![](https://janathavani.com/wp-content/uploads/2024/06/25-vakeela-29.06.2024-1024x461.jpg)
ಸ್ಥಾನಮಾನಗಳು ಸಮಾಜ ಸೇವೆಗೆ ದೊರೆತ ಅವಕಾಶ
ಸಾರ್ವಜನಿಕ ಜೀವನದಲ್ಲಿ ಸ್ಥಾನಮಾನಗಳು, ಸಮಾಜ ಸೇವೆಗೆ ದೊರೆತ ಅವಕಾಶ ಎಂದು ಭಾವಿಸಿ ಕರ್ತವ್ಯ ನಿರ್ವಹಿಸಿದರೆ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾ ಧೀಶರಾದ ಶ್ರೀಮತಿ ರಾಜೇಶ್ವರಿ ಎನ್. ಹೆಗಡೆ ತಿಳಿಸಿದರು.
ಸಾರ್ವಜನಿಕ ಜೀವನದಲ್ಲಿ ಸ್ಥಾನಮಾನಗಳು, ಸಮಾಜ ಸೇವೆಗೆ ದೊರೆತ ಅವಕಾಶ ಎಂದು ಭಾವಿಸಿ ಕರ್ತವ್ಯ ನಿರ್ವಹಿಸಿದರೆ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾ ಧೀಶರಾದ ಶ್ರೀಮತಿ ರಾಜೇಶ್ವರಿ ಎನ್. ಹೆಗಡೆ ತಿಳಿಸಿದರು.
ಸರ್ವಜಾತಿ ಸಮನ್ವಯ, ಸರ್ವಧರ್ಮ ಪಾಲಕರು, ವಿಶಾಲ ನೀರಾವರಿ ಯೋಜನೆಗಳು ಹಾಗೂ ಬೃಹತ್ ಬೆಂಗಳೂರು ನಿರ್ಮಾಣದಂತಹ ಕಾರ್ಯಗಳಿಂದ ಕೆಂಪೇಗೌಡರು ನಾಡಪ್ರಭು ಎಂಬ ಪ್ರಖ್ಯಾತಿ ಪಡೆದಿದ್ದಾರೆ ಎಂದು ಜಿಲ್ಲಾಧಿಕಾರಿ ಎಂ.ವಿ. ವೆಂಕಟೇಶ್ ಹೇಳಿದರು.
ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಆಗುವುದಿಲ್ಲ. ಈ ಕುರಿತು ಹೈಕಮಾಂಡ್ ಕೈಗೊಳ್ಳುವ ತೀರ್ಮಾನವೇ ಅಂತಿಮ ಎಂದು ಶಾಸಕ ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆ.
ಶಿವಮೊಗ್ಗ : ಮಲೆನಾಡಿನಲ್ಲಿ ಮುಂಗಾರು ಮಳೆ ಪ್ರಾರಂಭ ವಾಗಿದ್ದು, ಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳವಾಗಿದೆ. ಬುಧವಾರ 2276 ಕ್ಯೂಸೆಕ್ಸ್ ಇದ್ದ ಒಳಹರಿವು ಗುರುವಾರ 4082 ಕ್ಯೂಸೆಕ್ಸ್ಗೆ ಏರಿಕೆ ಕಂಡಿದೆ.
ಕಾವ್ಯ ಎಂದರೆ ಭಾವನೆ ಮತ್ತು ಭಾವನೆಯ ಆಲೋಚನೆಗಳನ್ನು ಕಂಡುಕೊಳ್ಳುವುದು. ಅದೊಂದು ಸಂಸ್ಕೃತಿ. ಕಾವ್ಯಕ್ಕೆ ಎಂದೂ ಸಾವಿಲ್ಲ. ಕವಿಗೆ ಮುಪ್ಪಿಲ್ಲ ಎಂದು ಹಿರಿಯ ಕವಯತ್ರಿ, ವೈಚಾರಿಕ ಬರಹಗಾರ್ತಿ ಶಶಿಕಲಾ ವಸ್ತ್ರದ್ ಹೇಳಿದರು.
ದೃಶ್ಯಕಲಾ ಮಹಾವಿದ್ಯಾಲಯಕ್ಕೆ 60 ವರ್ಷ ತುಂಬಿರುವ ಹಿನ್ನೆಲೆಯಲ್ಲಿ, ಜುಲೈ ತಿಂಗಳಿನಿಂದ ಒಂದು ವರ್ಷ ಕಾಲ ವಜ್ರ ಮಹೋತ್ಸವ ಆಚರಿಸಲಾಗುವುದು ಎಂದು ದಾವಣಗೆರೆ ವಿ.ವಿ. ಕುಲಪತಿ ಪ್ರೊ. ಬಿ.ಡಿ. ಕುಂಬಾರ್ ತಿಳಿಸಿದರು.
