![](https://janathavani.com/wp-content/uploads/2024/06/36-c-yoga-22.06.2024-1024x560.jpg)
ಯೋಗ ದಿನಾಚರಣೆಯಲ್ಲಿ ಮುಖ್ಯಮಂತ್ರಿ
ಬಳ್ಳಾರಿ : ಜಿಲ್ಲಾ ಪಂಚಾಯಿತಿ, ಜಿಲ್ಲಾಡಳಿತದ ವತಿಯಿಂದ ತೋರಣಗಲ್ನ ಜಿಂದಾಲ್ ಕಂಪನಿಯಲ್ಲಿ ಆಯೋಜಿಸಿದ್ದ 10 ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ್ದರು.
ಬಳ್ಳಾರಿ : ಜಿಲ್ಲಾ ಪಂಚಾಯಿತಿ, ಜಿಲ್ಲಾಡಳಿತದ ವತಿಯಿಂದ ತೋರಣಗಲ್ನ ಜಿಂದಾಲ್ ಕಂಪನಿಯಲ್ಲಿ ಆಯೋಜಿಸಿದ್ದ 10 ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ್ದರು.
ಗ್ರಾಮಕ್ಕೆ ಬಸ್ಸಿನ ವ್ಯವಸ್ಥೆ ಕಲ್ಪಿಸುವ ಜೊತೆಗೆ ಗ್ರಾಮದಲ್ಲಿ ಶಿಥಿಲಾವಸ್ಥೆ ತಲುಪಿರುವ ಸರ್ಕಾರಿ ಶಾಲೆಗಳನ್ನು ಅಧಿಕಾರಿಗಳು ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಡಾ.ವೆಂಕಟೇಶ್.ಎಂ.ವಿ ಸೂಚಿಸಿದರು.
ಆರೋಪ ಪಟ್ಟಿ ದಾಖಲಿಸಿದ ಪ್ರಕರಣಗಳಲ್ಲಿ ಶಿಕ್ಷೆಯಾಗುವ ಪ್ರಮಾಣ ಭಾರತದಲ್ಲಿ ಶೇ.50ಕ್ಕಿಂತ ಕಡಿಮೆ ಇದೆ. ನೂತನ ಕಾಯ್ದೆಗಳ ಜಾರಿ ನಂತರವಾದರೂ ಶಿಕ್ಷೆಯ ಪ್ರಮಾಣ ಹೆಚ್ಚಾಗಬೇಕು ಎಂದು ಹಿಮಾಚಲ ಪ್ರದೇಶದ ಹೈಕೋರ್ಟ್ ವಿಶ್ರಾಂತ ಮುಖ್ಯ ನ್ಯಾಯಮೂರ್ತಿ ಎಲ್. ನಾರಾಯಣಸ್ವಾಮಿ ಆಶಿಸಿದ್ದಾರೆ.
ಕರ್ನಾಟಕ ರಾಜ್ಯವು ಆರ್ಥಿಕ ದಿವಾಳಿಯಾಗುವುದನ್ನು ತಡೆಯಬೇಕಿದೆ. ರಾಜ್ಯವನ್ನು ಉಳಿಸಬೇಕು. ಆರ್ಥಿಕ ಸುಸ್ತಿಗೆ ತರಬೇಕು ಎಂದರೆ ಈ ಕಾಂಗ್ರೆಸ್ ಸರ್ಕಾರ ತೊಲ ಗಬೇಕಿದೆ. ಅದಕ್ಕಾಗಿ ಬಿಜೆಪಿ ಜನಾಂದೋಲನ ನಡೆಸುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ, ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.
ಅಂತರರಾಷ್ಟ್ರೀಯ ಯೋಗ ದಿನದ ಮುನ್ನಾದಿನವಾದ ಗುರುವಾರ ಮುಂಬೈನ ತಾಜ್ ಮಹಲ್ ಪ್ಯಾಲೇಸ್ನಲ್ಲಿಎನ್ಸಿಸಿ ನಿರ್ದೇಶನಾಲಯದ ಮಹಾರಾಷ್ಟ್ರದ ಕೆಡೆಟ್ಗಳು ಯೋಗಾಭ್ಯಾಸ ಸಿದ್ಧತೆಯಲ್ಲಿರುವುದು.
