![](https://janathavani.com/wp-content/uploads/2024/06/08-prabha-pramana-news-25.06.2024-1024x656.jpg)
ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಸಂಸದೆ ಡಾ.ಪ್ರಭಾ
ನವದೆಹಲಿಯ ನೂತನ ಸಂಸತ್ ಭವನದಲ್ಲಿ ನಡೆದ ನೂತನ ಸಂಸದರ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಲೋಕಸಭಾ ಸದಸ್ಯೆ ಡಾ.ಪ್ರಭಾ ಮಲ್ಲಿಕಾರ್ಜುನ್ ಸೋಮವಾರ ಸಂಜೆ ಪ್ರಮಾಣ ವಚನ ಸ್ವೀಕರಿಸಿದರು.
ನವದೆಹಲಿಯ ನೂತನ ಸಂಸತ್ ಭವನದಲ್ಲಿ ನಡೆದ ನೂತನ ಸಂಸದರ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಲೋಕಸಭಾ ಸದಸ್ಯೆ ಡಾ.ಪ್ರಭಾ ಮಲ್ಲಿಕಾರ್ಜುನ್ ಸೋಮವಾರ ಸಂಜೆ ಪ್ರಮಾಣ ವಚನ ಸ್ವೀಕರಿಸಿದರು.
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು 18ನೇ ಲೋಕಸಭೆಯ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸುವಾಗ ಐ.ಎನ್.ಡಿ.ಐ.ಎ. ಮೈತ್ರಿಕೂಟದ ಸದಸ್ಯರು ಸಂವಿಧಾನದ ಪ್ರತಿಗಳನ್ನು ಪ್ರದರ್ಶಿಸಿದರು.
ಜಲಸಿರಿ ಯೋಜನೆಯಡಿ ವಿತರಣೆ ಮಾಡುತ್ತಿರುವ ಬಿಲ್ಗಳನ್ನು 48 ಗಂಟೆಯೊಳಗೆ ರದ್ದುಪಡಿಸಬೇಕು ಮತ್ತು ಸಾಮಾನ್ಯ ಸಭೆ ನಡೆಸಬೇಕೆಂದು ಆಗ್ರಹಿಸಿ ಮಹಾನಗರ ಪಾಲಿಕೆ ಬಿಜೆಪಿ ಸದಸ್ಯರು ಪ್ರತಿಭಟನೆ ನಡೆಸಿದರು.
ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದಿಂದ ಲಿಂ. ಶ್ರೀಮತಿ ಇಂದುಮತಿ ಎಂ. ಪಾಟೀಲ ದತ್ತಿ ಕಾರ್ಯಕ್ರಮ ಮತ್ತು ಶರಣ ಚಿಂತನಗೋಷ್ಠಿಯನ್ನು ನಗರದ ಬಿ.ಇ.ಎ. ಹೈಯರ್ ಪ್ರೈಮರಿ ಸ್ಕೂಲ್, ಸಿಬಿಎಸ್ಸಿ ಸ್ಕೂಲ್ನಲ್ಲಿ ಇಂದು ನಡೆಸಲಾಯಿತು.
ಕನ್ನಡ ಸಾಹಿತ್ಯಕ್ಕೆ ಅಪಾರ ಕೊಡುಗೆ ನೀಡಿದ ಹೆಸರಾಂತ ಹಿರಿಯ ಸಾಹಿತಿ, ವಿಮರ್ಶಕಿ ನಾಡೋಜ ಡಾ. ಕಮಲಾ ಹಂಪನಾ ಅವರಿಗೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ನುಡಿ ನಮನ ಸಲ್ಲಿಸಲಾಯಿತು.
ಚಿತ್ರದುರ್ಗ : ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಸಿಬ್ಬಂದಿಗಳಿಲ್ಲದ, ಮರುಬಳಕೆ ಮಾಡಬಹುದಾದ ಪುಷ್ಪಕ್ ಉಡಾವಣಾ ವಾಹನವನ್ನು ಸುರಕ್ಷಿತ ಲ್ಯಾಂಡಿಂಗ್ ಮಾಡುವ ಮೂಲಕ ಅಪರೂಪದ ಗೆಲುವನ್ನು ಸಾಧಿಸಿದೆ.
