![](https://janathavani.com/wp-content/uploads/2024/07/27-bhadra-27-07-2024-1024x494.jpg)
ಮಲೆನಾಡಿನಲ್ಲಿ ಮಳೆ: ತುಂಗಾ, ಭದ್ರಾ ಒಳ ಹರಿವು ಮತ್ತಷ್ಟು ಹೆಚ್ಚಳ
ಮಲೇಬೆನ್ನೂರು : ಮಲೆನಾಡಿನಲ್ಲಿ ಮುಂಗಾರು ಮಳೆ ಶುಕ್ರವಾರದಿಂದ ಮತ್ತೆ ಜೋರಾಗಿದ್ದು, ತುಂಗಾ ಮತ್ತು ಭದ್ರಾ ನದಿಯಲ್ಲಿ ನೀರಿನ ಹರಿವು ಮತ್ತಷ್ಟು ಏರಿಕೆಯಾಗಿದೆ.
ಮಲೇಬೆನ್ನೂರು : ಮಲೆನಾಡಿನಲ್ಲಿ ಮುಂಗಾರು ಮಳೆ ಶುಕ್ರವಾರದಿಂದ ಮತ್ತೆ ಜೋರಾಗಿದ್ದು, ತುಂಗಾ ಮತ್ತು ಭದ್ರಾ ನದಿಯಲ್ಲಿ ನೀರಿನ ಹರಿವು ಮತ್ತಷ್ಟು ಏರಿಕೆಯಾಗಿದೆ.
ನಗರದ ಎಂಸಿಸಿ `ಬಿ’ ಬ್ಲಾಕ್ನಲ್ಲಿ ಕಾರ್ಗಿಲ್ ವಿಜಯೋತ್ಸವ ಆಚರಿಸಲಾಯಿತು.
ಕಾರ್ಗಿಲ್ ಯುದ್ಧದ 25 ನೇ ವಿಜಯೋತ್ಸವ ರಜತ ಸಂಭ್ರಮಾಚರಣೆ ಯನ್ನು ಎಸ್ಪಿವೈಎಸ್ಎಸ್ ವತಿಯಿಂದ ಶ್ರೀ ಸದ್ಯೋಜಾತ ಶಿವಾಚಾರ್ಯ ಸ್ವಾಮೀಜಿ ಮಠದಲ್ಲಿ ಅಗ್ನಿಹೋತ್ರ ಹೋಮದೊಂದಿಗೆ ಆಚರಿಸಲಾಯಿತು.
ದಾವಣಗೆರೆ ಲಯನ್ಸ್ ಕ್ಲಬ್ ವತಿಯಿಂದ ವೈದ್ಯರ ದಿನಾಚರಣೆ ಕಾರ್ಯಕ್ರಮವು ಲಯನ್ಸ್ ಭವನದಲ್ಲಿ ಇಂದು ಸಂಜೆ 7.45ಕ್ಕೆ ನಡೆಯಲಿದ್ದು, ಲಯನ್ಸ್ ಅಧ್ಯಕ್ಷ ಎಸ್.ಜಿ. ಉಳವಯ್ಯ ಅಧ್ಯಕ್ಷತೆ ವಹಿಸಲಿದ್ದಾರೆ
25 ವರ್ಷದ ವಿಜಯೋತ್ಸವದ ಅಂಗವಾಗಿ ಭಾರತೀಯ ವೀರ ಯೋಧರಿಗೆ ನಗರದ ಹರಳೆಣ್ಣೆ ಕೊಟ್ರಬಸಪ್ಪ ವೃತ್ತದಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ವೀರ ಯೋಧರಿಗೆ ಸೆಲ್ಯೂಟ್ ಸಲ್ಲಿಸಿ ನಾಗರಿಕರಿಗೆ ಸಿಹಿ ವಿತರಿಸಿ, ವಿಜಯೋತ್ಸವವನ್ನು ಆಚರಿಸಲಾಯಿತು.
ತೊಟ್ಟಿಲು ತೂಗುವ ಕೈಗೆ ದೇಶ ಆಳುವ ಶಕ್ತಿ ಇದೆ. ಆದ್ದರಿಂದ ಮಹಿಳೆ ತನ್ನ ಸ್ವತಂತ್ರದ ವಿಚಾರದಲ್ಲಿ ಕುಗ್ಗದೇ ಕಡ್ಡಾಯವಾಗಿ ಶಿಕ್ಷಣ ಪಡೆದರೆ ಮಹಿಳಾ ಸಬಲೀಕರಣ ಆಗಬಹುದು ಎಂದು ಸಾಹಿತಿ ಡಾ.ಕೆ. ಷರೀಫಾ ತಿಳಿಸಿದರು.
