
ಶ್ರೀ ಸೀತಾರಾಮ ಕಲ್ಯಾಣೋತ್ಸವ …
ದೇವರಾಜ ಅರಸು ಬಡಾವಣೆಯಲ್ಲಿರುವ ಶ್ರೀ ಮಾತಾ ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ಭಾನುವಾರ ಸಂಜೆ ಶ್ರೀ ಸೀತಾರಾಮ ಕಲ್ಯಾಣೋತ್ಸವ ವೈಭವದಿಂದ ಜರುಗಿತು.
ದೇವರಾಜ ಅರಸು ಬಡಾವಣೆಯಲ್ಲಿರುವ ಶ್ರೀ ಮಾತಾ ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ಭಾನುವಾರ ಸಂಜೆ ಶ್ರೀ ಸೀತಾರಾಮ ಕಲ್ಯಾಣೋತ್ಸವ ವೈಭವದಿಂದ ಜರುಗಿತು.
ಚಿತ್ರದುರ್ಗ : ತಾಲ್ಲೂಕಿನ ಭರಮಸಾಗರದಲ್ಲಿ ನಾಡಿದ್ದು ದಿನಾಂಕ 4 ರಿಂದ 12 ರವರೆಗೆ ನಡೆಯಲಿರುವ 76ನೇ ತರಳಬಾಳು ಹುಣ್ಣಿಮೆ ಮಹೋತ್ಸವದ ಅಂಗವಾಗಿ ಸಿರಿಗೆರೆಯ ಶ್ರೀ ತರಳಬಾಳು ಜಗದ್ಗುರು ಬೃಹನ್ಮಠದಿಂದ ಭರಮಸಾಗರ ದವರೆಗೆ ಬೃಹತ್ ಬೈಕ್ ರ್ಯಾಲಿಯ ಮೂಲಕ ಶ್ರೀ ತರಳಬಾಳು ಜಗದ್ಗುರು ಡಾ. ಶಿವ ಮೂರ್ತಿ ಶಿವಾಚಾರ್ಯ ಮಹಾಸ್ವಾಮೀಜಿ ಅವರನ್ನು ಕರೆತರಲಾಗುವುದು.
ಹರಿಹರ : ಸದ್ಗುಣಗಳ ಪ್ರಾಪ್ತಿಗಾಗಿ ಮಾನವ ದುರ್ಬುದ್ಧಿ ಹಾಗೂ ಕೆಟ್ಟ ಗುಣಗಳನ್ನು ತೊರೆದು ಜೀವನ ನಡೆಸಬೇಕು ಎಂದು ಪಾಂಡೋಮಟ್ಟಿ ವೀರಕ್ತಮಠದ ಡಾ. ಗುರುಬಸವ ಮಹಾಸ್ವಾಮೀಜಿ ತಿಳಿಸಿದರು.
ವಿಶ್ವ ಕ್ಯಾನ್ಸರ್ ದಿನಾಚರಣೆ ಹಿನ್ನೆಲೆಯಲ್ಲಿ, ಕ್ಯಾನ್ಸರ್ ಕುರಿತು ಜನಜಾಗೃತಿ ಮೂಡಿಸುವ ನಿಟ್ಟಿನಲ್ಲಿ ವಿಶ್ವಾರಾಧ್ಯ ಕ್ಯಾನ್ಸರ್ ಆಸ್ಪತ್ರೆ ಮತ್ತು ಸಂಶೋಧನಾ ಸಂಸ್ಥೆ ಎಸ್.ಎಸ್.ಕೇರ್ ಟ್ರಸ್ಟ್, ಬಾಪೂಜಿ ಎಜುಕೇಷನಲ್ ಅಸೋಸಿಯಷನ್ ಸಹಯೋಗ ದೊಂದಿಗೆ ಭಾನುವಾರ ಇಲ್ಲಿನ ಗುಂಡಿ ವೃತ್ತದಿಂದ ಕಾಲ್ನಡಿಗೆ ಜಾಥಾ ಹಮ್ಮಿಕೊಳ್ಳಲಾಗಿತ್ತು.
ಈ ನೆಲದ ಬಹುತ್ವತೆ, ಸೌಹಾರ್ದತೆ ಮತ್ತು ಸಾಮರಸ್ಯವನ್ನು ಅತ್ಯಂತ ಗುಣಾತ್ಮಕವಾಗಿ ದಕ್ಕಿಸಿಕೊಂಡು ಬರೆಯುವ ಶಕ್ತಿಯನ್ನು ಸ್ಥಳೀಯ ಬರಹಗಾರರಲ್ಲಿ ಕಾಣ ಬಹುದು ಎಂದು ಮಾನವ ಬಂಧುತ್ವ ವೇದಿಕೆಯ ಡಾ.ಎ.ಬಿ. ರಾಮಚಂದ್ರಪ್ಪ ತಿಳಿಸಿದರು.
