
ಮೆಗಾ ಡೈರಿ ಸ್ಥಾಪನೆಗೆ ಸರ್ಕಾರ ಅನುದಾನ ಬಿಡುಗಡೆಗೊಳಿಸಲಿ-ಶಾಸಕ ಕೆ.ಎಸ್.ಬಸವಂತಪ್ಪ
ನನ್ನ ಕ್ಷೇತ್ರದ ವ್ಯಾಪ್ತಿಯ ಕಲ್ಪನಹಳ್ಳಿ ಬಳಿ ಪ್ರತ್ಯೇಕ ದಾವಣಗೆರೆ-ಚಿತ್ರದುರ್ಗ ಮೆಗಾ ಡೈರಿ ಸ್ಥಾಪಿಸಲು ಭೂಮಿ ಖರೀದಿಸಿದ್ದು, ಈ ಬಗ್ಗೆ ಸರ್ಕಾರಕ್ಕೆ ಈಗಾಗಲೇ ಪ್ರಸ್ತಾವನೆ ಸಲ್ಲಿಸಲಾಗಿದೆ.
ನನ್ನ ಕ್ಷೇತ್ರದ ವ್ಯಾಪ್ತಿಯ ಕಲ್ಪನಹಳ್ಳಿ ಬಳಿ ಪ್ರತ್ಯೇಕ ದಾವಣಗೆರೆ-ಚಿತ್ರದುರ್ಗ ಮೆಗಾ ಡೈರಿ ಸ್ಥಾಪಿಸಲು ಭೂಮಿ ಖರೀದಿಸಿದ್ದು, ಈ ಬಗ್ಗೆ ಸರ್ಕಾರಕ್ಕೆ ಈಗಾಗಲೇ ಪ್ರಸ್ತಾವನೆ ಸಲ್ಲಿಸಲಾಗಿದೆ.
ದೃಶ್ಯಕಲಾ ಮಹಾವಿದ್ಯಾಲಯದ ವಜ್ರಮಹೋತ್ಸವದ ಅಂಗವಾಗಿ ಮಹಾವಿದ್ಯಾಲಯದ ಸಭಾಂ ಗಣದಲ್ಲಿ ಬುಧವಾರ ನಡೆದ `ದೃಶ್ಯಕಲೆಯ ಬಹುಮುಖಿ ಆಯಾಮಗಳು’ ರಾಜ್ಯ ಮಟ್ಟದ ಒಂದು ದಿನದ ವಿಚಾರ ಸಂಕಿರಣ
ಸರ್ಕಾರ ರೈತರಿಗೆ ಪಶುಸಂಗೋಪನೆ ಕುರಿತು ಅರಿವು ಮೂಡಿಸಲು ಹಾಗೂ ಅವರ ಆದಾಯ ಹೆಚ್ಚಿಸುವ ಸಲುವಾಗಿ ರೈತರಿಗೋಸ್ಕರ ಅನೇಕ ತರಬೇತಿ ಕಾರ್ಯಕ್ರಮಗಳನ್ನು ಆಯೋಜನೆ ಮಾಡುತ್ತಿದೆ. ರೈತರು ಇದರ ಸದುಪಯೋಗ
ಹರಿಹರ : ನಗರದ ಊರಮ್ಮ ದೇವಿ ಜಾತ್ರಾ ಮಹೋತ್ಸವವು ಭಕ್ತಿಭಾವದೊಂದಿಗೆ ಆರಂಭಗೊಂಡಿತು. ಜಾತ್ರೆಯ ಮೊದಲ ದಿನ ದಂದು, 66 ಹಳ್ಳಿಗಳ ಅಧಿದೇವತೆಯಾದ ಊರಮ್ಮ ದೇವಿಗೆ ವಿಶೇಷ ಪೂಜೆಗಳನ್ನು ಸಲ್ಲಿಸಲಾಯಿತು.
ಜಿಲ್ಲಾ ಪೊಲೀಸ್ ಕವಾಯತು ಮೈದಾನವು ಮಂಗಳವಾರ ವರ್ಣರಂಜಿತ ಸಂಭ್ರಮಕ್ಕೆ ಸಾಕ್ಷಿಯಾಯಿತು. ಜಿಲ್ಲಾ ಪೊಲೀಸ್ ಇಲಾಖೆಯು ಮೊದಲ ಬಾರಿಗೆ ಆಯೋಜಿಸಿದ್ದ ‘ಪೊಲೀಸ್ ಹೋಳಿ’ ಬಣ್ಣದಾಟವು ಅಧಿಕಾರಿಗಳು ಮತ್ತು ಸಿಬ್ಬಂದಿಯ ಉತ್ಸಾಹವನ್ನು ಇಮ್ಮಡಿಗೊಳಿಸಿತು.
ಜಾನಪದ ಕಲೆಗಳು ಮುಕ್ತ ವಿಶ್ವವಿದ್ಯಾನಿಲಯಗಳಿದ್ದಂತೆ. ಅವುಗಳಿಂದ ತಿಳಿಯುವುದು ಹಾಗೂ ಪಡೆಯುವ ಅರಿವು ಅಪಾರವಿದೆ ಎಂದು ರಾಣೇಬೆನ್ನೂರಿನ ಜನಪದ ವಿದ್ವಾಂಸ ಡಾ.ಕೆ.ಸಿ. ನಾಗರಜ್ಜಿ ಅಭಿಪ್ರಾಯ ವ್ಯಕ್ತಪಡಿಸಿದರು.