ನಗರದ ಲಯನ್ಸ್ ಕ್ಲಬ್ ವತಿಯಿಂದ ಕಾರ್ಗಿಲ್ ವಿಜಯ್ ದಿವಸ್ ಸಂಭ್ರಮಾಚರಣೆಯನ್ನು ಲಯನ್ಸ್ ಭವನದಲ್ಲಿ ಇಂದು ಆಚರಿಸಲಾಯಿತು.
ದಾವಣಗೆರೆ ನಗರದಲ್ಲಿ ನಿರಂತರ ಸುರಿದ ಮಳೆಯಿಂದಾಗಿ ನಗರದ ಸೇಂಟ್ ಥಾಮಸ್ ಚರ್ಚಿನ ಕಟ್ಟಡದ ಪ್ರತಿಬಿಂಬ ನೆಲದಲ್ಲಿ ನಿಂತಿರುವ ಮಳೆ ನೀರಿನಲ್ಲಿ ಕಂಡು ಬಂದದ್ದು ಹೀಗೆ..
ಡಾ. ಪಂ. ಪುಟ್ಟರಾಜ ಸೇವಾ ಸಮಿತಿಯ ಜಿಲ್ಲಾ ಮಹಿಳಾ ಘಟಕದ ವತಿಯಿಂದ ಪಂ.ಪಂಚಾಕ್ಷರಿ ಗವಾಯಿಗಳ ಪುಣ್ಯ ಸ್ಮರಣೆ `ಗುರು ಗುಣಗಾನ’ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಎಸ್.ಎಸ್.ಕೆ. ಸಮಾಜದ ಹಿರಿಯರೂ, ರಾಜ್ಯಸಭೆಯ ನೂತನ ಸದಸ್ಯರೂ ಆದ ನಾರಾಯಣಸಾ ಬಾಂಡಗೆ ಅವರು ಬಾಗಲಕೋಟೆ ನಗರಕ್ಕೆ ಇಂದು ಭೇಟಿ ನೀಡಿದ್ದ ಸಂದರ್ಭದಲ್ಲಿ ದಾವಣಗೆರೆಯ ಎಸ್.ಎಸ್.ಕೆ. ಸಮಾಜದ ವತಿಯಿಂದ ಅಧ್ಯಕ್ಷ ಮಲ್ಲಾರಸಾ ಆರ್. ಕಾಟ್ವೆ ಅವರ ನೇತೃತ್ವದಲ್ಲಿ ಸನ್ಮಾನಿಸಿ, ಗೌರವಿಸಲಾಯಿತು.
ನರ ರೋಗಗಳಿಗೆ ಸಂಬಂಧಿಸಿದಂತೆ ಪಾರ್ಶ್ವವಾಯು ಕಾಯಿಲೆಯಿಂದ ಅನೇಕ ಜನರು ಸಾವನ್ನಪ್ಪಿದ್ದಾರೆ. ಸಮಯಕ್ಕೆ ಸರಿಯಾಗಿ ಚಿಕಿತ್ಸೆ ಸಿಗದೇ ಅನೇಕ ಜನರು ಜೀವನವಿಡಿ ಅಂಗವೈಕಲ್ಯತೆ ಹೊಂದಿದ್ದಾರೆ, ಇದನ್ನು ತಡೆಯಲು ಮೆದುಳಿನ ಆರೋಗ್ಯ ಕಾಪಾಡಿಕೊಳ್ಳುವುದು ಬಹಳ ಮುಖ್ಯವಾಗಿದೆ
ತಾಲ್ಲೂಕು ಕಕ್ಕರಗೊಳ್ಳ ಗ್ರಾಮ ಪಂಚಾಯತಿ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಶ್ರೀಮತಿ ಸಿ. ಆಶಾ ಸಿದ್ದೇಶ್ ಕೆ.ಆರ್. ಅವಿರೋಧವಾಗಿ ಆಯ್ಕೆಯಾಗಿದ್ದಾರೆ.