ಕಾಸಲ್ ಅಮರ್ನಾಥ್ ಅವರಿಗೆ ಪ್ರಶಸ್ತಿ
ಶಿವಮೊಗ್ಗದಲ್ಲಿ ಈಚೆಗೆ ನಡೆದ ಕೃಷಿ – ತೋಟಗಾರಿಕೆ ಮೇಳ – 2024 ಪೌಷ್ಟಿಕ ಆಹಾರಕ್ಕಾಗಿ ವಿಕಸಿತ ಕೃಷಿ ಕಾರ್ಯಕ್ರಮದಲ್ಲಿ ನಗರದ ಕಾಸಲ್ ಗಿರ್ ಫಾರ್ಮ್ಸ್ನ ಕಾಸಲ್ ಅಮರ್ನಾಥ್ ಅವರಿಗೆ ಸಚಿವ ಮಧು ಬಂಗಾರಪ್ಪ ಅವರು ಪ್ರಶಸ್ತಿ ನೀಡಿ ಗೌರವಿಸಿದರು.
ಶಿವಮೊಗ್ಗದಲ್ಲಿ ಈಚೆಗೆ ನಡೆದ ಕೃಷಿ – ತೋಟಗಾರಿಕೆ ಮೇಳ – 2024 ಪೌಷ್ಟಿಕ ಆಹಾರಕ್ಕಾಗಿ ವಿಕಸಿತ ಕೃಷಿ ಕಾರ್ಯಕ್ರಮದಲ್ಲಿ ನಗರದ ಕಾಸಲ್ ಗಿರ್ ಫಾರ್ಮ್ಸ್ನ ಕಾಸಲ್ ಅಮರ್ನಾಥ್ ಅವರಿಗೆ ಸಚಿವ ಮಧು ಬಂಗಾರಪ್ಪ ಅವರು ಪ್ರಶಸ್ತಿ ನೀಡಿ ಗೌರವಿಸಿದರು.
ನಗರದ ಐ.ಎಮ್.ಎ. ಮಹಿಳಾ ವಿಭಾಗದ ಕಾರ್ಯಕ್ರಮದಲ್ಲಿ ಶ್ರೀಮತಿ ವಿದ್ಯಾಸಿದ್ದೇಶ್ವರನ್ ಫಿಜಿಯೋಥೆರಪಿಸ್ಟ್ ಅವರು ಮೆಡಿಟೇಷನ್ (ಧ್ಯಾನ) ಬಗ್ಗೆ ವಿವರಣೆ ನೀಡಿದರು. ==
ಸ್ಪರ್ಶ್ ಆಸ್ಪತ್ರೆ (ಬೆಂಗಳೂರು) ಹಾಗೂ ಎಸ್ಎಸ್ಐಎಂಎಸ್ ಸ್ಪರ್ಶ್ ಆಸ್ಪತ್ರೆ (ದಾವಣಗೆರೆ) ಇವರ ಆಶ್ರಯದಲ್ಲಿ ನಗರದ ಎಸ್.ಎಸ್.ವೈದ್ಯಕೀಯ ಮಹಾವಿದ್ಯಾಲಯದಲ್ಲಿ ತುರ್ತು ಚಿಕಿತ್ಸೆಯ ಕೌಶಲ್ಯ ವೃದ್ಧಿ ತರಬೇತಿ ಹಮ್ಮಿಕೊಳ್ಳಲಾಗಿತ್ತು.
ಹರಪನಹಳ್ಳಿ : ಮಂಡ್ಯದಲ್ಲಿ ಬರುವ ಡಿಸೆಂಬರ್ 20ರಿಂದ ಮೂರು ದಿನಗಳವರೆಗೆ ನಡೆಯಲಿ ರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ನಿಮಿತ್ತ್ಯ ರಾಜ್ಯದಾದ್ಯಂತ ಸಂಚರಿಸುತ್ತಿರುವ ಕನ್ನಡ ಜ್ಯೋತಿ ರಥವು ಇಂದು ಹರಪನಹಳ್ಳಿಗೆ ಆಗಮಿಸಿತು.
ಹರಿಹರ : ತಾಲ್ಲೂಕಿನಲ್ಲಿ ನಿರೀಕ್ಷೆಗೂ ಮೀರಿ ಮಳೆ ಆಗಿರುವುದರಿಂದ ಜನ ಮತ್ತು ಜಾನುವಾರುಗಳಿಗೆ ತೊಂದರೆ ಆಗದಂತೆ ನೋಡಿ ಕೊಳ್ಳಿ ಎಂದು ವಿವಿಧ ಇಲಾಖೆಯ ಅಧಿಕಾರಿ ಗಳಿಗೆ ಶಾಸಕ ಬಿ.ಪಿ.ಹರೀಶ್ ಸೂಚಿಸಿದರು.
