
ಅನೇಕ ಸವಾಲು ಎದುರಿಸುತ್ತಿರುವ ಮುದ್ರಣ ಮಾಧ್ಯಮ
ಪ್ರಸ್ತುತ ದಿನಮಾನಗಳಲ್ಲಿ ಹೊಸ-ಹೊಸ ತಾಂತ್ರಿಕ ಆವಿಷ್ಕಾರಗಳ ನಡುವೆ ಮುದ್ರಣ ಮಾಧ್ಯಮ ಅನೇಕ ಸವಾಲುಗಳನ್ನು ಎದುರಿಸುತ್ತಿದೆ ಎಂದು ಕನ್ನಡ ಪ್ರಾಧ್ಯಾಪಕ ಹಾಗೂ ವಾಗ್ಮಿ ಪ್ರೊ.ಎಂ. ಕೃಷ್ಣೇಗೌಡ ಕಳವಳ ವ್ಯಕ್ತಪಡಿಸಿದರು.
ಪ್ರಸ್ತುತ ದಿನಮಾನಗಳಲ್ಲಿ ಹೊಸ-ಹೊಸ ತಾಂತ್ರಿಕ ಆವಿಷ್ಕಾರಗಳ ನಡುವೆ ಮುದ್ರಣ ಮಾಧ್ಯಮ ಅನೇಕ ಸವಾಲುಗಳನ್ನು ಎದುರಿಸುತ್ತಿದೆ ಎಂದು ಕನ್ನಡ ಪ್ರಾಧ್ಯಾಪಕ ಹಾಗೂ ವಾಗ್ಮಿ ಪ್ರೊ.ಎಂ. ಕೃಷ್ಣೇಗೌಡ ಕಳವಳ ವ್ಯಕ್ತಪಡಿಸಿದರು.
ಮಲೇಬೆನ್ನೂರು : ಭದ್ರಾ ಶಾಖಾ ನಾಲಾ 3ನೇ ಉಪವಿಭಾಗದ 10ನೇ ಉಪನಾಲೆಯಲ್ಲಿ ಆಂತರಿಕ ಸರದಿ ಪಾಲಿಸದ ಕಾರಣ ಅಚ್ಚುಕಟ್ಟಿನ ಕೊನೆ ಭಾಗಕ್ಕೆ ನಿಗದಿತ ಪ್ರಮಾಣದಲ್ಲಿ ನೀರು ಬರುತ್ತಿಲ್ಲ ಎಂದು ಆರೋಪಿಸಿದ ರೈತರು ಬುಧ ವಾರ ರಾಜ್ಯ ಹೆದ್ದಾರಿ – 25ರಲ್ಲಿ ರಸ್ತೆ ತಡೆ ನಡೆಸಿದರು.
ದಾವಣಗೆರೆ ನೆಲ ಸಂಸ್ಕೃತಿಯಲ್ಲಿ ಸುಮಾರು 128 ನಾಟಕ ಕಂಪನಿಗಳು ತಮ್ಮ ರಂಗಪ್ರಯೋಗವನ್ನು ಮಾಡಿವೆ. ಇಂದಿನ ಯುವ ಜನತೆ ರಂಗಭೂಮಿಯಲ್ಲಿ ವಿಶೇಷ ಆಸಕ್ತಿ ಹೊಂದಿದ್ದಾರೆ. ಆದರೆ ತಮ್ಮನ್ನು ತಾವು ಬಳಸಿಕೊಳ್ಳಲು ವಿಫಲವಾಗುತ್ತಿದ್ದಾರೆ
ಹರಪನಹಳ್ಳಿ : ತಾಲ್ಲೂಕು ವೀರಶೈವ ಲಿಂಗಾಯತ ಮಹಾಸಭಾಕ್ಕೆ ಪಟ್ಟಣದಲ್ಲಿ ಸಭಾ ಭವನ ಹಾಗೂ ಸ್ಮಶಾನ ನಿರ್ಮಾಣಕ್ಕೆ ನಿವೇಶನ ಕೊಡಿಸಲು ಪ್ರಯತ್ನಿಸುತ್ತೇನೆ ಎಂದು ಶಾಸಕರಾದ ಶ್ರೀಮತಿ ಎಂ.ಪಿ. ಲತಾ ಮಲ್ಲಿಕಾರ್ಜುನ್ ಭರವಸೆ ನೀಡಿದರು.