ಚನ್ನಗಿರಿ : ತಾಲ್ಲೂಕಿನ ಸೂಳೆಕೆರೆ ಸಮೀಪದ ಸೊಮ್ಲಾಪುರ, ಸಿದ್ದಾಪುರ ಗ್ರಾಮದ ಬಳಿಯ ಗುಡ್ಡದ ಮೇಲೆ ಬೆಸ್ಕಾಂ ಇಲಾಖೆ ಸೋಲಾರ್ ಪ್ಲಾಂಟ್ ನಿರ್ಮಾಣ ಮಾಡಲು ಹೊರಟಿರುವುದನ್ನು ವಿರೋಧಿಸಿ, ಸೂಳೆಕೆರೆ ಸಂರಕ್ಷಣಾ ಸಮಿತಿ ಹಾಗೂ ಖಡ್ಗ ಸಂಸ್ಥೆಯ ಕಾರ್ಯಕರ್ತರು ಇಂದು ಭಾನುವಾರ ಗುಡ್ಡದಲ್ಲಿ ಸಸಿ ನೆಡುವ ಮೂಲಕ ವಿನೂತನವಾಗಿ ಪ್ರತಿಭಟನೆ ನಡೆಸಿದರು.
ಮಾಯಕೊಂಡ : ಕಷ್ಟದಲ್ಲಿರುವವರಿಗೆ ಸ್ಪಂದಿಸುವ ಗುಣವಿಲ್ಲದವರು ಎಷ್ಟು ಅಂಕ ಗಳಿಸಿದರೂ ಸಮಾಜಕ್ಕೆ ಲಾಭವಿಲ್ಲ ಎಂದು ಶಾಸಕ ಕೆ.ಎಸ್. ಬಸವಂತಪ್ಪ ಹೇಳಿದರು.
ಹವಾಮಾನ ವೈಪರೀತ್ಯದಿಂದ ತಾಪಮಾನ ಹೆಚ್ಚಾಗುವ ಜೊತೆಗೆ, ಬರ ಪರಿಸ್ಥಿತಿಯನ್ನು ಎದುರಿಸುವಂತಾಗಲು ಮುಂದಾಲೋಚನೆಯಿಂದ ಮರಗಿಡ ಬೆಳೆಸಿ ಜಲಸಂರಕ್ಷಣಾ ಕಾಮಗಾರಿಗಳನ್ನು ಹೆಚ್ಚಾಗಿ ಕೈಗೊಳ್ಳುವ ಅಗತ್ಯವಿದೆ ಎಂದು ಜಿಲ್ಲಾಧಿಕಾರಿ ಡಾ. ಎಂ.ವಿ. ವೆಂಕಟೇಶ್ ತಿಳಿಸಿದರು.
ನಗರದ ಡಿ. ದೇವರಾಜ ಅರಸು ಬಡಾವಣೆ `ಎ’ ಬ್ಲಾಕ್ನಲ್ಲಿರುವ ಶ್ರೀ ಮಾತಾ ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ಮೊನ್ನೆ ನಡೆದ ಸರಳ ಸಮಾರಂಭದಲ್ಲಿ ನೂತನ ಲೋಕಸಭಾ ಸದಸ್ಯರಾದ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರಿಗೆ ತುಲಾಭಾರ ಕಾರ್ಯಕ್ರಮ ನೆರವೇರಿಸಲಾಯಿತು.
ಮರ್ಕಟದಂತಹ ಮನಸ್ಸಿಗೆ ಕಡಿವಾಣ ಹಾಕಲು ಯೋಗ, ಧ್ಯಾನ ಅತ್ಯಗತ್ಯ ಎಂದು ಸಿರಿಗೆರೆ ತರಳಬಾಳು ಜಗದ್ಗುರು ಡಾ. ಶ್ರೀ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಪ್ರತಿಪಾದಿಸಿದರು.
ಶ್ರೀಗನರ : ಜಾಗತಿಕ ಒಳಿತಿಗಾಗಿ ಯೋಗ ಪ್ರಮುಖ ಮಾರ್ಗ ಎಂದು ವಿಶ್ವ ಭಾವಿಸುತ್ತಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.