
ಆಯುಷ್ಮಾನ್ಗೆ ಹಿಂದುಳಿದವರನ್ನು ಪರಿಗಣಿಸಿ
ಆಯುಷ್ಮಾನ್ ಭಾರತ್ ಯೋಜನೆ ಅಡಿ ಯಲ್ಲಿ ಬಿಪಿಎಲ್ ಕಾರ್ಡ್ ಹೊಂದಿರುವವರ ಜೊತೆಗೆ, ಆರ್ಥಿಕವಾಗಿ ಹಿಂದುಳಿದವರನ್ನೂ ಪರಿಗಣಿಸಬೇಕೆಂದು ದಾವಣಗೆರೆ ಸಂಸದರಾದ ಡಾ. ಪ್ರಭಾ ಮಲ್ಲಿಕಾರ್ಜುನ್ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
ಆಯುಷ್ಮಾನ್ ಭಾರತ್ ಯೋಜನೆ ಅಡಿ ಯಲ್ಲಿ ಬಿಪಿಎಲ್ ಕಾರ್ಡ್ ಹೊಂದಿರುವವರ ಜೊತೆಗೆ, ಆರ್ಥಿಕವಾಗಿ ಹಿಂದುಳಿದವರನ್ನೂ ಪರಿಗಣಿಸಬೇಕೆಂದು ದಾವಣಗೆರೆ ಸಂಸದರಾದ ಡಾ. ಪ್ರಭಾ ಮಲ್ಲಿಕಾರ್ಜುನ್ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
ಮಹಾನಗರ ಪಾಲಿಕೆಯ ಆಡಳಿತಾರೂಢ ಕಾಂಗ್ರೆಸ್ 2025–26ನೇ ಸಾಲಿನ ಆರ್ಥಿಕ ವರ್ಷಕ್ಕೆ 516.35 ಲಕ್ಷ ರೂಪಾಯಿಯ ಮಿಗತೆ ಬಜೆಟ್ಟನ್ನು ಗುರುವಾರ ನಗರದ ಪಾಲಿಕೆ ಸಭಾಭವನದಲ್ಲಿ ಮಂಡಿಸಿತು.
ಸಿರಿಗೆರೆ : ಉತ್ತಮ ಸಮಾಜ ನಿರ್ಮಾಣಕ್ಕಾಗಿ ಜನರು ಹಾಗೂ ಮಠಾಧೀಶರು ಜನಪ್ರತಿನಿಧಿಗಳ ಕಿವಿ ಹಿಂಡುವ ಕೆಲಸ ವಾಗಬೇಕಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಶಿಕಾರಿಪುರದ ಶಾಸಕ ಬಿ.ವೈ. ವಿಜಯೇಂದ್ರ ಅಭಿಪ್ರಾಯಿಸಿದರು.
ಜಿಲ್ಲೆಯಲ್ಲಿನ ವಿವಿಧ ಶಾಲೆಗಳಿಗೆ ಕರೆದುಕೊಂಡು ಹೋಗುವ ಶಾಲಾ ವಾಹನಗಳು, ಮಕ್ಕಳ ರಕ್ಷಣೆ ದೃಷ್ಟಿಯಿಂದ ಸುರಕ್ಷತಾ ಕ್ರಮ ಅನುಸರಿಸುವುದು ಅನಿವಾರ್ಯವಾಗಿದೆ.
ದಾವಣಗೆರೆ ಸ್ಮಾರ್ಟ್ ಸಿಟಿಯಾಗಿದ್ದು, ನಗರದಲ್ಲಿ ಸುಸಜ್ಜಿತವಾದ ರಸ್ತೆಗಳು ನಿರ್ಮಾಣವಾಗಿವೆ. ಸಿಗ್ನಲ್ ಉಲ್ಲಂಘನೆ ಮಾಡಿ ಸಂಚರಿಸುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿದ್ದು, ನಿಯಮ ಪಾಲನೆ ಮಾಡದ ಸವಾರರಿಗೆ ದಂಡ ಅನಿವಾರ್ಯವಾಗಿದೆ
ಮತ್ತೊಬ್ಬರ ಚಿಕ್ಕ ಪುಟ್ಟ ತಪ್ಪುಗಳನ್ನೇ ಹೇಳುತ್ತಾ, ಅವರನ್ನು ನಿಂದಿಸುತ್ತಾ ನಮ್ಮ ಜೀವನ ಹಾಳು ಮಾಡಿಕೊಳ್ಳುವ ಬದಲು, ವಿರಸವನ್ನು ಮರೆತು ಇದ್ದುದರಲ್ಲೇ ಸಂತಸದಿಂದ ಬದುಕುವುದನ್ನು ಕಲಿಯೋಣ ಎಂದು ಉಡುಪಿಯ ಹಾಸ್ಯ ಭಾಷಣಕಾರ್ತಿ ಸಂಧ್ಯಾ ಶೆಣೈ ಹೇಳಿದರು.