ಹಳೇಬಾತಿಯ ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವೀರ ವನಿತೆ ಕಿತ್ತೂರು ರಾಣಿ ಚನ್ನಮ್ಮ ಜಯಂತಿ ಆಚರಿಸಲಾಯಿತು.
ಮಂಡ್ಯದಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಭುವನೇಶ್ವರಿ ಕನ್ನಡ ಜ್ಯೋತಿ ರಥ ಯಾತ್ರೆಯು ನಾಡಿನಾದ್ಯಂತ ಸಂಚರಿಸುತ್ತಿದ್ದು, ರಥಯಾತ್ರೆಯು ಇಂದು ಮತ್ತು ನಾಳೆ ದಾವಣಗೆರೆ ಜಿಲ್ಲೆಗೆ ಆಗಮಿಸಲಿದೆ.
ನಗರದ ಸ್ನೇಹ ಮಹಿಳಾ ಬಳಗದ ವತಿಯಿಂದ ದಸರಾ ಹಬ್ಬವನ್ನು ಆಚರಿಸಲಾಯಿತು.
ಭಾರತ್ ವಿಕಾಸ್ ಪರಿಷದ್ ವತಿಯಿಂದ ಬೆಂಗ ಳೂರಿನಲ್ಲಿ ನಡೆದ ರಾಜ್ಯಮಟ್ಟದ `ಭಾರತ್ ಕೋ ಜಾನೋ’ ಕ್ವಿಜ್ ಸ್ಪರ್ಧೆಯಲ್ಲಿ ನಗರದ ಸಿದ್ಧಗಂಗಾ ಪದವಿ ಪೂರ್ವ ಕಾಲೇಜ್ನ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಾದ ಆರ್.ಅಜಯ್ಕುಮಾರ್ ಮತ್ತು ಭೂಮಿಕಾ ಇಟಗಿ ವಿಭಾಗೀಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಬಿಜಾಪುರ ಜಿಲ್ಲೆಯ ತಾಂಬಾದಲ್ಲಿ ಅ. 5 ಮತ್ತು 6 ರಂದು ನಡೆದ ರಾಜ್ಯ ಮಟ್ಟದ ಆಹ್ವಾನಿತ ಖೋ-ಖೋ ಪಂದ್ಯಾವಳಿಯಲ್ಲಿ ನಗರದ ಕ್ರೀಡಾ ವಸತಿ ನಿಲಯದ ಪುರುಷರ ತಂಡವು ದ್ವಿತೀಯ ಸ್ಥಾನ ಪಡೆಯಿತು.
ಹರಪನಹಳ್ಳಿ : ಪಟ್ಟಣದ ಪುರಸಭೆ ವ್ಯಾಪ್ತಿಯ ಪ್ರವಾಸಿ ಮಂದಿರದ ಬಳಿ ಇರುವ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಕಚೇರಿಯನ್ನು ಕನ್ನಡ ಸಾಹಿತ್ಯ ಪರಿಷತ್ತು ಹೆಸರಿಗೆ ಮಾಡಿಕೊಡುವಂತೆ ವಿಜಯನಗರ ಜಿಲ್ಲೆಯ ಅಪರ ಜಿಲ್ಲಾಧಿಕಾರಿಯವರಿಗೆ ಮನವಿ ಸಲ್ಲಿಸಲಾಯಿತು.
ಮಲೇಬೆನ್ನೂರು : ಭರ್ತಿಯಾಗಿ ಕೋಡಿ ಬಿದ್ದಿರುವ ಕೊಮಾರನಹಳ್ಳಿಯ ಹೆಳವನಕಟ್ಟೆ ಶ್ರೀ ಲಕ್ಷ್ಮಿ ರಂಗನಾಥ ಸ್ವಾಮಿಯ ಐತಿಹಾಸಿಕ ಕೆರೆಯಲ್ಲಿ ಬರುವ ನವೆಂಬರ್ 29 ರಂದು ಅದ್ಧೂರಿಯಾಗಿ ತೆಪ್ಪೋತ್ಸವ ಆಚರಿಸಲು ಬುಧವಾರ ನಡೆದ ಪೂರ್ವಭಾವಿ ಸಭೆಯಲ್ಲಿ ನಿರ್ಧರಿಸಲಾಯಿತು.