![](https://janathavani.com/wp-content/uploads/2024/06/04-prabha-19.06.2024-1024x542.jpg)
ಜನತಾದರ್ಶನ ಮಾಡಿ ಸಮಸ್ಯೆ ಪರಿಹಾರಕ್ಕೆ ಯತ್ನ
ಪ್ರಾಮಾಣಿಕವಾಗಿ ಕೆಲಸ ಮಾಡುವ ಮೂಲಕ ಜನರ ವಿಶ್ವಾಸ ಉಳಿಸಿಕೊಳ್ಳುತ್ತೇನೆ ಎಂದು ನೂತನ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಹೇಳಿದರು.
ಪ್ರಾಮಾಣಿಕವಾಗಿ ಕೆಲಸ ಮಾಡುವ ಮೂಲಕ ಜನರ ವಿಶ್ವಾಸ ಉಳಿಸಿಕೊಳ್ಳುತ್ತೇನೆ ಎಂದು ನೂತನ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಹೇಳಿದರು.
ಕಳೆದ ವರ್ಷ ಜಾರಿಯಾದ ಶಕ್ತಿ ಯೋಜನೆಯಿಂದ ಖಾಸಗಿ ಬಸ್ ಮಾಲೀಕರಿಗೆ ಆದ ಗಾಯ ಇನ್ನೂ ಹಸಿಯಾಗಿರುವಾಗಲೇ, ಡೀಸೆಲ್ ಬೆಲೆ ಏರಿಕೆಯ ಬರೆ ಬಿದ್ದಿದೆ!
ರಾಜ್ಯದಲ್ಲಿ ಚುನಾವಣೆ ಮುಕ್ತಾಯಗೊಳ್ಳುತ್ತಿದ್ದಂತೆಯೇ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಸೆಸ್ ಹೆಚ್ಚಳ ಮಾಡಿ ಲೀಟರ್ಗೆ ಮೂರು ರೂ. ಗಳ ಏರಿಕೆಗೆ ಕಾರಣವಾಗಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ಕ್ರಮವನ್ನು ಖಂಡಿಸಿ ಎಸ್ಯುಸಿಐ (ಕಮ್ಯುನಿಸ್ಟ್) ಪಕ್ಷವು ನಗರದಲ್ಲಿ ಪ್ರತಿಭಟನೆ ನಡೆಸಿತು.
ಇತ್ತೀಚೆಗೆ ನಡೆದ ಚಿತ್ರದುರ್ಗದ ರೇಣುಕಸ್ವಾಮಿ ಹತ್ಯೆಯನ್ನು ಖಂಡಿಸಿ ವೀರಶೈವ ಜಂಗಮ ಸಮಾಜದಿಂದ ನಗರದ ಜಯದೇವ ವೃತ್ತದಲ್ಲಿ ನಿನ್ನೆ ಪ್ರತಿಭಟನೆ ನಡೆಸಲಾಯಿತು. ಇದೇ ವೇಳೆ ಕ್ಯಾಂಡಲ್ ಲೈಟ ಮೂಲಕ ಮೃತ ರೇಣುಕಾಸ್ವಾಮಿ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ರಾಜ್ಯದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರ ಏರಿಕೆ ಖಂಡಿಸಿ ಜಿಲ್ಲಾ ಬಿಜೆಪಿ ವತಿಯಿಂದ ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಲಾಯಿತು.
ಕಾಂಗ್ರೆಸ್ ನ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪನವರ 94ನೇ ಜನುಮ ದಿನಾಚರಣೆಯನ್ನು ಅಭಿಮಾನಿಗಳು ಹಬ್ಬದಂತೆ ಆಚರಿಸಿದರು. ಮೂರು ದಿನಗಳ ಕಾಲ ವಿವಿಧ ಕಾರ್ಯಕ್ರಮಗಳನ್ನು ನಡೆಸಿ ಅರ್ಥಪೂರ್ಣವಾಗಿ ಜನುಮದಿನ ಸೆಲೆಬ್ರೇಟ್ ಮಾಡಿದರು.