ಮುಂದಿನ ಪೀಳಿಗೆಗೆ ನೀರು ಸಂಗ್ರಹಿಸಿಟ್ಟುಕೊಡದೆ ಕೋಟ್ಯಂತರ ರೂಪಾಯಿ ಆಸ್ತಿ, ಬಂಗಲೆ ನಿರ್ಮಿಸಿದರೂ ಪ್ರಯೋಜನವಿಲ್ಲ ಎಂದು ಮಳೆ ನೀರು ಕೊಯ್ಲು ಸಲಹೆಗಾರ ವಿಜಯರಾಜ್ ಸಿಸೋದ್ಯಾ ಹೇಳಿದರು.
ಜಗಳೂರು : ತಾಲ್ಲೂಕಿನಾದ್ಯಂತ ಬಹುರಾಷ್ಟ್ರೀಯ ಕಂಪನಿಗಳು ಸ್ಥಾಪಿಸುತ್ತಿರುವ ಪವನ ವಿದ್ಯುತ್ ಮತ್ತು ಸೋಲಾರ್ ವಿದ್ಯುತ್ ಬೃಹತ್ ಘಟಕಗಳನ್ನು ತಡೆಗಟ್ಟುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರುಸೇನೆ ನಂಜುಂಡಸ್ವಾಮಿ ಬಣದ ತಾಲ್ಲೂಕು ಸಮಿತಿ ನೇತೃತ್ವದಲ್ಲಿ ರೈತರು ಪ್ರತಿಭಟನೆ ನಡೆಸಿದರು.
ಜಲಸಿರಿ ಯೋಜನೆಯಡಿ ವಿದ್ಯುತ್ ಬಿಲ್ ನೀಡಿ ಹಣ ವಸೂಲಿ ಮಾಡಲಾಗುತ್ತಿದೆ ಎಂದು ಮಹಾನಗರ ಪಾಲಿಕೆ ವಿಪಕ್ಷ ನಾಯಕ ಕೆ. ಪ್ರಸನ್ನ ಕುಮಾರ್ ಆರೋಪಿಸಿದರು.
ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಸರ್ಕಾರಿ ಅನುದಾನದ ಹಣ ವರ್ಗಾವಣೆಯಲ್ಲಿನ ವ್ಯಾಪಕ ಭ್ರಷ್ಟಾಚಾರ ವಿರೋಧಿಸಿ ನಾಡಿದ್ದು ದಿನಾಂಕ 28 ರ ಶುಕ್ರವಾರ ಬೆಳಿಗ್ಗೆ 10.30 ಕ್ಕೆ ನಗರದ ಜಿಲ್ಲಾಧಿ ಕಾರಿಗಳ ಕಚೇರಿ ಎದುರು ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ
ರಾಣೇಬೆನ್ನೂರು : ಇಲ್ಲಿನ ತಾಲ್ಲೂಕು ಪಂಚಾಯ್ತಿ ಸಭಾಭವನದಲ್ಲಿ ಶಾಸಕ ಪ್ರಕಾಶ ಕೋಳಿವಾಡ ನೇತೃತ್ವದಲ್ಲಿ ಇಂದು ನಡೆದ ಜನಸ್ಪಂದನ ಕಾರ್ಯ ಕ್ರಮಕ್ಕೆ ಆಗಮಿಸಿದ್ದ ಗ್ರಾಮೀಣ ಭಾಗದ ನೂರಾರು ಜನರು ತಮ್ಮ ವೈಯಕ್ತಿಕ ಹಾಗೂ ಸಾರ್ವತ್ರಿಕ ಅಹವಾಲುಗಳನ್ನು ಅರ್ಜಿ ಮೂಲಕ ಸಲ್ಲಿಸಿದರು.
ನವದೆಹಲಿಯ ನೂತನ ಸಂಸತ್ ಭವನದಲ್ಲಿ ನಡೆದ ನೂತನ ಸಂಸದರ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಲೋಕಸಭಾ ಸದಸ್ಯೆ ಡಾ.ಪ್ರಭಾ ಮಲ್ಲಿಕಾರ್ಜುನ್ ಸೋಮವಾರ ಸಂಜೆ ಪ್ರಮಾಣ ವಚನ ಸ್ವೀಕರಿಸಿದರು.