ಸಂಸದರ ಸಮಯಾವಕಾಶಕ್ಕೆ ಕಾಯುವುದು ಸಲ್ಲದು
ಹರಿಹರ : ತಾಲ್ಲೂಕಿನ ವಿವಿಧ ಇಲಾಖಾಧಿಕಾರಿಗಳು ನಾನಾ ಯೋಜನೆ, ಕಟ್ಟಡಗಳ ಉದ್ಘಾಟನಾ ಸಮಾರಂಭ ಆಯೋಜಿಸಲು ಸಂಸದರ ಸಮಯಾವಕಾಶಕ್ಕಾಗಿ ಕಾಯುವುದು ಸರಿಯಲ್ಲ ಎಂದು ಶಾಸಕ ಬಿ.ಪಿ.ಹರೀಶ್ ಹೇಳಿದರು.
ಹರಿಹರ : ತಾಲ್ಲೂಕಿನ ವಿವಿಧ ಇಲಾಖಾಧಿಕಾರಿಗಳು ನಾನಾ ಯೋಜನೆ, ಕಟ್ಟಡಗಳ ಉದ್ಘಾಟನಾ ಸಮಾರಂಭ ಆಯೋಜಿಸಲು ಸಂಸದರ ಸಮಯಾವಕಾಶಕ್ಕಾಗಿ ಕಾಯುವುದು ಸರಿಯಲ್ಲ ಎಂದು ಶಾಸಕ ಬಿ.ಪಿ.ಹರೀಶ್ ಹೇಳಿದರು.
ಹರಿಹರ : ನಗರದ ದಿ ತುಂಗಭದ್ರಾ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಲಿಮಿಟೆಡ್ನ ನೂತನ ಅಧ್ಯಕ್ಷರಾಗಿ ಡಿ. ಹೇಮಂತರಾಜ್ ಮತ್ತು ಉಪಾಧ್ಯಕ್ಷರಾಗಿ ಕೆ.ಬಿ. ಮಂಜುನಾಥ್ ಅವಿರೋಧ ವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾ ಅಧಿಕಾರಿ ಹೆಚ್. ಸುನಿತಾ ಘೋಷಣೆ ಮಾಡಿದರು.
ಹೊನ್ನಾಳಿ : ದಾವಣಗೆರೆ ಜಿಲ್ಲಾ ಸಹಕಾರ ಯೂನಿಯನ್ನ ಉಪಾಧ್ಯಕ್ಷರಾಗಿ ತಾಲ್ಲೂಕಿನ ಬೆನಕನಹಳ್ಳಿ ಗ್ರಾಮದ ಎಚ್.ಜಿ ಮಂಜುಳಾ ಗಣೇಶ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಮಲೇಬೆನ್ನೂರು : ಸಣ್ಣ ಪುಟ್ಟ ಅವಕಾಶಗಳನ್ನಾದರೂ ಗಂಗಾಮತ ಸಮಾಜಕ್ಕೆ ಎಲ್ಲಾ ಪಕ್ಷಗಳು ನೀಡಬೇಕೆಂದು ಪುರಸಭೆ ಸದಸ್ಯ ಗೌಡ್ರ ಮಂಜಣ್ಣ ಮನವಿ ಮಾಡಿದರು.
ಮಲೇಬೆನ್ನೂರು : ಕೆಂಚನಹಳ್ಳಿ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಯ 11 ಜನ ನಿರ್ದೇಶಕರು ಚುನಾವಣೆಯಲ್ಲಿ ಮತ್ತು ಒಬ್ಬರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಹರಿಹರ : ನಿಜ ಶರಣ ಅಂಬಿಗರ ಚೌಡಯ್ಯನವರ ವಿಚಾರ ಧಾರೆಗಳು ಒಂದು ಜಾತಿಗೆ ಮಾತ್ರ ಸೀಮಿತವಾಗಿರದೇ ಮನು ಕುಲಕ್ಕೇ ಮಾರ್ಗದರ್ಶನ ಮಾಡತಕ್ಕಂತಹ ವಿಚಾರಗಳಾಗಿದ್ದಾವೆ ಎಂದು ಶಾಸಕ ಬಿ.ಪಿ. ಹರೀಶ್ ಹೇಳಿದರು.