ಬಟ್ಟೆ ಸ್ವಚ್ಚಗೊಳಿಸುವ ಕಾಯಕವಲ್ಲದೇ ಸಮಾಜದ ಸ್ವಚ್ಚತೆಯನ್ನು ಕೈಗೊಂಡ ಪ್ರಮುಖ ವಚನಕಾರರಲ್ಲಿ ಮಡಿವಾಳ ಮಾಚಿದೇವರ ಕಾಯಕ ಸ್ಮರಣೀಯವಾಗಿದೆ ಎಂದು ಮಾಯಕೊಂಡ ಶಾಸಕ ಕೆ.ಎಸ್. ಬಸವಂತಪ್ಪ ತಿಳಿಸಿದರು.
ಮಧ್ಯ ಕರ್ನಾಟಕದಲ್ಲಿ ರುವ ದಾವಣಗೆರೆಯಲ್ಲಿ ವಿಶ್ವ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಬೇಕು, ದಾವಣಗೆರೆ ರಾಜಧಾನಿಯಾಗಬೇಕು ಎಂಬ ಕೂಗು ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮತ್ತೆ ಪ್ರತಿಧ್ವನಿಸಿತು.
ಸುತ್ತೂರು : ಸಂವಿಧಾನ ಹಾಗೂ ಬಸವಾದಿ ಶರಣರ ವಿಚಾರಗಳಲ್ಲಿ ಸಾಮ್ಯತೆ ಇದ್ದು, ನಾವು ಮತ್ತು ಸರ್ಕಾರಗಳು ಅವುಗಳನ್ನು ಪಾಲಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಮಲೇಬೆನ್ನೂರು : ಸಮಾಜವನ್ನು ಸುಸ್ಥಿತಿಯಲ್ಲಿಡಬೇಕಾದರೆ ಶಾಲೆ, ಉತ್ತಮ ಶಿಕ್ಷಣ, ಸಂಸ್ಕಾರ, ಸಂಸ್ಕೃತಿ ಬಹಳ ಮುಖ್ಯ ಎಂದು ಶಿಕ್ಷಣ ತಜ್ಞ ಡಾ.ಗುರುರಾಜ ಕರ್ಜಗಿ ಹೇಳಿದರು.
ದೇಶದಲ್ಲೇ ಅತ್ಯಾಧುನಿಕ ತಂತ್ರಜ್ಞಾನದ ಸ್ಮಾರ್ಟ್ ಎನರ್ಜಿ ಮೀಟರ್ಗಳ ಉತ್ಪಾದನಾ ಘಟಕ `ಸೂಪರ್ ಮ್ಯಾಕ್ಸ್ ಕಾಂಪೋನೆಂಟ್ಸ್ ಪ್ರೈವೇಟ್ ಲಿಮಿಟೆಡ್’ ಇದರ ಆರಂಭವನ್ನು ಆವರಗೆರೆಯ ಘಟಕದ ಆವರಣದಲ್ಲಿ ನೆರವೇರಿಸಲಾಯಿತು.
ಹರಪನಹಳ್ಳಿ : ನಾಡಿನ ವಿವಿಧೆಡೆಯಲ್ಲಿ ಹಂಚಿಹೋಗಿದ್ದ ವಿದ್ವಾಂಸರನ್ನು ಕನ್ನಡದ ಕಾರಣಕ್ಕೆ ಒಂದುಗೂಡಿಸಿದ ಹೆಗ್ಗಳಿಕೆ ಕನ್ನಡ ಸಾಹಿತ್ಯ ಪರಿಷತ್ತಿಗೆ ಸಲ್ಲುತ್ತದೆ ಎಂದು ತರಳಬಾಳು ಆಂಗ್ಲ ಮಾಧ್ಯಮ ನರ್ಸರಿ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆ ಅಧ್ಯಕ್ಷರಾದ ಜಿ.ನಂಜನಗೌಡ್ರು ಹೇಳಿದರು.
ಜಗಳೂರು : ತಾಲ್ಲೂಕಿನ ಕಟ್ಟಿಗೆಹಳ್ಳಿ ಗ್ರಾಮಕ್ಕೆ ಕೆಎಸ್ಆರ್ಟಿಸಿ ಬಸ್ ಬಿಡುವಂತೆ ಆಗ್ರಹಿಸಿ 100ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಪೋಷಕರು ಪಟ್ಟಣದ ಪ್ರವಾಸಿ ಮಂದಿರದಿಂದ ತಾಲ್ಲೂಕು ಕಚೇರಿಯವರೆಗೆ ಮೆರವಣಿಗೆ ನಡೆಸಿ ಗುರುವಾರ ಬೃಹತ್ ಪ್ರತಿಭಟನೆ ನಡೆಸಿ ತಹಶೀಲ್ದಾರ್ ಸೈಯದ್ ಕಲೀಂಉಲ್ಲಾರಿಗೆ ಮನವಿ ಸಲ್ಲಿಸಿದರು.