ಮಲೇಬೆನ್ನೂರು : ಭದ್ರಾ ನಾಲೆಗೆ ಅಳವಡಿಸಿರುವ ಅಕ್ರಮ ಪಂಪ್ಸೆಟ್ಗಳ ತೆರವು ಕಾರ್ಯಾಚರಣೆ ಬುಧವಾರ ಮಲೇಬೆನ್ನೂರು ಭಾಗದಲ್ಲಿ ಆರಂಭವಾಗಿದ್ದು, ಗುರುವಾರವೂ ಕಾರ್ಯಾಚರಣೆ ಮುಂದುವರಿಯಲಿದೆ.
ನಗರದ ಸರ್ ಎಂ.ವಿ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಇದೇ ದಿನಾಂಕ 22ರ ಸಂಜೆ 4ಕ್ಕೆ ಸರ್.ಎಂ.ವಿ ವೈಭವ-2024 ವಾರ್ಷಿಕೋತ್ಸವ ಹಾಗೂ ಅಭಿನಂದನಾ ಕಾರ್ಯಕ್ರಮ ನಡೆಯಲಿದೆ.
ಸವಿತಾ ಸಮಾಜ ಹಿಂದುಳಿದ ಸಮಾಜವಾಗಿದ್ದು, ಸಮಾಜವು ಸಂಘಟನೆಯಿಂದ ಸರ್ಕಾರದ ಸೌಲಭ್ಯಗಳನ್ನು ಬಳಸಿಕೊಂಡು ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕವಾಗಿ ಬೆಳೆಯಬೇಕು ಎಂದು ಶಾಸಕ ಕೆ.ಎಸ್. ಬಸವಂತಪ್ಪ ಹಿತ ನುಡಿದರು.
ಮಕ್ಕಳಲ್ಲಿ ಸೃಜನಶೀಲತೆ ಹಾಗೂ ಉತ್ತಮ ಮೌಲ್ಯಗಳನ್ನು ಬಿತ್ತಬೇಕು ಎಂದು ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಸಲಹೆ ನೀಡಿದರು.
ಮಾಧ್ಯಮಗಳ ಹೆಸರೇಳಿಕೊಂಡು ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗಿರುವ ನಕಲಿ ಪತ್ರಕರ್ತರ ಹಾವಳಿಯನ್ನು ತಡೆಗಟ್ಟುವಂತೆ ಕೋರಿ ಬುಧವಾರ ಜಿಲ್ಲಾ ವರದಿಗಾರರ ಕೂಟದ ಸದಸ್ಯರು ಜಿಲ್ಲಾಧಿಕಾರಿಗೆ ಮತ್ತು ಮಾಯಕೊಂಡ ಶಾಸಕ ಕೆ.ಎಸ್. ಬಸವಂತಪ್ಪ ಅವರಿಗೆ ಮನವಿ ಸಲ್ಲಿಸಿದರು.
ದಾವಣಗೆರೆಯ ಶ್ರೀ ಡಿ. ದೇವರಾಜ ಅರಸು ಬಡಾವಣೆ `ಎ’ ಬ್ಲಾಕ್ನಲ್ಲಿರುವ ಶ್ರೀ ಮಾತಾ ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ಮಂಗಳವಾರ ಏರ್ಪಾಡಾಗಿದ್ದ ಶ್ರೀ ಮಾತಾ ಅನ್ನಪೂರ್ಣೇಶ್ವರಿ ರಥೋತ್ಸವವು ಅಪಾರ ಭಕ್ತರ ಶ್ರದ್ಧಾ – ಭಕ್ತಿಯ ನಡುವೆ ವಿಜೃಂಭಣೆಯಿಂದ ಜರುಗಿತು.