ಮಲೇಬೆನ್ನೂರು : ಟ್ರ್ಯಾಕ್ಟರ್ ಚಾಲಕರ ಮೇಲೆ ದಾಳಿ ಮಾಡುತ್ತಿದ್ದ ಮುಷ್ಯ ಸೆರೆ
ಮಲೇಬೆನ್ನೂರು : ಪಟ್ಟಣದಲ್ಲಿ ಟ್ರ್ಯಾಕ್ಟರ್ ಓಡಿಸುವ ಚಾಲಕರ ಮೇಲೆ ದಾಳಿ ಮಾಡುತ್ತಿದ್ದ ಮುಷ್ಯವನ್ನು ಗುರುವಾರ ಸಂಜೆ ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆಯವರು ಯಶಸ್ವಿಯಾಗಿದ್ದಾರೆ.
ಮಲೇಬೆನ್ನೂರು : ಪಟ್ಟಣದಲ್ಲಿ ಟ್ರ್ಯಾಕ್ಟರ್ ಓಡಿಸುವ ಚಾಲಕರ ಮೇಲೆ ದಾಳಿ ಮಾಡುತ್ತಿದ್ದ ಮುಷ್ಯವನ್ನು ಗುರುವಾರ ಸಂಜೆ ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆಯವರು ಯಶಸ್ವಿಯಾಗಿದ್ದಾರೆ.
ಏಷ್ಯನ್ ಪೇಂಟ್ಸ್ ತನ್ನ ಮೊದಲ ಪ್ರೀಮಿಯಂ ಬ್ಯೂಟಿಫುಲ್ ಹೋಮ್ಸ್ ಎಂಬ ಮಲ್ಟಿ-ಕೆಟಗರಿ ಡೆಕೋರ್ ಶೋರೂಂ ಅನ್ನು ನಗರದಲ್ಲಿ ನಿನ್ನೆ ಪ್ರಾರಂಭಿಸಿದೆ ಎಂದು ಏಷ್ಯನ್ ಪೇಂಟ್ಸ್ ನ ವ್ಯವಸ್ಥಾಪಕ ನಿರ್ದೇಶಕ ಮತ್ತು ಸಿಇಒ ಅಮಿತ್ ಸಿಂಗಲ್ ತಿಳಿಸಿದರು.
ಸಮೀಪದ 6ನೇ ಮೈಲಿಕಲ್ಲಿನ ಸೋಫ್ರೋಸೈನ್ ಶಾಲೆಯ ಬಾಲಕಿಯರು ರಾಷ್ಟ್ರ ಮಟ್ಟದ ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾಗವಹಿಸಿ ದ್ವಿತೀಯ ಸ್ಥಾನ ಪಡೆದಿದ್ದಾರೆ.
ಹರಿಹರ : ನಾಡಪ್ರಭು ಕೆಂಪೇಗೌಡರು ಒಂದು ಸಮುದಾಯಕ್ಕೆ ಸೀಮಿತವಾಗದೇ ನಾಡಿನ ಎಲ್ಲಾ ಜನರ ಏಳಿಗೆಗಾಗಿ ಶ್ರಮಿಸಿದ್ದಾರೆ ಎಂದು ತಹಶೀಲ್ದಾರ್ ಗುರುಬಸವರಾಜ್ ಹೇಳಿದರು.
ಹರಪನಹಳ್ಳಿ : ಮಾದಕ ವಸ್ತುಗಳ ಬಳಕೆ ಮನುಷ್ಯನ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವ ಜೊತೆಗೆ ನೆರೆಹೊರೆಯ ವಾತಾವರಣ ವನ್ನು ಕಲುಷಿತ ಗೊಳಿಸುತ್ತದೆ ಎಂದು ಡಿವೈಎಸ್ಪಿ ಡಾ.ವೆಂಕಟಪ್ಪ ನಾಯಕ ಹೇಳಿದರು.
ಚಿತ್ರದುರ್ಗ : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಸಂಘಟಿತ ಕಾರ್ಮಿಕ ವಿಭಾಗದ ಅಧ್ಯಕ್ಷರೂ, ಪೌರ ಸೇವಾ ನೌಕರರ ಸಂಘದ ಮಾಜಿ ಅಧ್ಯಕ್ಷರೂ ಆದ ಆದಿ ಜಾಂಬವ ಸಮುದಾಯದ ನಾಯಕ ಜಿ.ಎಸ್.ಮಂಜುನಾಥ್ ಅವರು ಕರ್ನಾಟಕ ಆದಿ ಜಾಂಬವ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಇಂದು ಅಧಿಕಾರ ವಹಿಸಿಕೊಂಡಿದ್ದಾರೆ.
