ಪದ್ಮಸಾಲಿ ಯುವಕ ಸಂಘದಿಂದ ಪ್ರತಿಭಾ ಪುರಸ್ಕಾರ
ಇದೇ ದಿನಾಂಕ 28ರಂದು ಶ್ರೀ ಮಾರ್ಕಂಡೇಶ್ವರ ಪದ್ಮಸಾಲಿ (ನೇಕಾರ) ಯುವಕ ಸಂಘದಿಂದ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಹೆಚ್ಚಿನ ಅಂಕ ಗಳಿಸಿದ ಪದ್ಮಸಾಲಿ (ನೇಕಾರ) ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ
ಇದೇ ದಿನಾಂಕ 28ರಂದು ಶ್ರೀ ಮಾರ್ಕಂಡೇಶ್ವರ ಪದ್ಮಸಾಲಿ (ನೇಕಾರ) ಯುವಕ ಸಂಘದಿಂದ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಹೆಚ್ಚಿನ ಅಂಕ ಗಳಿಸಿದ ಪದ್ಮಸಾಲಿ (ನೇಕಾರ) ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ
ಶ್ರೀ ವಿನಾಯಕ ಎಜುಕೇಷನ್ ಟ್ರಸ್ಟ್ನ ಸುಶೀಲಮ್ಮ ಬಂಕಾಪುರದ ಚನ್ನಬಸಪ್ಪ ಪ್ರಥಮ ದರ್ಜೆ ಮಹಿಳಾ ಕಾಲೇಜು (ಎಸ್ಬಿಸಿ) ಹಾಗೂ ಅಥಣಿ ಸ್ನಾತಕೋತ್ತರ ಕೇಂದ್ರದ 2023-24ನೇ ಸಾಲಿನ ವಿದ್ಯಾರ್ಥಿ-ವಿದ್ಯಾರ್ಥಿನಿಯರ ಸಂಘದ ವಾರ್ಷಿಕೋತ್ಸವ, ಮಾರಂಭವು ಇಂದು ಬೆಳಿಗ್ಗೆ 10.30ಕ್ಕೆ ಕಾಲೇಜಿನ ಸಭಾಂಗಣದಲ್ಲಿ ನೆರವೇರಲಿದೆ.
ಖಾಸಗಿ ಶಾಲಾ-ಕಾಲೇಜುಗಳಲ್ಲಿ ಶಿಕ್ಷಕರು, ಉಪನ್ಯಾಸಕರು ಮತ್ತು ಪ್ರಾಂಶುಪಾಲರನ್ನು ನೇಮಕಾತಿ ಮಾಡುವ ಸಮಯದಲ್ಲಿ ಸಮಗ್ರ ದಾಖಲಾತಿ ಪರಿಶೀಲಿಸುವಂತೆ ಭಾರತ ಹಿಂದೂ ಮಹಾಸಭಾ ಜಿಲ್ಲಾಧ್ಯಕ್ಷ ಜೆ. ಅರುಣ್ ಕುಮಾರ್ ಆಗ್ರಹಿಸಿದ್ದಾರೆ.
ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಹರಿಹರ ತಾಲ್ಲೂಕು ಆಂಗ್ಲ ಭಾಷಾ ಬೋಧಕರ ವೇದಿಕೆ ವತಿಯಿಂದ ತರಬೇತಿ ಕಾರ್ಯಾ ಗಾರವನ್ನು ಇಂದು ಬೆಳಗ್ಗೆ 10-30ಕ್ಕೆ ಶಾಲೆಯ ಉಪ ಪ್ರಾಚಾರ್ಯ ಜಗದೀಶ್ ಉಜ್ಜಮ್ಮನವರ ಅಧ್ಯಕ್ಷತೆಯಲ್ಲಿ ಹಮ್ಮಿಕೊಳ್ಳಲಾಗಿದೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಅವರು ನಾಡಿದ್ದು ದಿನಾಂಕ 11 ರ ಗುರುವಾರ ನಗರಕ್ಕೆ ಆಗಮಿಸಲಿದ್ದಾರೆ.
ಸರ್ಕಾರಿ ಪದವಿ ಕಾಲೇಜಿನಲ್ಲಿ ಇಂದು ಕಾಲೇಜಿನ ವಿವಿಧ ಚಟುವಟಿಕೆ ಗಳ ಸಮಾರೋಪ ಸಮಾರಂಭವು ಇಂದು ಬೆಳಿಗ್ಗೆ 11 ಗಂಟೆಗೆ ನಡೆಯ ಲಿದೆ. ಉದ್ಘಾಟಕರಾಗಿ ಸಚಿವ ಎಸ್.ಎಸ್ ಮಲ್ಲಿಕಾರ್ಜುನ್ ಆಗಮಿಸುವರು.
