![](https://janathavani.com/wp-content/uploads/2024/07/04-HRR-SBI-02.07.2024-1024x620.jpg)
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ 2ನೇ ಶಾಖೆ ಆರಂಭಿಸಲು ಆಗ್ರಹ
ಹರಿಹರ : ನಗರದಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ಬಿಐ) 2ನೇ ಶಾಖೆ ಆರಂಭಿಸಲು ಆಗ್ರಹಿಸಿ, ಬ್ಯಾಂಕ್ ಗ್ರಾಹಕರ ಹಿತ ರಕ್ಷಣಾ ಸಮಿತಿಯಿಂದ ಶುಕ್ರವಾರ ತಹಶೀಲ್ದಾರ್ ಗುರುಬಸವರಾಜ್ ಇವರಿಗೆ ಮನವಿ ನೀಡಲಾಯಿತು.
ಹರಿಹರ : ನಗರದಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ಬಿಐ) 2ನೇ ಶಾಖೆ ಆರಂಭಿಸಲು ಆಗ್ರಹಿಸಿ, ಬ್ಯಾಂಕ್ ಗ್ರಾಹಕರ ಹಿತ ರಕ್ಷಣಾ ಸಮಿತಿಯಿಂದ ಶುಕ್ರವಾರ ತಹಶೀಲ್ದಾರ್ ಗುರುಬಸವರಾಜ್ ಇವರಿಗೆ ಮನವಿ ನೀಡಲಾಯಿತು.
ಸರ್ಕಾರಿ ಶಾಲಾ ಆವರಣದಲ್ಲಿ ಅಂಗನವಾಡಿ ಕಟ್ಟಡಗಳನ್ನು ನಿರ್ಮಿಸುವುದರಿಂದ ಎರಡೂ ಇಲಾಖೆಗೂ ಅನುಕೂಲವಾಗಲಿದೆ ಎಂದು ಜಿಲ್ಲಾಧಿಕಾರಿ ಡಾ.ವೆಂಕಟೇಶ್ ಎಂ.ವಿ. ತಿಳಿಸಿದರು.
ಮಲೇಬೆನ್ನೂರು : ಪಟ್ಟಣದ ಪುರಸಭೆಗೆ ಕಾಂಗ್ರೆಸ್ ಕಾರ್ಯಕರ್ತರಾದ ಬಿ. ವೀರಯ್ಯ, ಎ. ಆರಿಫ್ ಅಲಿ, ಬುಡ್ಡವರ್ ರಫೀಕ್ ಸಾಬ್, ಎಕ್ಕೆಗೊಂದಿ ಕರಿಯಪ್ಪ ಮತ್ತು ದೊಡ್ಡಮನಿ ಬಸವರಾಜ್ ಅವರನ್ನು ನಾಮ ನಿರ್ದೇಶಿತ ಸದಸ್ಯರನ್ನಾಗಿ ನೇಮಕಗೊಳಿಸಿ ಆದೇಶ ಹೊರಡಿಸಿದ್ದಾರೆ.
ಹರಪನಹಳ್ಳಿ : ತಾಲ್ಲೂಕಿನ ಎಸ್ಸಿ ಎಸ್ಟಿ ಹಾಗೂ ಬಿಸಿಎಂ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಹಾಸ್ಟೆಲ್ ಸೌಲಭ್ಯ ಮತ್ತು ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಸೂಕ್ತ ಬಸ್ ವ್ಯವಸ್ಥೆ ಕಲ್ಪಿಸಬೇಕೆಂದು ಒತ್ತಾಯಿಸಿ, ನೀಟ್ ಪರೀಕ್ಷಾ ಅಕ್ರಮ ಖಂಡಿಸಿ, ಎ.ಐ.ಎಸ್.ಎಫ್ ತಾಲ್ಲೂಕು ಸಮಿತಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ತಹಶೀಲ್ದಾರರಿಗೆ ಮನವಿ ಸಲ್ಲಿಸಿದರು.
ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ ಕಲ್ಪಿಸುವ ನಿಟ್ಟಿನಲ್ಲಿ ಸಮಗ್ರ ಕಾನೂನು ರೂಪಿಸಬೇಕು. ಡಾ. ಸರೋಜಿನಿ ಮಹಿಷಿ ವರದಿ ಜಾರಿಗೆ ತರಬೇಕೆಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ (ಟಿ.ಎ. ನಾರಾಯಣಗೌಡ ಬಣ) ಕಾರ್ಯಕರ್ತರು ಮಹಾನಗರ ಪಾಲಿಕೆ ಮುಂಭಾಗ ಸಾಂಕೇತಿಕ ಉಪವಾಸ ಸತ್ಯಾಗ್ರಹ ನಡೆಸಿದರು.