ಹೊನ್ನಾಳಿ : ತಾಲ್ಲೂಕಿನ ಬೆನಕನ ಹಳ್ಳಿ ರೈತರಿಗೆ ಆನ್ಲೈನ್ ತಂತ್ರಾಂಶದಲ್ಲಿ ಮಂಜೂರಾತಿ ಆದೇಶ ನೀಡಲಾಗಿದೆ ಎಂದು ಬಗರ್ ಹುಕ್ಕುಂ ಸಮಿತಿ ತಾಲ್ಲೂಕು ಅಧ್ಯಕ್ಷರೂ ಆಗಿರುವ ಶಾಸಕ ಡಿ.ಜಿ.ಶಾಂತನಗೌಡರು ತಿಳಿಸಿದರು.
ಹರಪನಹಳ್ಳಿ : ವಿಜಯನಗರ ಜಿಲ್ಲೆಯ ಹೊಸಪೇಟೆ. ಹರಪನಹಳ್ಳಿ. ಹಗರಿಬೊಮ್ಮನಹಳ್ಳಿ ಹಾಗೂ ಕೂಡ್ಲಿಗಿ ಸೇರಿ ಜಿಲ್ಲೆಯ ನಾಲ್ಕು ಕಾಲೇಜುಗಳನ್ನು ಆದರ್ಶ ಕಾಲೇಜುಗಳಾಗಿ ಮೇಲ್ದರ್ಜೆಗೇರಿಸಲಾಗಿದೆ
ಮಲೇಬೆನ್ನೂರು : ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ನೀಡುವ ಸಹಾಯಧನ ಕಾರ್ಯಕ್ರಮದಡಿಯಲ್ಲಿ ಇತ್ತೀಚೆಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಾಯಗೊಂಡು ಬಲಗಾಲಿಗೆ ತೀವ್ರ ಹಾನಿಯಾಗಿ ನಡೆಯಲು ಸಾಧ್ಯವಾಗದ ಪರಿಸ್ಥಿತಿಯಲ್ಲಿರುವ ವಿಜಯ್ ಅವರಿಗೆ 10 ಸಾವಿರ ರೂ.ಗಳ ಸಹಾಯಧನದ ವಿತರಣೆ ಮಾಡಿದರು.
ಹರಿಹರ : ಅಯೋಧ್ಯೆ ನಗರದ ಶ್ರೀ ರಾಮ ಮಂದಿರದ ದೇವಸ್ಥಾನದಲ್ಲಿ ಶ್ರೀ ರಾಮನ ಮೂರ್ತಿ ಪ್ರತಿಷ್ಠಾಪನೆ ಮಾಡಿ ಇಂದಿಗೆ ಒಂದು ವರ್ಷ ಕಳೆದಿರುವುದರಿಂದ ನಗರದ ಶ್ರೀರಾಮನ ಭಾವಚಿತ್ರದ ಮೆರವಣಿಗೆ ಯನ್ನು ಶ್ರದ್ಧಾ ಭಕ್ತಿಯಿಂದ ಮತ್ತು ಸಡಗರ, ಸಂಭ್ರಮದಿಂದ ಮಾಡಲಾಯಿತು.
ಹರಪನಹಳ್ಳಿ : ಅಂಬಿಗರ ಚೌಡಯ್ಯ ಸಮಾಜ ಸುಧಾರಣೆಗೆ ನೇರ ನಿಷ್ಠೂರ ವಚನ ರಚಿಸಿ, ಸಮಾಜ ತಿದ್ದುವ ಕೆಲಸ ಮಾಡಿದರೆಂದು ಗಂಗಾಮತ ಸಮಾಜದ ಮುಖಂಡ ಹೇಮಣ್ಣ ಮೋರಿಗೆರೆ ಹೇಳಿದರು.
ಮಲೇಬೆನ್ನೂರು : ಭದ್ರಾ ಜಲಾಶಯದಿಂದ ನಾಲೆಗಳಿಗೆ ನೀರು ಬಿಡುಗಡೆ ಮಾಡಿ 12 ದಿನ ಕಳೆದಿದ್ದರೂ ಅಚ್ಚುಕಟ್ಟು ಪ್ರದೇಶದ ಕೊನೆ ಭಾಗದ ಕಾಲುವೆಗಳಿಗೆ ಇನ್ನೂ ನೀರು ತಲುಪಿಲ್ಲ ಎಂದು ಭಾನುವಳ್ಳಿ, ಹೊಳೆಸಿರಿಗೆರೆ, ಕೆ.ಎನ್.ಹಳ್ಳಿ, ಪಾಳ್ಯ, ಕೊಕ್ಕನೂರು, ಕಮಲಾಪುರ, ಯಲವಟ್ಟಿ ಗ್ರಾಮಗಳ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.