
ಆರುಂಡಿಯಲ್ಲಿ ಅಕ್ರಮ ಗಣಿಗಾರಿಕೆ ಸ್ಥಗಿತಕ್ಕೆ ಆಗ್ರಹ
ಹೊನ್ನಾಳಿ-ನ್ಯಾಮತಿ ತಾಲ್ಲೂಕಿನ ಆರುಂಡಿ ಗ್ರಾಮದಲ್ಲಿ ನಡೆಯುತ್ತಿರುವ ಕ್ರಷರ್ ಹಾಗೂ ಅಕ್ರಮ ಗಣಿಗಾರಿಕೆಯನ್ನು ಸ್ಥಗಿತಗೊಳಿಸಬೇಕೆಂದು ಆಗ್ರಹಿಸಿ ಆರುಂಡಿ ಗ್ರಾಮಸ್ಥರು ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಬುಧವಾರ ಪ್ರತಿಭಟನೆ ನಡೆಸಿದರು.
ಹೊನ್ನಾಳಿ-ನ್ಯಾಮತಿ ತಾಲ್ಲೂಕಿನ ಆರುಂಡಿ ಗ್ರಾಮದಲ್ಲಿ ನಡೆಯುತ್ತಿರುವ ಕ್ರಷರ್ ಹಾಗೂ ಅಕ್ರಮ ಗಣಿಗಾರಿಕೆಯನ್ನು ಸ್ಥಗಿತಗೊಳಿಸಬೇಕೆಂದು ಆಗ್ರಹಿಸಿ ಆರುಂಡಿ ಗ್ರಾಮಸ್ಥರು ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಬುಧವಾರ ಪ್ರತಿಭಟನೆ ನಡೆಸಿದರು.
ಜಗಳೂರು : ತಾಲ್ಲೂಕಿನ ದೊಣೆಹಳ್ಳಿ ಗ್ರಾಮದ ಶ್ರೀ ಶರಣ ಬಸವೇಶ್ವರ ದಾಸೋಹ ಮಠದಲ್ಲಿ ನಾಡಿದ್ದು ದಿನಾಂಕ 15ರಿಂದ 7 ದಿನಗಳ ಕಾಲ ದಾಸೋಹ ಸಂಸ್ಕೃತಿ ಉತ್ಸವವು ಸಮಾಜಮುಖಿ ಆಶಯ ದೊಂದಿಗೆ ಅರ್ಥಪೂರ್ಣವಾಗಿ ನಡೆಯಲಿದೆ
ಮೌಢ್ಯವನ್ನೇ ಮೌಲ್ಯಗಳನ್ನಾಗಿ ಬಿತ್ತುತ್ತಿರುವ ಇಂದಿನ ವ್ಯವಸ್ಥೆ ಬದಲಾಗಬೇಕಾದರೆ ನಿರಂತರ ಹೋರಾಟ, ಸಮಾವೇಶ, ಮುಕ್ತ ಚರ್ಚೆಗಳ ಅಗತ್ಯವಿದೆ ಎಂದು ಡಿ.ಆರ್.ಎಂ. ಕಾಲೇಜು ನಿವೃತ್ತ ಪ್ರಾಂಶುಪಾಲ ಕೆ.ಎಸ್. ಈಶ್ವರಪ್ಪ ಪ್ರತಿಪಾದಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕೌಶಲ್ಯಾಭಿವೃದ್ದಿ ಇಲಾಖೆಯಿಂದ ಇದೇ ಮಾ. 15 ರಂದು ನಗರದಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದ್ದು, ಐದು ಸಾವಿರಕ್ಕಿಂತ ಹೆಚ್ಚಿನ ಹುದ್ದೆಗಳಿಗೆ ಆಯ್ಕೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ. ತಿಳಿಸಿದರು.