ಮಹಾನಗರ ಪಾಲಿಕೆಯ ಬಿಜೆಪಿ ಮಾಜಿ ಸದಸ್ಯರ ನಿಯೋಗವು, ಇಂದು ಬೆಂಗಳೂರಿನಲ್ಲಿ ನಗರಾಭಿವೃಧ್ಧಿ ಸಚಿವ ಸುರೇಶ್ ಬಿ.ಎಸ್ ಅವರನ್ನು ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿತು.
ಬಾಪೂಜಿ ಶಿಕ್ಷಣ ಸಂಸ್ಥೆಗಳ ಮಹಿಳಾ ಸಿಬ್ಬಂದಿ ವರ್ಗದವರಿಗಾಗಿ ಆಯೋಜಿಸಿದ್ದ `ಮಿಸ್ ಪಾರ್ವತಿ’ ಸ್ಪರ್ಧೆಯ ಮೊದಲ ಸುತ್ತಿನಲ್ಲಿ ಆಯ್ಕೆಯಾದ 40 ಮಹಿಳಾ ಸ್ಪರ್ಧಿಗಳು ಫ್ರೀ ಫಿನಾಲೆ ರೌಂಡ್ನ ವೇದಿಕೆಯಲ್ಲಿ ಆತ್ಮವಿಶ್ವಾಸದಿಂದ ಆಕರ್ಷಕ ರ್ಯಾಂಪ್ ವಾಕ್ ನಡೆಸಿಕೊಟ್ಟರು.
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಹಾಗೂ ಜಿಲ್ಲಾ ವಕೀಲರ ಸಂಘದ ಸಹಯೋಗದಲ್ಲಿ ನಡೆಸುವ ಲೋಕ್ ಅದಾಲತ್ ಕಾರ್ಯಕ್ರಮದಲ್ಲಿ ಪ್ರಕರಣಗಳ ವಿಲೇವಾರಿಗೆ ನೀಡಿದ ಸಹಕಾರವನ್ನು ಜಿಲ್ಲಾ ವಕೀಲರ ಸಂಘ ತಮಗೂ ನೀಡಬೇಕೆಂದು ಶ್ರೀಮತಿ ವೇಲಾ ದಾಮೋದರ ಖೋಡೆ ಅವರು ಮನವಿ ಮಾಡಿದರು.
ಜನಸೇವೆಯ ಜನಪ್ರತಿನಿಧಿ ಪಡೆದ ನಾವೇ ಧನ್ಯರು. ಎಂಸಿಸಿ `ಬಿ’ ಬ್ಲಾಕನ್ನೂ ಮಾದರಿ ವಾರ್ಡ್ ಆಗಿಸುವಲ್ಲಿ ಮಹಾನಗರ ಪಾಲಿಕೆ ಮಾಜಿ ಸದಸ್ಯ ಜಿ.ಎಸ್. ಮಂಜುನಾಥ್ ಗಡಿಗುಡಾಳ್ ಅವರ ಕಾರ್ಯ ಶ್ಲಾಘನೀಯ ಎಂದು ನಿವೃತ್ತ ಪೊಲೀಸ್ ಅಧಿಕಾರಿ ಲಿಂಗಾರೆಡ್ಡಿ ಹೇಳಿದರು.
‘ಕೌಶಲ್ಯ’ ಕ್ಯಾಂಪಸ್ನಿಂದ ಕಾರ್ಪೊರೇಟ್ ವರೆಗೂ ಎನ್ನುವ ಧ್ಯೇಯದೊಂದಿಗೆ ಉಚಿತ ಉದ್ಯೋಗಾಧಾರಿತ 60 ದಿನಗಳ ತರಬೇತಿ ಶಿಬಿರವನ್ನು ನಗರದ ಬಿಐಇಟಿ ಕಾಲೇಜು ಆವರಣದಲ್ಲಿನ ಎಸ್.ಎಸ್. ಮಲ್ಲಿಕಾರ್ಜುನ್ ಸಾಂಸ್ಕೃತಿಕ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿದೆ
ಸಿನಿಮೀಯ ರೀತಿಯಲ್ಲಿ ಬ್ಯಾಂಕ್ ದರೋಡೆಗೆ ಬಂದಿದ್ದ ಉತ್ತರ ಪ್ರದೇಶದ ದರೋಡೆಕೋರರ ತಂಡದ ಮೇಲೆ ಪೊಲೀಸರು ಗುಂಡು ಹಾರಿಸಿ, ನಾಲ್ವರನ್ನು ಸೆರೆ ಹಿಡಿದಿದ್ದಾರೆ. ಇದರಿಂದಾಗಿ ರಾಜ್ಯದಲ್ಲಿ ನಡೆದಿದ್ದ ಕೋಟ್ಯಾಂತರ ರೂ. ಮೌಲ್ಯದ ದರೋಡೆ ಪ್ರಕರಣಗಳು ಬಯಲಿಗೆ ಬಂದಿವೆ.