
ಅಸ್ತಿತ್ವಕ್ಕಾಗಿ ಹೆಣಗಾಡುತ್ತಿರುವ ಸರ್ಕಾರಿ ಶಾಲೆಗಳು
ಚನ್ನಗಿರಿ : ಗ್ರಾಮೀಣ ಪ್ರದೇಶದ ಸರ್ಕಾರಿ ಶಾಲೆಗಳು ತಮ್ಮ ಅಸ್ತಿತ್ವ ಉಳಿಸಿಕೊಳ್ಳುವಲ್ಲಿ ಹೆಣಗಾಡುತ್ತಿವೆ ಎಂದು ಹಿರಿಯ ಸಾಹಿತಿ ಡಾ.ಎ.ಬಿ. ರಾಮಚಂದ್ರಪ್ಪ ತಿಳಿಸಿದರು.
ಚನ್ನಗಿರಿ : ಗ್ರಾಮೀಣ ಪ್ರದೇಶದ ಸರ್ಕಾರಿ ಶಾಲೆಗಳು ತಮ್ಮ ಅಸ್ತಿತ್ವ ಉಳಿಸಿಕೊಳ್ಳುವಲ್ಲಿ ಹೆಣಗಾಡುತ್ತಿವೆ ಎಂದು ಹಿರಿಯ ಸಾಹಿತಿ ಡಾ.ಎ.ಬಿ. ರಾಮಚಂದ್ರಪ್ಪ ತಿಳಿಸಿದರು.
ಚನ್ನಗಿರಿ ತಾಲ್ಲೂಕು ಸುಕ್ಷೇತ್ರ ಮಾವಿನಹೊಳೆ ಶ್ರೀ ಗುರು ಮಹಾರುದ್ರಸ್ವಾಮಿ ಮಹಾಶಿವರಾತ್ರಿ ಮಹೋತ್ಸವ ಕಾರ್ಯಕ್ರಮವು ಇಂದಿನಿಂದ ಮೂರು ದಿನ ನಡೆಯಲಿದೆ.
ಚನ್ನಗಿರಿ : ಚನ್ನಗಿರಿ ತಾಲ್ಲೂಕು ಸುಕ್ಷೇತ್ರ ಮಾವಿನಹೊಳೆ ಶ್ರೀ ಗುರು ಮಹಾರುದ್ರಸ್ವಾಮಿ ಮಹಾಶಿವರಾತ್ರಿ ಮಹೋತ್ಸವ ಕಾರ್ಯಕ್ರಮವು ನಾಡಿದ್ದು ದಿನಾಂಕ 26 ರಿಂದ 28 ರವರೆಗೆ ನಡೆಯಲಿದೆ.
ಚನ್ನಗಿರಿ : ಸಂತ ಸೇವಾಲಾಲ್ ಅವರ ಆದರ್ಶದ ಬದುಕು ಎಲ್ಲರಿಗೂ ಮಾದರಿಯಾಗಿದ್ದು, ಶಿಕ್ಷಣದಿಂದ ಮಾತ್ರ ಈ ಸಮುದಾಯವನ್ನು ಉನ್ನತ ಸ್ಥಾನಕ್ಕೆ ಕೊಂಡೊಯ್ಯಬಹುದು ಎಂದು ಚಿತ್ರದುರ್ಗ ಬಂಜಾರ ಗುರು ಪೀಠದ ಪೀಠಾಧ್ಯಕ್ಷ ಸರ್ದಾರ್ ಸೇವಾಲಾಲ್ ಸ್ವಾಮೀಜಿ ಅಭಿಪ್ರಾಯಪಟ್ಟರು.
ಚನ್ನಗಿರಿ : ತಾಲ್ಲೂಕಿನ ಪಾಂಡೋಮಟ್ಟಿ ವಿರಕ್ತಮಠದಲ್ಲಿ ನಾಡಿದ್ದು ದಿನಾಂಕ 17 ರಿಂದ 19ರವರೆಗೆ ಮೂರು ದಿನ ಲಿಂ. ಶ್ರೀ ಸಂಗಮನಾಥ ಮಹಾಸ್ವಾಮಿಗಳ 63ನೇ ಹಾಗೂ ಲಿಂ. ಶ್ರೀ ಚನ್ನಬಸವ ಮಹಾಸ್ವಾಮಿಗಳ 18ನೇ ವರ್ಷದ ಸ್ಮರಣೋತ್ಸವ ಮತ್ತು ಬಸವ ತತ್ವ ಸಮ್ಮೇಳನ ಹಮ್ಮಿಕೊಳ್ಳಲಾಗಿದೆ
ಚನ್ನಗಿರಿ : ಗ್ರಾಮೀಣ ಪ್ರದೇಶದ ಹಾಗೂ ಸಣ್ಣ ಪಟ್ಟಣದ ಮಕ್ಕಳು ಐಎಎಸ್ನಂತಹ ಉನ್ನತ ಉದ್ಯೋಗ ಪಡೆಯಬೇಕೆಂಬುದೇ ನನ್ನ ಕನಸು. ಈ ನಿಟ್ಟಿನಲ್ಲಿ ಶ್ರಮಿಸುತ್ತಿದ್ದೇನೆ ಎಂದು ಇನ್ಸೈಟ್ಸ್ ಸಂಸ್ಥೆ ಸಂಸ್ಥಾಪಕ ಹಾಗೂ ಸ್ವಾಭಿಮಾನಿ ಬಳಗದ ರಾಜ್ಯಾಧ್ಯಕ್ಷ ಜಿ. ಬಿ. ವಿನಯ್ ಕುಮಾರ್ ತಿಳಿಸಿದರು.