ಕೃತಕ ಬುದ್ಧಿಮತ್ತೆಯು ಈಗಿನ್ನೂ ಆರಂಭಿಕ ಹಂತದಲ್ಲಿದ್ದು, ಮುಂದೆ ವ್ಯಾಪಕವಾದಲ್ಲಿ ತಂತ್ರಾಂಶ ಅಭಿವೃದ್ಧಿ ಅಂದರೆ ಸಾಫ್ಟ್ವೇರ್ ಡೆವಲೆಪ್ಮೆಂಟ್ ಸಹಾ ಒಂದು ಕೌಶಲ್ಯವಾಗಿರದೇ ಸಾಮಾನ್ಯವೆನ್ನಿಸಬಹುದು.
ಭಾರತೀಯ ಪರಂಪರೆಯಲ್ಲಿ ಯೋಗಕ್ಕೆ ಮಹತ್ವದ ಸ್ಥಾನ ಕಲ್ಪಿಸಲಾಗಿತ್ತು. ವಿಶ್ವ ಮಟ್ಟದಲ್ಲಿ `ಯೋಗ’ ಕ್ಕೆ ಬೆಲೆ ಬಂದಿದೆ ಎಂದರೆ ಅದಕ್ಕೆ ನಮ್ಮ ದೇಶದ ಋಷಿಮುನಿಗಳು ಕೊಟ್ಟ ಕೊಡುಗೆ ಕಾರಣವಾಗಿದೆ
ಭಾರತ ವಿಶ್ವದ ಮುಂಚೂಣಿ ಜ್ಞಾನ ಕೇಂದ್ರವಾಗಬೇಕು ಹಾಗೂ ಉನ್ನತ ಶಿಕ್ಷಣ ವಲಯವು ಸಂಶೋಧನಾ ಕೇಂದ್ರಿತವಾಗಬೇಕು ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಆಶಿಸಿದ್ದಾರೆ.
ಮಲೇಬೆನ್ನೂರು : ರಾಜನಹಳ್ಳಿಯ ವಾಲ್ಮೀಕಿ ಗುರುಪೀಠಕ್ಕೆ ಮಂಗಳವಾರ ಸಾಯಂಕಾಲ ದಾವಣಗೆರೆ ಲೋಕಸಭಾ ಕ್ಷೇತ್ರದ ನೂತನ ಸಂಸದರಾದ ಡಾ. ಪ್ರಭಾ ಮಲ್ಲಿಕಾರ್ಜುನ್ ಆಗಮಿಸಿ, ಶ್ರೀ ವಾಲ್ಮೀಕಿ ಪ್ರಸನ್ನಾನಂದ ಶ್ರೀಗಳಿಗೆ ಹುಟ್ಟುಹಬ್ಬದ ಶುಭಾಶಯ ಕೋರಿ ಅವರ ಆಶೀರ್ವಾದ ಪಡೆದರು.
ಸ್ವಂತ ಮತ್ತು ಸಮಾಜಕ್ಕಾಗಿ ಯೋಗ ಎಂಬ ಘೋಷವಾಕ್ಯದಡಿ ಜೂನ್ 21 ರಂದು ಅಂತ ರ ರಾಷ್ಟ್ರೀಯ ಯೋಗ ದಿನಾಚರಣೆಯನ್ನು ನಗರದ ಹೈಸ್ಕೂಲ್ ಮೈದಾನದಲ್ಲಿ ಆಚರಿಸಲಾಗುತ್ತಿದೆ. 5 ರಿಂದ 6 ಸಾವಿರ ಜನರು ಈ ಕಾರ್ಯಕ್ರಮದಲ್ಲಿ ಭಾಗಿಯಾಗುವ ನಿರೀಕ್ಷೆ ಇದೆ
ಮಲೇಬೆನ್ನೂರು : ದಾವಣಗೆರೆ ಲೋಕಸಭಾ ಕ್ಷೇತ್ರದ ನೂತನ ಸಂಸದರಾದ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರು ಸೋಮ ವಾರ ಕಾಗಿನೆೆಲೆ ಕನಕಗುರು ಪೀಠದ ಬೆಳ್ಳೂಡಿ ಶಾಖಾ ಮಠಕ್ಕೆ ಆಗಮಿಸಿ ಶ್ರೀ ನಿರಂಜನಾನಂದ ಪುರಿ ಸ್ವಾಮೀಜಿ ಆಶೀರ್ವಾದ ಪಡೆದರು.
ಮಲೇಬೆನ್ನೂರು : ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಪೀಠಾಧಿಪತಿಗಳಾದ ಶ್ರೀ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ ಅವರು ತಮ್ಮ ಸಾರ್ಥಕ ಬದುಕಿನ 44 ವರ್ಷಗಳನ್ನು ಪೂರೈಸಿ, ಮಂಗಳವಾರ 45ನೇ ವಸಂತಕ್ಕೆ ಕಾಲಿಟ್ಟರು.