ಕರ್ನಾಟಕದಲ್ಲಿ ಸುಗಮ ಸಂಗೀತ ಕ್ಷೇತ್ರಕ್ಕೆ ತನ್ನದೇ ಆದ ವಿಶಿಷ್ಟ ಸ್ಥಾನವಿದೆ. ಸುಗಮ ಸಂಗೀತವೆಂದರೆ ಅದೊಂದು ತಪಸ್ಸು, ಒಂದು ಟಾನಿಕ್ ಇದ್ದಂತೆ. ಕನ್ನಡದ ಅಸ್ಮಿತೆಯೇ ಸುಗಮ ಸಂಗೀತ ಎಂದು ಖ್ಯಾತ ಗಾಯಕ, ಕರ್ನಾಟಕ ಸುಗಮ ಸಂಗೀತ ಪರಿಷತ್ ಕಾರ್ಯಾಧ್ಯಕ್ಷ ಡಾ. ಕಿಕ್ಕೇರಿ ಕೃಷ್ಣಮೂರ್ತಿ ಹೇಳಿದರು.
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರೂ, ಬಾಪೂಜಿ ವಿದ್ಯಾಸಂಸ್ಥೆಯ ಗೌರವ ಕಾರ್ಯದರ್ಶಿಗಳೂ ಆದ ಡಾ. ಶಾಮನೂರು ಶಿವಶಂಕರಪ್ಪ ಅವರು ಇಂದು 93 ವರ್ಷಗಳನ್ನು ಪೂರೈಸಿ 94ನೇ ವಸಂತಕ್ಕೆ ಪಾದಾರ್ಪಣೆ ಮಾಡಿದ ಸಂದರ್ಭದಲ್ಲಿ ಶುಭಾಶಯಗಳ ಮಹಾಪೂರವೇ ಹರಿದು ಬಂತು.
ನಗರದ ನಿಜಲಿಂಗಪ್ಪ ಬಡಾವಣೆಯ ಶ್ರೀ ಸದ್ಗುರು ಬ್ರಹ್ಮ ಚೈತನ್ಯ ಮಹಾರಾಜರ ಮಂದಿರದಲ್ಲಿ ಭಾನುವಾರ ಪಂ. ಲಿಂಗರಾಜ್ ಬುವಾ ಯರಗುಪ್ಪಿ ಹಾಗೂ ದಿವಂಗತ ರಾಮಪ್ಪ ವೈ. ಹುಗ್ಗಣ್ಣನವರ ಸ್ಮರಣಾರ್ಥ ‘ನಾದ ಸಮ್ಮಾನ’ ಕಾರ್ಯಕ್ರಮ ನಡೆಯಿತು.
ಕನ್ನಡದ ಲಿಪಿಯನ್ನು ಬೇರೆ-ಬೇರೆ ಆಯಾಮಗಳ ಮೂಡಿಸುವುದು ವಿಶೇಷ ಕಲೆಯಾಗಿದೆ ಎಂದು ಕರ್ನಾಟಕ ಲಲಿತಕಲಾ ಅಕಾಡೆಮಿಯ ಅಧ್ಯಕ್ಷ ಪ.ಸ. ಕುಮಾರ್ ಹೇಳಿದರು.
ಭಾರತವನ್ನು 21ನೇ ಶತಮಾನದಲ್ಲಿ ಮುನ್ನಡೆಸಲು ಯುವಕರು ಶಕ್ತಿ ಕೇಂದ್ರವಾಗಿದ್ದು, ಉನ್ನತ ಶಿಕ್ಷಣದ ಮೂಲಕ ಸಮರ್ಥ ಜೀವನ ರೂಪಿಸಿಕೊಳ್ಳಬೇಕು. ಜೊತೆಗೆ ವಿದ್ಯಾರ್ಥಿಗಳು ತಮ್ಮ ಕೌಶಲ್ಯ ವೃದ್ಧಿಸಿಕೊಳ್ಳಬೇಕು ಎಂದು ಸಂಸದರಾದ ಡಾ. ಪ್ರಭಾ ಮಲ್ಲಿಕಾರ್ಜುನ್ ಕರೆ ನೀಡಿದರು.
ವಿದ್ಯಾರ್ಥಿಗಳ ಸರ್ವಾಂಗೀಣ ಬೆಳವಣಿಗೆ ಮತ್ತು ವ್ಯಕ್ತಿತ್ವ ವಿಕಸನಗೊಳಿಸುವುದು ನಿಜವಾದ ಶಿಕ್ಷಣ. ನೈತಿಕ ಮೌಲ್ಯಗಳನ್ನು ಹೆಚ್ಚಿಸಲು ಶಿಕ್ಷಣ ಸಹಕಾರಿಯಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಹೇಳಿದರು.