ಜನಮನ ಜಾಗೃತಿಗೆ ಧರ್ಮ – ಧರ್ಮಾಚರಣೆ ಬೇಕು
ಹರಿಹರ : ಅಸತ್ಯದಿಂದ ಸತ್ಯ ಸಾಕ್ಷಾತ್ಕಾರದೆಡೆಗೆ, ಕತ್ತಲೆಯಿಂದ ಬೆಳಕಿನೆಡೆಗೆ ಸಾವಿನಿಂದ ಸಾವಿಲ್ಲದೆಡೆಗೆ ಸಾಗುವುದೇ ಜೀವನದ ಗುರಿಯಾದಾಗ ಬದುಕು ಸಾರ್ಥಕಗೊಳ್ಳುವುದೆಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು.
ಹರಿಹರ : ಅಸತ್ಯದಿಂದ ಸತ್ಯ ಸಾಕ್ಷಾತ್ಕಾರದೆಡೆಗೆ, ಕತ್ತಲೆಯಿಂದ ಬೆಳಕಿನೆಡೆಗೆ ಸಾವಿನಿಂದ ಸಾವಿಲ್ಲದೆಡೆಗೆ ಸಾಗುವುದೇ ಜೀವನದ ಗುರಿಯಾದಾಗ ಬದುಕು ಸಾರ್ಥಕಗೊಳ್ಳುವುದೆಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು.
ಮಾಯಕೊಂಡ : ಬಡವರು ಮತ್ತು ನಿರ್ಗತಿಕ ರೋಗಿಗಳಿಗೆ 108 ತುರ್ತು ಸೇವೆಯ ಆಂಬ್ಯುಲೆನ್ಸ್ ವಾಹನವು ಅವಶ್ಯಕವಾಗಿದ್ದು, ಹೊಸ ವಾಹನ ಸದ್ಬಳಕೆಯಾಗಬೇಕೆಂದು ಶಾಸಕ ಕೆ.ಎಸ್.ಬಸವಂತಪ್ಪ ಹೇಳಿದರು.
ಹರಿಹರ : ತಾಲ್ಲೂಕಿನ ಮಲೇಬೆನ್ನೂರಿನಲ್ಲಿ ಇಂದಿರಾ ಕ್ಯಾಂಟೀನ್ ನಿರ್ಮಿಸಲು ಶಾಲಾ ಕೊಠಡಿ ಧ್ವಂಸಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ದಾಖಲಿಸುವಂತೆ ಬಿಇಓ ಹನುಮಂತಪ್ಪ ಅವರಿಗೆ ಶಾಸಕ ಬಿ.ಪಿ. ಹರೀಶ್ ಸೂಚನೆ ನೀಡಿದರು.
ಗೌಡರ ಮಲ್ಲಿಕಾರ್ಜುನಪ್ಪ ಮತ್ತು ತುಮಕೂರಿನ ಮಾಜಿ ಲೋಕಸಭಾ ಸದಸ್ಯ ಜಿ.ಎಸ್ ಬಸವರಾಜು ಅವರ ಒಡನಾಟದಲ್ಲಿ ಜಿಎಂಐಟಿ ಕಾಲೇಜು ಸ್ಥಾಪನೆಯಾಯಿತು ಎಂದು ತುಮಕೂರು ನಗರದ ಶಾಸಕರಾದ ಜ್ಯೋತಿ ಗಣೇಶ್ ಹೇಳಿದರು.
ನಗರದ ವಿಶ್ವಚೇತನ ವಿದ್ಯಾನಿಕೇತನ ವಸತಿ ವಸತಿಯುತ ಪ್ರೌಢ ಶಾಲೆಯಲ್ಲಿ ನೂತನವಾಗಿ ನಡೆಸಲಾದ ವಿದ್ಯಾರ್ಥಿ ಪರಿಷತ್ ಚುನಾವಣೆಯಲ್ಲಿ ಆಯ್ಕೆಯಾದ ಪ್ರತಿನಿಧಿಗಳಿಗೆ ವಿದ್ಯಾರ್ಥಿ ಪರಿಷತ್ತಿನ ಪದಗ್ರಹಣ ಸಮಾರಂಭವನ್ನು ಆಯೋಜಿಸಲಾಗಿತ್ತು.
ಚನ್ನಗಿರಿ : ತಾಲ್ಲೂಕಿನ ಕೆರೆಬಿಳಚಿ ಅಲ್ಪ ಸಂಖ್ಯಾತರ ಮೊರಾರ್ಜಿ ವಸತಿಯುತ ಶಾಲೆಗೆ ಶಾಸಕ ಬಸವರಾಜು ವಿ. ಶಿವಗಂಗಾ ಇಂದು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮಹಾನಗರ ಪಾಲಿಕೆಯ 17ನೇ ವಾರ್ಡಿನ ಪಿ.ಜೆ. ಬಡಾವಣೆಯ ಸದಸ್ಯ ಬಿ.ಜಿ. ಅಜಯಕುಮಾರ್ ಕಾಣೆಯಾಗಿದ್ದು, ಅವರನ್ನು ಹುಡುಕಿಕೊಡುವಂತೆ ಪಿ.ಜೆ. ಬಡಾವಣೆಯ ನಾಗರಿಕರು ಮನವಿ ಮಾಡಿದ್ದಾರೆ.
