
ಎರಡು ಶಾಶ್ವತ ನೀರಾವರಿ ಯೋಜನೆ ಪೂರ್ಣಗೊಳಿಸುವೆ
ಜಗಳೂರು : ಸಿರಿಗೆರೆ ಶ್ರೀಗಳ ಆಶೀರ್ವಾದದಿಂದ ಸಾಕಾರಗೊಂಡಿರುವ ಎರಡು ಶಾಶ್ವತ ನೀರಾವರಿ ಯೋಜನೆಗಳ ಕಾಮಗಾರಿ ಪೂರ್ಣಗೊಳಿಸುವೆ. ನಾನು ಮಾತನಾಡುವ ಶಾಸಕನಲ್ಲ ಕ್ಷೇತ್ರವನ್ನು ಅಭಿವೃದ್ಧಿಪಡಿಸುವ ಸೇವಕ ಎಂದು ಶಾಸಕ ಬಿ.ದೇವೇಂದ್ರಪ್ಪ ತಿಳಿಸಿದರು.
ಜಗಳೂರು : ಸಿರಿಗೆರೆ ಶ್ರೀಗಳ ಆಶೀರ್ವಾದದಿಂದ ಸಾಕಾರಗೊಂಡಿರುವ ಎರಡು ಶಾಶ್ವತ ನೀರಾವರಿ ಯೋಜನೆಗಳ ಕಾಮಗಾರಿ ಪೂರ್ಣಗೊಳಿಸುವೆ. ನಾನು ಮಾತನಾಡುವ ಶಾಸಕನಲ್ಲ ಕ್ಷೇತ್ರವನ್ನು ಅಭಿವೃದ್ಧಿಪಡಿಸುವ ಸೇವಕ ಎಂದು ಶಾಸಕ ಬಿ.ದೇವೇಂದ್ರಪ್ಪ ತಿಳಿಸಿದರು.
ಜಗಳೂರು : ಕ್ಷೇತ್ರದ ಅಭಿವೃದ್ಧಿಗೆ ಎಲ್ಲಾ ಅಧಿಕಾರಿಗಳು ಸೋಮಾರಿತನ ಬಿಟ್ಟು ಪ್ರಾಮಾಣಿಕತೆ ಯಿಂದ ಕೆಲಸ ನಿರ್ವಹಿಸಿ, ಅರ್ಹ ಫಲಾನುಭವಿಗಳಿಗೆ ಸರ್ಕಾರದ ಸವಲತ್ತುಗಳನ್ನು ತಲುಪಿಸಿ ಎಂದು ನೂತನ ಶಾಸಕ ಬಿ. ದೇವೇಂದ್ರಪ್ಪ ಕೆಡಿಪಿ ಸಭೆಯಲ್ಲಿ ಖಡಕ್ ಸೂಚನೆ ನೀಡಿದರು.
ಹರಪನಹಳ್ಳಿ : ಆರೋಗ್ಯ ಕರ ಸಮಾಜ ನಿರ್ಮಾಣ ಮಾಡುವಲ್ಲಿ ಜಾನಪದ ಹಾಗೂ ವಚನ ಸಾಹಿತ್ಯದ ಪಾತ್ರ ಬಹುಮುಖ್ಯವಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವಿಸ್ತರಣಾಧಿಕಾರಿ ಕೆ. ಭೀಮಪ್ಪ ಹೇಳಿದರು.
ಹೊನ್ನಾಳಿ : ಸಮಾಜದ ವಿವಿಧ ಕ್ಷೇತ್ರಗಳ ಸಾಧಕರು ಹಾಗು ಪ್ರತಿಭಾನ್ವಿತ ವಿದ್ಯಾರ್ಥಿಗಳ ಸಾಧನೆ ಗುರುತಿಸಿ ಸಮಾಜವು ಸನ್ಮಾ ನಿಸಿ ಪ್ರೋತ್ಸಾಹಿಸುವ ಮೂಲಕ ಅವರಿಂದ ಇನ್ನೂ ಹೆಚ್ಚು ಸಾಧನೆ ಹೊರಹೊಮ್ಮಲು ಸಾಧ್ಯವಾಗಲಿದೆ
ಹೊನ್ನಾಳಿ : ನ್ಯಾಮತಿ ತಾಲ್ಲೂಕಿನಲ್ಲಿ ಕನ್ನಡ ಭವನ ನಿರ್ಮಾಣಕ್ಕೆ ಆದ್ಯತೆ ನೀಡಲಾಗುವುದು ಎಂದು ನೂತನ ಶಾಸಕ ಡಿ.ಜಿ.ಶಾಂತನಗೌಡ ಹೇಳಿದರು.
