ಸ್ವಚ್ಚ ಭಾರತ್ ಮಿಷನ್ : ಅರ್ಜಿ ಆಹ್ವಾನ
ಸ್ವಚ್ಛ ಭಾರತ್ ಮಿಷನ್ 2.0 ರ ಅಡಿಯಲ್ಲಿ ಐಇಸಿ ಚಟುವಟಿಕೆಗಳನ್ನು ಕೈಗೊಳ್ಳಲು ಸ್ವಸಹಾಯ ಗುಂಪು ಎಸ್ಹೆಚ್ಜಿ, ಸರ್ಕಾರೇತರ ಸಂಸ್ಥೆ ಎನ್ಜಿಓ ಸದಸ್ಯರ ನೇಮಕಾತಿಗಾಗಿ ಆಸಕ್ತಿಯುಳ್ಳ ಸದಸ್ಯರಿಂದ ಅರ್ಜಿ ಆಹ್ವಾನಿಸಲಾಗಿದೆ.
ಸ್ವಚ್ಛ ಭಾರತ್ ಮಿಷನ್ 2.0 ರ ಅಡಿಯಲ್ಲಿ ಐಇಸಿ ಚಟುವಟಿಕೆಗಳನ್ನು ಕೈಗೊಳ್ಳಲು ಸ್ವಸಹಾಯ ಗುಂಪು ಎಸ್ಹೆಚ್ಜಿ, ಸರ್ಕಾರೇತರ ಸಂಸ್ಥೆ ಎನ್ಜಿಓ ಸದಸ್ಯರ ನೇಮಕಾತಿಗಾಗಿ ಆಸಕ್ತಿಯುಳ್ಳ ಸದಸ್ಯರಿಂದ ಅರ್ಜಿ ಆಹ್ವಾನಿಸಲಾಗಿದೆ.
ಹರಿಹರ : ತಾಲ್ಲೂಕಿನಲ್ಲಿ ಕಳೆದ ತಿಂಗಳಿನಿಂದ ಮಳೆಯಾಗುತ್ತಲಿದ್ದು, ರೈತರು ಮುಂಗಾರು ಬೆಳೆಗಳಾದ ಮೆಕ್ಕೆಜೋಳ, ಜೋಳ, ಅಲಸಂದೆ, ಸೋಯಾಬೀನ್ ಮತ್ತು ತೊಗರಿ ಬೆಳೆಗಳನ್ನು ಬಿತ್ತನೆ ಮಾಡಿರುತ್ತಾರೆ. ಬೆಳೆಗಳು 15-30 ದಿನಗಳ ಬೆಳೆಗಳಿದ್ದು, ಬೆಳವಣಿಗೆ ಹಂತದಲ್ಲಿರುತ್ತವೆ.
ಕೆಪಿಟಿಸಿಎಲ್ನಲ್ಲಿ ಕೆಲಸ ಮಾಡಿ ನಿವೃತ್ತಿ ಹೊಂದಿರುವ 80 ವರ್ಷ ಮೇಲ್ಪಟ್ಟವರಿಗೆ ಇದೇ ದಿನಾಂಕ 13ರ ಶನಿವಾರ ಬೆಳಿಗ್ಗೆ 11 ಗಂಟೆಗೆ ನಗರದ ಕೆಇಬಿ ಸಮುದಾಯ ಭವನದಲ್ಲಿ ಸನ್ಮಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ.
ನಾಲ್ಕು ದಶಕಗಳಿಂದ ರಾಜಕೀಯದಲ್ಲಿರುವ ಸಿಎಂ ಸಿದ್ದರಾಮಯ್ಯನವರು ಪರಿಶುದ್ಧ ರಾಜಕಾರಣಿಯಾಗಿದ್ದು, ಭ್ರಷ್ಟಾಚಾರ ವನ್ನು ಹತ್ತಿರಕ್ಕೂ ಬಿಟ್ಟುಕೊಂಡಿಲ್ಲ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಡಿ. ಬಸವರಾಜ್ ತಿಳಿಸಿದರು.
ಹರಪನಹಳ್ಳಿ ವಲಯ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಅರಣ್ಯ ಅತಿಕ್ರಮಣ ತಡೆಯಲು ಹೋದ ಅರಣ್ಯ ಸಿಬ್ಬಂದಿಗಳ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ನಾಲ್ವರು ಆರೋಪಿಗಳಿಗೆ ಆರು ತಿಂಗಳು ಜೈಲು ಶಿಕ್ಷೆ ವಿಧಿಸಿ ಪಟ್ಟಣದ ಹಿರಿಯ ಸಿವಿಲ್ ಮತ್ತು ಜೆ.ಎಂ.ಎಫ್.ಸಿ ನ್ಯಾಯಲಯ ಆದೇಶಿಸಿದೆ.