ಮಲೇಬೆನ್ನೂರು : ರೇಬಿಸ್ ಚುಚ್ಚುಮದ್ದು ಕಂಡು ಹಿಡಿದ ಲೂಯಿಸ್ ಪಾಶ್ಚರ್ ಅವರ ಕೊಡುಗೆ ಸ್ಮರಣೀಯವಾಗಿದ್ದು, ರೇಬಿಸ್ ಚುಚ್ಚುಮದ್ದು ಇಲ್ಲವಾಗಿದ್ದರೆ, ಪ್ರಾಣಿಗಳಿಂದ ದಾಳಿಗೊಳಗಾದ ಸಂದರ್ಭದಲ್ಲಿ ಚಿಕಿತ್ಸೆ ನೀಡಲು ಬಹಳ ತೊಂದರೆ ಆಗುತ್ತಿತ್ತು ಎಂದು ಟಿಹೆಚ್ಓ ಡಾ. ಅಬ್ದುಲ್ ಖಾದರ್ ತಿಳಿಸಿದರು.
ನಗರದ ಕುಂದುವಾಡ ರಸ್ತೆಯ ಸಪ್ತಗಿರಿ ವಿದ್ಯಾಲಯ ಹಾಗೂ ಧಾರವಾಡದ ಗೋಲ್ಡನ್ ಕರಾಟೆ ಕ್ರೀಡಾ ಸಂಸ್ಥೆ ಸಂಯುಕ್ತಾಶ್ರಯದಲ್ಲಿ 13 ರಿಂದ 15 ವರ್ಷದ ಒಳಗಿನ ವಿದ್ಯಾರ್ಥಿಗಳಿಗೆ ಈಚೆಗೆ ಏರ್ಪಡಿಸಿದ್ದ ಎರಡನೇ ರಾಷ್ಟ್ರೀಯ ಮಟ್ಟದ ಇನ್ವಿಟೇಷನಲ್ ಕರಾಟೆ ಚಾಂಪಿಯನ್ ಸ್ಪರ್ಧೆಯಲ್ಲಿ ಸಪ್ತಗಿರಿ ಶಾಲೆಯ ವಿದ್ಯಾರ್ಥಿಗಳು ಶಾಲೆಗೆ ಕೀರ್ತಿ ತಂದಿರುತ್ತಾರೆ.
ವಿದ್ಯಾರ್ಥಿಗಳು ಶಿಕ್ಷಣದ ಜತೆಗೆ ನಾಯಕತ್ವದ ಗುಣ ಅಳವಡಿಸಿಕೊಂಡು ಭವಿಷ್ಯದಲ್ಲಿ ಉತ್ತಮ ನಾಯಕರಾಗಬೇಕೆಂದು ಪಾಲಿಕೆಯ ಮಾಜಿ ವಿಪಕ್ಷ ನಾಯಕ ಗಡಿಗುಡಾಳ್ ಮಂಜುನಾಥ್ ಕಿವಿಮಾತು ಹೇಳಿದರು.
ಜಗಳೂರು : ಜಗಳೂರಿನಿಂದ ಬೆಂಗಳೂರಿಗೆ ನೂತನ ಅಶ್ವಮೇಧ ಬಸ್ ಸಂಚಾರದಿಂದ ಸಾರ್ವಜನಿಕರಿಗೆ ಹಾಗೂ ಮಹಿಳೆಯರಿಗೆ ಉಚಿತ ಪ್ರಯಾಣ ಸಿಗಲಿದೆ ಎಂದು ಶಾಸಕ ಬಿ.ದೇವೇಂದ್ರಪ್ಪ ಹೇಳಿದರು.
ರಾಣೇಬೆನ್ನೂರು : ಉಪಾದಿಯಿಂದ ನಿರುಪಾದಿಯಾಗಿ ಬ್ರಹ್ಮನಲ್ಲಿ ಲೀನವಾದವರಿಗೆ ಹುಟ್ಟು ಸಾವುಗಳಿರುವುದಿಲ್ಲ, ಹುಬ್ಬಳ್ಳಿಯ ಸಿದ್ಧಾರೂಢರು, ಎರಡನೇ ಸಿದ್ಧಾರೂಢರಾದ ಐರಣಿ ಹೊಳೆಮಠದ ಮುಪ್ಪಿನಾರ್ಯ ಸ್ವಾಮೀಜಿ ಮುಂತಾದವರೆಲ್ಲರೂ ಸಾವಿಲ್ಲದವರು, ದೇಹವನ್ನು ತೊರೆದವರು.