ಮಲೇಬೆನ್ನೂರು : ಧೂಳೆಹೊಳೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2023-24ನೇ ಸಾಲಿನ ಶಾಲಾ ಪ್ರಾರಂಭೋತ್ಸವದ ಪ್ರಯುಕ್ತ ಶಾಲಾ ಮಕ್ಕಳಿಗೆ ಕ್ಷೇತ್ರ ಶಿಕ್ಷಣಾಧಿಕಾರಿ ಹನುಮಂತಪ್ಪ ಅವರು ಪಠ್ಯ ಪುಸ್ತಕ ಹಾಗೂ ಸಮವಸ್ತ್ರ ಗಳನ್ನು ವಿತರಿಸಿದರು.
ಮಲೇಬೆನ್ನೂರು : ಹಾಲಿವಾಣ ಗ್ರಾಮದಲ್ಲಿ ಭಾನುವಾರ ಬೆಳಗಿನ ಜಾವ ಸಂಭವಿಸಿದ ಅಗ್ನಿ ಆಕಸ್ಮಿಕದಲ್ಲಿ 50 ಲೋಡ್ ಭತ್ತದ ಹುಲ್ಲಿನ ಬಣವೆ ಅಗ್ನಿಗೆ ಆಹುತಿ ಆಗಿದೆ.
ಜಗಳೂರು, ಜೂ. 3- ತಾಲ್ಲೂಕಿನಲ್ಲಿ ಕೆರೆ ಗಳನ್ನು ಒತ್ತುವರಿ ಮಾಡಿ ಮನೆ, ಕಟ್ಟಡಗಳನ್ನು ನಿರ್ಮಿಸಿ ಕೊಂಡಿರುವುದನ್ನು ತೆರವುಗೊಳಿಸಲು ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಅಧಿಕಾರಿಗಳಿಗೆ ಸೂಚಿಸಿದರು.
ಜಗಳೂರು : ಕೇಂದ್ರ ಸರ್ಕಾರ ಘೋಷಣೆ ಮಾಡಿರುವ ಬೆಂಬಲ ಬೆಲೆಗೆ ರಾಜ್ಯ ಸುಗ್ರೀ ವಾಜ್ಞೆ ಹೊರಡಿಸಿ ರಾಜ್ಯಮಟ್ಟದಲ್ಲಿ ಎಂ.ಎಸ್.ಪಿ.ಗೆ ಕಾಯ್ದೆ ಜಾರಿಗೆ ತರುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಾಲ್ಲೂಕು ಘಟಕದ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಿ, ತಹಶೀಲ್ದಾರ್ ಗೆ ಮನವಿ ಸಲ್ಲಿಸಿದರು.
ಜಗಳೂರು : ಯಾರೊಬ್ಬರಿಗೂ ತಾರತಮ್ಯವಿಲ್ಲದೆ ಸಮಸ್ತ ಮತದಾರರಿಗೆ ನ್ಯಾಯ ಒದಗಿಸುತ್ತಾ ಕ್ಷೇತ್ರದಲ್ಲಿ ಕಸಗುಡಿಸಿ ಅಭಿವೃದ್ದಿ ಘಂಟೆ ಭಾರಿಸುವೆ. ಕ್ಷೇತ್ರವನ್ನು ರಾಮರಾಜ್ಯವನ್ನಾಗಿಸುವ ಪರಿಕಲ್ಪನೆ ನನ್ನದು ಎಂದು ಶಾಸಕ ಬಿ.ದೇವೇಂದ್ರಪ್ಪ ತಿಳಿಸಿದರು.
ಹರಿಹರ : ದುಶ್ಚಟಗಳು ಯುವ ಸಮುದಾಯಕ್ಕೆ ದೊಡ್ಡ ಶತ್ರುವಾಗಿವೆ. ದೇಶದಲ್ಲಿ ಶೇ.60ರಷ್ಟು ಯುವಜನರು ಇರುವ ಕಾರಣ, ಈ ಬಗ್ಗೆ ಹೆಚ್ಚು ಎಚ್ಚರಿಕೆ ವಹಿಸಬೇಕಿದೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ದಾವಣಗೆರೆ ಜಿಲ್ಲೆಯ ಹಿರಿಯ ನಿರ್ದೇಶಕ ವಿ. ವಿಜಯಕುಮಾರ್ ನಾಗನಾಳ ಹೇಳಿದರು.
ಹರಪನಹಳ್ಳಿ : ಶೈಕ್ಷಣಿಕ ವರ್ಷವನ್ನು ಗುಣಾತ್ಮಕ ಶೈಕ್ಷಣಿಕ ವರ್ಷ ಎಂದೂ ಸರ್ಕಾರವು ಘೋಷಣೆ ಮಾಡಿರುವುದರಿಂದ ಶಿಕ್ಷಕರು, ಗುಣ ಮಟ್ಟದ ಶಿಕ್ಷಣಕ್ಕೆ ಒತ್ತು ನೀಡಬೇಕು ಎಂದು ಶಾಸಕ ಎಂ.ಪಿ.ಲತಾ ಮಲ್ಲಿಕಾರ್ಜುನ ಹೇಳಿದರು.