ಬಂಜಾರ ಜನಾಂಗದ ಕಲೆ, ಸಂಸ್ಕೃತಿ, ಬದುಕು ಮತ್ತು ಬವಣೆಗಳ ಸಂಕಥನದ ಗೋರ್ಮಾಟಿ ಎಂಬ ನಾಟಕ ಮೈಸೂರಿನ ರಂಗಾಯಣ ಹಾಗೂ ಬಂಜಾರ ಶೈಕ್ಷಣಿಕ, ಸಾಂಸ್ಕೃತಿಕ ಮತ್ತು ಚಾರಿಟಬಲ್ ಟ್ರಸ್ಟ್ ಇವರುಗಳ ಸಂಯುಕ್ತಾಶ್ರಯಲ್ಲಿ ಇಂದು ಸಂಜೆ 6ಕ್ಕೆ ಶ್ರೀಮತಿ ಚಿಂದೋಡಿ ಲೀಲಾ ಕಲಾ ಕ್ಷೇತ್ರದಲ್ಲಿ ಪ್ರದರ್ಶನಗೊಳ್ಳಲಿದೆ.
ಹೂವಿನಹಡಗಲಿ : ಅಖಿಲ ಭಾರತ ವೀರಶೈವ ಮಹಾಸಭಾದ ತಾಲ್ಲೂಕು ಸಮಿತಿ ಅಧ್ಯಕ್ಷರಾಗಿ ಹಿರಿಯ ವಕೀಲ ಸಿ.ಕೆ.ಎಂ. ಬಸವಲಿಂಗ ಸ್ವಾಮಿ ಅವರು ಅವಿರೋಧವಾಗಿ ಆಯ್ಕೆ ಯಾಗಿದ್ದಾರೆ.
ರಾಣೇಬೆನ್ನೂರು ತಾಲ್ಲೂಕಿನ ಐರಣಿ ಹೊಳೆ ಮಠದ ಶ್ರೀ ಸದ್ಗುರು ಮುಪ್ಪಿನಾರ್ಯ ಮಹಾತ್ಮಾಜಿ ಯವರ 40ನೇ ವರ್ಷದ ಪುಣ್ಯಾರಾಧನೆ ಅಂಗವಾಗಿ ಇಂದು ಪೂಜಾ ಕಾರ್ಯಕ್ರಮಗಳು ಜರುಗಲಿವೆ.
ರಾಜ್ಯದ ಖಾಸಗಿ ಕಾಲೇಜುಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ವ್ಯವಸ್ಥೆ ಇಲ್ಲ. ಇದರಿಂದಾಗಿ ಭಾರೀ ತೊಂದರೆ ಅನುಭವಿಸುತ್ತಿದ್ದಾರೆ.
ಹನಿ ನಿರಾವರಿ ಯೋಜನೆಗೆ ನೀಡುತ್ತಿದ್ದ ಸಹಾಯ ಧನದ ಮೊತ್ತವನ್ನು ಶೇ.75ರಿಂದ 45ಕ್ಕೆ ಇಳಿಸಿದ ಕಾಂಗ್ರೆಸ್ ಸರ್ಕಾರ, ರೈತ ವಿರೋಧಿ ಎಂದು ಬಿಜೆಪಿ ಜಿಲ್ಲಾ ವಕ್ತಾರ ಬಿ.ಎಂ. ಸತೀಶ್ ಕೊಳೇನಹಳ್ಳಿ ಆರೋಪಿಸಿದರು.
ಸರ್ವೇ ಚೈನಿಗೆ ಪ್ರತಿ ವರ್ಷ ಮುದ್ರೆ ಹಾಕಿಸಬೇಕೆಂಬ ನಿಯಮವಿದ್ದರೂ, ಭೂಮಾಪನ ಇಲಾಖೆಯವರು ಕಳೆದ ಹಲವು ವರ್ಷಗಳಿಂದ ತೂಕ ಮತ್ತು ಅಳತೆ ಇಲಾಖೆಯಲ್ಲಿ ಚೈನು ಅಳತೆ ಮಾಡಿಸದ ಕಾರಣ ಜಮೀನು ಅಳೆದ ನಂತರ ರೈತರಿಗೆ ತೊಂದರೆಯಾಗುತ್ತಿದೆ.
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ ಹಾಗೂ ರುಡ್ಸೆಟ್ ಸಂಸ್ಥೆಯ ವತಿಯಿಂದ ದ್ವಿಚಕ್ರ ವಾಹನ ರಿಪೇರಿ ಮತ್ತು ಸೇವೆ ಕುರಿತ 30 ದಿನಗಳ ಉಚಿತ ತರಬೇತಿಗಾಗಿ ಆಗಸ್ಟ್ 21 ರಿಂದ ಗ್ರಾಮೀಣ ನಿರುದ್ಯೋಗಿ ಯುವಕರಿಂದ ಅರ್ಜಿ ಆಹ್ವಾನಿಸಲಾಗಿದೆ.