾರದ ಭ್ರಷ್ಟಾಚಾರವನ್ನು ಮುಚ್ಚಿ ಹಾಕುವ ಉದ್ದೇಶದಿಂದ ತರಾತುರಿಯಲ್ಲಿ ದೇವರಾಜ ಅರಸು ಬಡಾವಣೆಯ ಈಜುಕೊಳವನ್ನು ಉದ್ಘಾಟಿಸಲಾಗಿದೆ
ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿರುವ ಭಾರತೀಯ ಕುಸ್ತಿ ಫೆಡರೇಷನ್ ಅಧ್ಯಕ್ಷ ಸಂಸದ ಬ್ರಿಜ್ ಭೂಷಣ್ ಶರಣ್ ಮೇಲೆ ಕ್ರಮ ತೆಗೆದುಕೊಳ್ಳುವಂತೆ ಆಗ್ರಹಿಸಿ ಅಖಿಲ ಭಾರತ ಯುವಜನ ಫೆಡರೇಷನ್ ಜಿಲ್ಲಾ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ದವನ್ ಪದವಿ ಕಾಲೇಜಿನಲ್ಲಿ ತೃತೀಯ ಬಿಸಿಎ ವಿದ್ಯಾರ್ಥಿಗಳಿಗೆ, 2022-23 ನೇ ಸಾಲಿನ ಕ್ಯಾಂಪಸ್ ನೇಮಕಾತಿ ಪ್ರಕ್ರಿಯೆ ನಡೆಯಿತು.
ತಾಲ್ಲೂಕಿನ ಎಲೆಬೇತೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರತಿ ವರ್ಷದಂತೆ ಶಾಲಾ ಪ್ರಾರಂಭೋತ್ಸವದ ಪ್ರಯುಕ್ತ ಶಾಲಾ ಆವರಣವನ್ನು ಶಿಕ್ಷಕರು, ಶಾಲಾಭಿವೃದ್ಧಿ ಸಮಿತಿಯವರು ಸೇರಿಕೊಂಡು ಸಿಂಗರಿಸಿದ್ದರು.
ಬಾಪೂಜಿ ದಂತ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಹಾಗೂ ಎಸ್.ಎಸ್. ಕೇರ್ ಟ್ರಸ್ಟ್ ವತಿಯಿಂದ ಬೇವಿನಹಳ್ಳಿ, ದೊಡ್ಡ ತಾಂಡಾ ಗ್ರಾಮಸ್ಥರಿಗೆ ತಂಬಾಕು ಸೇವನೆಯಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಜನ ಜಾಗೃತಿ ಕಾರ್ಯಕ್ರಮ ಮತ್ತು ಉಚಿತ ದಂತ ತಪಾಸಣೆ ಶಿಬಿರವನ್ನು ಆಯೋಜಿಸಲಾಗಿತ್ತು.
ಕಾಶ್ಮೀರ ರಾಜ್ಯದ ಶ್ರೀನಗರದಲ್ಲಿ ಕಳೆದ ವಾರ ಜರುಗಿದ 45ನೇ ರಾಷ್ಟ್ರೀಯ ಆರ್ಮ್ ರೆಜಲಿಂಗ್ (ಪಂಜ ಕುಸ್ತಿ) ಸ್ಪರ್ಧೆಯಲ್ಲಿ ಹರಿಹರ ಬ್ರದರ್ ಜಿಮ್ನ ಕ್ರೀಡಾಪಟುಗಳು 4 ಚಿನ್ನದ ಪದಕ, 7 ಬೆಳ್ಳಿಯ ಪದಕ, 5 ಕಂಚಿನ ಪದಕ ಸೇರಿದಂತೆ, ಒಟ್ಟು 16 ಪದಕಗಳನ್ನು ಗೆದ್ದುಕೊಂಡಿದ್ದಾರೆ.