ಇಂದಿರಾಗಾಂಧಿ ರಾಷ್ಟ್ರೀಯ ವಿಶೇಷಚೇತನರ ಪಿಂಚಣಿ ಯೋಜನೆ ಯಡಿ ಫಲಾನುಭವಿಗಳಿಗೆ ತಿಂಗಳಿಗೆ ಕೇವಲ 300 ರೂ. ನೀಡಲಾಗುತ್ತಿದೆ. ಇದರಿಂದ ಮೂಲಭೂತ ಅಗತ್ಯಗಳನ್ನು ಪೂರೈಸಲು ಸಾಧ್ಯವಿಲ್ಲ. ಆದ್ದರಿಂದ ಪಿಂಚಣಿ ಮೊತ್ತ ಏರಿಕೆಗೆ ಕೇಂದ್ರ ಸರ್ಕಾರ ಕ್ರಮಕೈಗೊಳ್ಳಬೇಕು
ದೇಶದಲ್ಲಿ ಮಕ್ಕಳು ಹಾಗೂ ಮಹಿಳೆಯರ ಪರವಾಗಿ ಎಷ್ಟೋ ಕಾನೂನುಗಳಿದ್ದರೂ ಈಗಲೂ ಸಹ ಮಕ್ಕಳು ಮತ್ತು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ, ಹಿಂಸೆ ಮುಂದುವರೆಯುತ್ತಿರುವುದು ನಿಜಕ್ಕೂ ಕಳವಳಕಾರಿ ಸಂಗತಿ
ಭಾರತ ದೇಶದಲ್ಲಿ ಹಿಂದಿನ ಕಾಲದಿಂದಲೂ ಹೆಣ್ಣು ಮಕ್ಕಳಿಗೆ ಗೌರವ ಇದೆ. ಆದರೆ ಇತ್ತೀಚಿನ ದಿನಗಳಲ್ಲಿ ಶೋಷಣೆ ಹೆಚ್ಚಾಗಿರುವುದು ವಿಷಾದನೀಯ
ಬಾಳೆಹೊನ್ನೂರು : ಕಷ್ಟ ಬಂದಾಗ ರೈತರು ಆತ್ಮಸ್ಥೈರ್ಯ ಕಳೆದುಕೊಳ್ಳಬಾರದು. ಆತ್ಮಹತ್ಯೆಯಂತಹ ಕಾರ್ಯಕ್ಕೆ ಕೈ ಹಾಕಬಾರದು ಎಂದು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳು ತಾಕೀತು ಮಾಡಿದರು.
ಹೊನ್ನಾಳಿ : ಸ್ವಾರ್ಥ ಬದುಕಿನಿಂದಾಗಿ ಸಂಬಂಧಗಳು ಕ್ಷೀಣಿಸುತ್ತಿದ್ದು, ವೃದ್ಧಾಶ್ರಮಗಳು ತಲೆ ಎತ್ತಿ ನಿಂತಿವೆ. ವಿದ್ಯೆ ಪಡೆಯುವುದು ಹೆಚ್ಚಾದಂತೆ ಸ್ವಾರ್ಥವೂ ಹೆಚ್ಚಾಗುತ್ತಿದೆ. ಇದರ ಫಲವೇ ಇಂದು ಎಲ್ಲೆಂದರಲ್ಲಿ ವೃದ್ಧಾಶ್ರಮಗಳು ತಲೆ ಎತ್ತುತ್ತಿವೆ
ದಾವಣಗೆರೆಯಲ್ಲಿ ಬಿಸಿಲಿನ ತಾಪ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ವಾಹನ ಸವಾರರಂತೂ ಹೈರಾಣಾಗುತ್ತಿದ್ದಾರೆ. ಸೂರ್ಯನ ಕಿರಣಗಳಿಂದ ತ್ವಚೆಯ ರಕ್ಷಣೆಗೆ ಮಹಿಳೆಯರು ಮುಖಕ್ಕೆ ಸ್ಕಾರ್ಫ್ ಧರಿಸುತ್ತಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಸರ್ಕಾರ ನೀಡಿ ರುವ ಭರವಸೆಗಳನ್ನು ಈಡೇರಿಸಿದೆ. ಜನತೆಯ ನಂಬುಗೆಯ ಸರ್ಕಾರ ಎಂದು ಇದ್ದರೆ ಅದು ಕಾಂಗ್ರೆಸ್ ಸರ್ಕಾರ ಎಂದು ಗಣಿ ಮತ್ತು ಭೂ ವಿಜ್ಞಾನ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ತಿಳಿಸಿದರು.
ಮನುಕುಲದ ಕಲ್ಯಾಣಕ್ಕಾಗಿ ಆಚಾರ-ವಿಚಾರ, ಸಂಸ್ಕೃತಿ ಹಾಗೂ ನೀತಿ-ನಿಯಮಗಳ ಪರಿಕಲ್ಪನೆಯಲ್ಲಿ ಧರ್ಮ ಜಾಗೃತಿ ಮೂಡಿಸಿದ ಪವಾಡ ಪುರುಷ ಕೂಲಹಳ್ಳಿಯ ಗೋಣಿಬಸವೇಶ್ವರ ರಥೋತ್ಸವ ಸೋಮವಾರ ಸಂಜೆ ಶ್ರೀ ಗೋಣಿ ಬಸವೇಶ್ವರ ರಥೋತ್ಸವ ವೈಭವೋ ಪೇತವಾಗಿ ಜರುಗಿತು.