ಭರಮಸಾಗರ : ಮೈಸೂರು ಅರಮನೆಗೂ ಸಿರಿಗೆರೆ ತರಳಬಾಳು ಮಠಕ್ಕೂ ಅವಿ ನಾಭಾವ ಸಂಬಂಧವಿದೆ. ಈ ಸಂಬಂಧ ಮುಂದೆನೂ ಕೂಡ ಇರುತ್ತದೆ. ಭಾರತೀಯ ಪರಂಪರೆ, ಸಂಸ್ಕೃತಿ, ಸಂಸ್ಕಾರ ಉಳಿದಿರುವುದೇ ಮಠಗಳಿಂದ
ಭರಮಸಾಗರದಲ್ಲಿ ನಡೆಯುತ್ತಿರುವ ತರಳಬಾಳು ಹುಣ್ಣಿಮೆ ಮಹೋತ್ಸವದ ಕೊನೆಯ ದಿನವಾದ ಬುಧವಾರ ಶ್ರೀ ತರಳಬಾಳು ಜಗದ್ಗುರು ಡಾ. ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮೀಜಿಯವರು ಸದ್ಧರ್ಮ ಸಿಂಹಾಸನಕ್ಕೆ ಭಕ್ತಿ ಸಮರ್ಪಿಸಿ, ಭಕ್ತರ ಜಯಘೋಷಗಳ ನಡುವೆ ಪೀಠಾರೋಹಣ ಮಾಡಿದರು.
ಹರಿಹರ : ನಗರದ ಇತಿಹಾಸ ಪ್ರಸಿದ್ಧ ಶ್ರೀ ಹರಿಹರೇಶ್ವರ ಸ್ವಾಮಿಯ ರಥೋತ್ಸವ ಇಂದು ವಿಜೃಂಭಣೆಯಿಂದ ಜರುಗಿತು.
ಐತಿಹಾಸಿಕ ಮತ್ತು ಪೌರಾಣಿಕ ಕುರುಹುವಿನ ಜತೆಗೆ ಪ್ರಾಚೀನ ಕಾಲದ ವಾಸ್ತುಶಿಲ್ಪ ಜ್ಞಾನವನ್ನು ‘ಇಟಗಿ ಇತಿವೃತ್ತ’ ಪುಸ್ತಕ ನೀಡಲಿದೆ ಎಂದು ದೃಶ್ಯಕಲಾ ಮಹಾವಿದ್ಯಾ ಲಯ ಬೋಧಕ ದತ್ತಾತ್ರೇಯ ಭಟ್ ಹೇಳಿದರು.
ಕೇಂದ್ರಕ್ಕೆ ಅತ್ಯಧಿಕ ಪ್ರಮಾಣದಲ್ಲಿ ತೆರಿಗೆ ನೀಡುವ ರಾಜ್ಯಗಳಲ್ಲೊಂದಾದ ಕರ್ನಾಟಕಕ್ಕೆ ಕೇಂದ್ರ ಬಜೆಟ್ನಲ್ಲಿ ದೊರೆತಿದ್ದು ಮಾತ್ರ ಅತ್ಯಲ್ಪ. ಕೇಂದ್ರ ಸರ್ಕಾರ ಕರ್ನಾಟಕದ ಮೇಲೆ `3D’ ನೀತಿ ಅಂದರೆ Discriminate (ತಾರತಮ್ಯ), Delay (ವಿಳಂಬ), Deny (ನಿರಾಕರಿಸು) ತೋರಿಸಿದೆ
ಭರಮಸಾಗರ : ನಮ್ಮ ನಾಡಿನಲ್ಲಿ ಯಾವುದೇ ಸಂಪನ್ಮೂಲದ ಕೊರತೆ ಇಲ್ಲ. ಬದ್ಧತೆ ಮತ್ತು ಶಿಸ್ತಿನ ಕೊರತೆ ಇರುವ ಕಾರಣ ಅಭಿವೃದ್ಧಿಯ ಹಿನ್ನಡೆ ಕಾಣುತ್ತಿದ್ದೇವೆ. ಸಮಗ್ರ ಕೃಷಿ ಪದ್ಧತಿ ಅನುಸರಿಸಿದ ರೈತ ಸಾಲಗಾರನಾಗಿಲ್ಲ. ಏಕ ಬೆಳೆ ಪದ್ಧತಿ ಅನುಸರಿಸುವ ರೈತ ಮಾತ್ರ ಸಮಸ್ಯೆ ಸುಳಿಗೆ ಸಿಲುಕಿದ್ದಾನೆ
ಚಿತ್ರದುರ್ಗ : ಚಿತ್ರದುರ್ಗದ ನಾಯಕನಹಟ್ಟಿಯಲ್ಲಿ ವೈ ಮಾನಿಕ ರಕ್ಷಣೆಗೆ ಆಧುನಿಕ ರೇಡಾರ್ ಅಳವಡಿಸುವ ಸಿದ್ಧತೆಗಳು ನಡೆದಿವೆ.
ಹೊಳಲ್ಕೆರೆಯಿಂದ ಚಿಕ್ಕಜಾಜೂರಿನ ಮೂಲಕ ಹಾದುಹೋಗಿರುವ ರಾಜ್ಯ ಹೆದ್ದಾರಿ 47ರ ಆನಗೋಡು ಸಮೀಪದ NH48 ವರೆಗೆ ಮೇಲ್ದರ್ಜೆಗೇರಿಸಲು ದಾವಣಗೆರೆ ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ನವದೆಹಲಿಯ ಸಂಸತ್ನ ಪ್ರಶ್ನೋತ್ತರ ಅವಧಿಯಲ್ಲಿ ಪ್ರಸ್ತಾಪಿಸಿದ್ದಾರೆ.