ಸರ್ಕಾರಿ ಪದವಿ ಕಾಲೇಜಿನಲ್ಲಿ ಇಂದು ಕಾಲೇಜಿನ ವಿವಿಧ ಚಟುವಟಿಕೆ ಗಳ ಸಮಾರೋಪ ಸಮಾರಂಭವು ಇಂದು ಬೆಳಿಗ್ಗೆ 11 ಗಂಟೆಗೆ ನಡೆಯ ಲಿದೆ. ಉದ್ಘಾಟಕರಾಗಿ ಸಚಿವ ಎಸ್.ಎಸ್ ಮಲ್ಲಿಕಾರ್ಜುನ್ ಆಗಮಿಸುವರು.
ದಾವಣಗೆರೆ ನಗರ ದೇವಾಂಗ ಸಂಘದಿಂದ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಶೇ.85% ರಷ್ಟು ಸಿಬಿಎಸ್ಸಿ ಶೇ.75% ಅಂಕ ಪಡೆದ ದೇವಾಂಗ ಸಮಾಜದ ವಿದ್ಯಾರ್ಥಿಗಳಿಗೆ ಇದೇ ದಿನಾಂಕ 14 ರಂದು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಹಳೇಪೇಟೆ ಶ್ರೀ ಜಗದ್ಗುರು ರೇಣುಕಾಚಾರ್ಯ ಮಂದಿರದಲ್ಲಿ ಇಂದು ಸಂಜೆ 6 ಗಂಟೆಗೆ ಬಾಳೆಹೊನ್ನೂರು ಶ್ರೀ ಮದ್ರಂಭಾಪುರಿ ಜಗದ್ಗುರುಗಳವರ ಆಷಾಢ ಮಾಸದ ಇಷ್ಟಲಿಂಗ ಮಹಾಪೂಜೆ ಹಾಗೂ ಧರ್ಮ ಜಾಗೃತಿ ಸಮಾರಂಭ ಹಮ್ಮಿಕೊಳ್ಳಲಾಗಿದೆ.
ಹಳೇ ಕುಂದುವಾಡದಲ್ಲಿ ಒಂದು ವಾರದ ಹಿಂದೆ ಮಸೀದಿ ಬಾಗಿಲು ಹೊಡೆದ ಖದೀಮರು, ಆಲಿ ದೇವರುಗಳನ್ನು ಕಳ್ಳತನ ಮಾಡಿದ್ದರು. ನಂತರ ಅಲಿ ದೇವರುಗಳನ್ನು ರಸ್ತೆ ಬದಿಯಲ್ಲಿ ಬಿಸಾಡಿ, ಯಾರಿಗೂ ಅನುಮಾನ ಬಾರದಂತೆ ಸುತ್ತಲು ಕಾರದ ಪುಡಿಯನ್ನು ಚೆಲ್ಲಿ ಹೋಗಿದ್ದರು.
ರಾಣೇಬೆನ್ನೂರು ಮಾರ್ಕೆಟಿಂಗ್ ಸೊಸೈಟಿಯ ನಿರ್ದೇಶಕರಾಗಿ ನಂದಿಹಳ್ಳಿಯ ಈರನಗೌಡ ಮತ್ತೂರ ಆಯ್ಕೆಯಾಗಿದ್ದು, ತಾಲ್ಲೂಕು ಕಾಂಗ್ರೆಸ್ ಅಧ್ಯಕ್ಷ ಮಂಜನಗೌಡ ಪಾಟೀಲ, ಕೆಸಿಸಿ ಬ್ಯಾಂಕ್ ನಿರ್ದೇಶಕ ಮಳ್ಳಪ್ಪ ನಿಂಗಜ್ಜನವರ ಹಾಗೂ ಮಾಳನಾಯ್ಕನಹಳ್ಳಿ ಗ್ರಾ.ಪಂ ಅಧ್ಯಕ್ಷ ಯಲ್ಲಪ್ಪರೆಡ್ಡಿ ಅಭಿನಂದಿಸಿದ್ದಾರೆ.
ಪ್ರಥಮ ವರ್ಷದ ಡಿ.ಇ.ಎಲ್.ಇಡಿ.ಗೆ ದಾಖಲಾತಿ ಪಡೆಯಲು ಇದೇ ದಿನಾಂಕ 31ರವರೆಗೆ ಆಫ್ಲೈನ್ ಅರ್ಜಿ ಸಲ್ಲಿಸಲು ಅವಧಿ ವಿಸ್ತರಿಸಲಾಗಿದೆ. ಕನ್ನಡ – ಉರ್ದು ಮಾಧ್ಯಮದಲ್ಲಿ ಪ್ರವೇಶ ಪಡೆಯಬಹುದು.