ಎಲೆಬೇತೂರು : ಇಲ್ಲಿನ ಕೊಂಡಜ್ಜಿ ಬಸಪ್ಪ ಪ್ರೌಢಶಾಲೆ, ತರಳಬಾಳು ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ಪ್ರೌಢಶಾಲೆ ಹಾಗೂ ದಾವಣಗೆರೆಯ ಪಂತಂಜಲಿ ಯೋಗ ಶಿಕ್ಷಣ ಸಮಿತಿಯ ಸಹಯೋಗದಲ್ಲಿ 10ನೇ ಅಂತರರಾಷ್ಟ್ರೀಯ ಯೋಗ ದಿನ ಆಚರಿಸಿದರು.
ಸಮಾಜ ಸೇವೆಗೆ ದಾನಿಗಳ ಸಹಕಾರ ಹೆಚ್ಚಿನ ಸಂಖ್ಯೆಯಲ್ಲಿ ಆಗಬೇಕೆಂದು ಉದ್ಯಮಿ ಪ್ರಭಾಕರ್ ಶೆಟ್ಟಿ ಹೇಳಿದರು.
ಹರಿಹರ : ನಗರದ ಜನತೆಯ ಬಹುದಿನಗಳ ಬೇಡಿಕೆಯಾದ ನೀರು ಶೇಖರಣಾ ಘಟಕದ ಸ್ಥಾಪನೆ ವಿಚಾರಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಡಾ.ವೆಂಕಟೇಶ್ ಅವರು ನಗರದ ಹಳೇ ದಾವಣಗೆರೆ ವಾಟರ್ ವರ್ಕ್ಸ್ ಬಳಿ ಇರುವ ಖಾಲಿ ಜಾಗಕ್ಕೆ ಭೇಟಿಕೊಟ್ಟು, ಸ್ಥಳ ಮತ್ತು ಕಡತಗಳನ್ನು ಪರಿಶೀಲನೆ ನಡೆಸಿದರು.
ದಾವಣಗೆರೆ-ಚಿತ್ರದುರ್ಗ ಬಂಟರ ಮಹಿಳಾ ಘಟಕದ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ನಗರದಲ್ಲಿ ಸಸಿ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಮಕ್ಕಳು ಉತ್ತಮ ಸಂಸ್ಕಾರದ ಜತೆಗೆ ಉಜ್ವಲ ಭವಿಷ್ಯ ಹೊಂದಲು ಹಾಗೂ ದೇಶವು ಅಭಿವೃದ್ಧಿಯಾಗಲು ಶಿಕ್ಷಣದಿಂದಲೇ ಸಾಧ್ಯ ಎಂದು ವಿರಕ್ತಮಠದ ಬಸವಪ್ರಭು ಶ್ರೀಗಳು ಹೇಳಿದರು.
ಸಂತೇಬೆನ್ನೂರು : ಮೌಢ್ಯ, ಆಡಂಬರ, ಡಾಂಭಿಕತೆಯ ಜೀವನದ ಸಂಕೋಲೆಯ ಸುಳಿಯಲ್ಲಿ ಸಿಲುಕಿ ನೊಂದ ಜೀವಗಳಿಗೆ ವಚನಗಳು ಸರಳ ಜೀವನಕ್ಕೆ ದಾರಿ ದೀವಿಗೆಗಳು. ವಚನಗಳನ್ನು ಓದಿ ಅಳವಡಿಸಿಕೊಂಡರೆ ಬದುಕು ಸುಂದರ ಎಂದು ಉಪನ್ಯಾಸಕ ಮಹಾಂತೇಶ ಬಿ. ನಿಟ್ಟೂರು ಅಭಿಪ್ರಾಯಪಟ್ಟರು.
ನಂದಿನಿ ಹಾಲಿನ ದರ ಏರಿಕೆ ಮಾಡಿರುವುದನ್ನು ವಿರೋಧಿಸಿ ಬಿಜೆಪಿ ರೈತ ಮೋರ್ಚಾ ಕಾರ್ಯಕರ್ತರು ನಗರದ ಜಯದೇವ ವೃತ್ತದಲ್ಲಿ ಪ್ರತಿಭಟನೆ ನಡೆಸಿ, ನಂತರ ಉಪವಿಭಾಗಾಧಿಕಾರಿ ಕಚೇರಿಗೆ ತೆರಳಿ ಹಾಲಿನ ದರ ಕಡಿಮೆ ಮಾಡುವಂತೆ ಮನವಿ ಅರ್ಪಿಸಿದರು.