ಕರ್ನಾಟಕ ತಾಂಡ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷರಾಗಿ ನಗರದ ಹಿರಿಯ ನ್ಯಾಯವಾದಿಗಳೂ, ಹಿರಿಯ ಕಾಂಗ್ರೆಸ್ ಮುಖಂಡರೂ ಆಗಿರುವ ಎನ್. ಜಯದೇವ ನಾಯ್ಕ ಅವರು ಇಂದು ಅಧಿಕಾರ ಸ್ವೀಕರಿಸಿದರು.
ಮಲೇಬೆನ್ನೂರು : ಬೆಳ್ಳೂಡಿ ಗ್ರಾಮದ ಶ್ರೀ ಪಟೇಲ್ ಗುರುಬಸಪ್ಪ ಪ್ರೌಢ ಶಾಲೆಯಲ್ಲಿ ಶನಿವಾರ ಹಮ್ಮಿಕೊಂಡಿದ್ದ ಗುರು ವಂದನೆ ಹಾಗೂ ಸ್ನೇಹ ಸಮ್ಮಿಲನ ಕಾರ್ಯಕ್ರಮವನ್ನು 1985-86ನೇ ಸಾಲಿನ ಎಸ್ಸೆಸ್ಸೆಲ್ಸಿಯ ಹಿರಿಯ ವಿದ್ಯಾರ್ಥಿಗಳು ಅರ್ಥಪೂರ್ಣವಾಗಿ ನಡೆಸಿದರು.
ಹೊನ್ನಾಳಿ : ತುಂಗಭದ್ರಾ ಲಯನ್ಸ್ ಕ್ಲಬ್ ನೂತನ ಅಧ್ಯಕ್ಷ ತರಗನಹಳ್ಳಿ ಮುರುಗೇಶ್ ಅವರು ತಮ್ಮ ಅವಧಿಯಲ್ಲಿ ಸಾಮಾಜಿಕ ಸುಧಾರಣೆಯ ಹಾಗೂ ಜನಪರ ಕೆಲಸಗಳನ್ನು ಮಾಡುವ ಮೂಲಕ ಲಯನ್ಸ್ ಕ್ಲಬ್ನ ಧ್ಯೇಯ – ಉದ್ದೇಶಗಳ ಈಡೇರಿಸುವಂತೆ ಆಗಲಿ ಎಂದು ಶಾಸಕ ಡಿ.ಜಿ. ಶಾಂತನಗೌಡ ಹೇಳಿದರು.
ಮಲೇಬೆನ್ನೂರು : ಯಲವಟ್ಟಿ ಗ್ರಾಮದಲ್ಲಿ ಇದೇ ದಿನಾಂಕ 29ರ ಶನಿವಾರದಂದು ತಾಲ್ಲೂಕು ಆಡಳಿತದಿಂದ ತಾಲ್ಲೂಕು ಮಟ್ಟದ ಜನಸ್ಪಂದನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಹಶೀಲ್ದಾರ್ ಗುರುಬಸವರಾಜ್ ತಿಳಿಸಿದರು.
ಹರಿಹರ : ಉತ್ತಮ ಆರೋಗ್ಯ ಹೊಂದಲು ಹಲವಾರು ಮಾರ್ಗಗಳಿದ್ದು, ಅವುಗಳಲ್ಲಿ ರಕ್ತದಾನವೂ ಒಂದಾಗಿದೆ ಎಂದು ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ರಮೇಶ್ ಎಂ.ಎನ್ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಪಠ್ಯಕ್ಕೆ ಪೂರಕವಾದ ಪ್ರಾಯೋಗಿಕ ಜ್ಞಾನವು ಸ್ಪರ್ಧಾತ್ಮಕ ಚಟುವಟಿಕೆಗಳಲ್ಲಿ ಸ್ವಯಂ ಮನದಟ್ಟಾಗುತ್ತದೆ ಎಂದು ಬಾಪೂಜಿ ಮ್ಯಾನೇಜ್ಮೆಂಟ್ ಕಾಲೇಜಿನ ನಿರ್ದೇಶಕ ಡಾ.ಸ್ವಾಮಿ ತ್ರಿಭುವನಾನಂದ ಹೇಳಿದರು.