ಚನ್ನಗಿರಿ ತಾಲ್ಲೂಕು 17ನೇ ಕನ್ನಡ ಸಾಹಿತ್ಯ ಸಮ್ಮೇಳನದ ನಿಯೋಜಿತ ಸರ್ವಾಧ್ಯಕ್ಷರಾದ ಕೆ. ಸಿದ್ದಲಿಂಗಪ್ಪ ಅವರನ್ನು ಅವರ ಸ್ವಗೃಹದಲ್ಲಿ ದಾವಣಗೆರೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ನ ನಿಕಟ ಪೂರ್ವ ಅಧ್ಯಕ್ಷ ಡಾ. ಹೆಚ್.ಎಸ್. ಮಂಜುನಾಥ ಕುರ್ಕಿ ಸನ್ಮಾನಿಸಿದರು.
ಶ್ರೀ ವೆಂಕಟೇಶ್ವರ ಸ್ವಾಮಿ ದಿವ್ಯ ಸಾನ್ನಿಧ್ಯದಲ್ಲಿ ಧನುರ್ಮಾಸದ ಶುಕ್ಲ ಪಕ್ಷ ವೈಕುಂಠ ಏಕಾದಶಿ ಇದೇ ದಿನಾಂಕ 10ರ ಶುಕ್ರವಾರ ಬೆಳಗಿನ ಜಾವ 3.30 ರಿಂದ ಉತ್ತರ ದ್ವಾರ ದರ್ಶನ, ವಿಶೇಷ ಪಂಚಾಮೃತ ಅಭಿಷೇಕ, ದಿವ್ಯ ವಜ್ರ ಖಚಿತ ಆಭರಣ ಅಲಂಕಾರ ಸೇವೆಯನ್ನು ನಡೆಸಲಾಗುತ್ತದೆ.
ಚನ್ನಗಿರಿ : ಕಡಲೆ ಪ್ರಮುಖವಾದ ದ್ವಿದಳ ಧಾನ್ಯ ಬೆಳೆಯಾಗಿದ್ದು, ಆಹಾರ ಭದ್ರತಾ ಯೋಜನೆ ಅಡಿಯಲ್ಲಿ ಕಡಲೆ ಬೆಳೆಯ ಉತ್ಪಾದನೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಅನೇಕ ಅಧಿಕ ಇಳುವರಿ ಕೊಡುವ ತಳಿಗಳ ಪರಿಚಯ ಅಗತ್ಯವಿದೆ
ಚನ್ನಗಿರಿ ತಾಲ್ಲೂಕಿನ ಆಯ್ದ 18 ಪ್ರೌಢ ಶಾಲೆಗಳಲ್ಲಿ ಸ್ಥಳೀಯ ಸಂಪನ್ಮೂಲ ವ್ಯಕ್ತಿಗಳನ್ನು ಬಳಸಿಕೊಂಡು `ಶಾಲಾ ಅಂಗಳದಲ್ಲಿ ನುಡಿ ತೋರಣ’ ಎಂಬ ವಿಷಯಾಧಾರಿತವಾದ ವಿನೂತನ ಕಾರ್ಯಕ್ರಮವನ್ನು ಸಂಘಟಿಸಿ ಯಶಸ್ವಿಗೊಳಿಸಿರುವುದು ಶ್ಲಾಘನೀಯ
ಚನ್ನಗಿರಿ : ಅಧರ್ಮದ ಕವಚ ಹೊತ್ತ ವಿಚಾರಗಳು ಬಹಳ ಕಾಲ ಉಳಿಯುವುದಿಲ್ಲ. ನಿಜವಾದ ಧರ್ಮದ ಉಳಿವು, ಅಳಿವು ನಮ್ಮ ಆಚರಣೆಯಲ್ಲಿವೆ ಎಂಬುದನ್ನು ಯಾರೂ ಮರೆಯಬಾರ ದೆಂದು ಎಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು ತಿಳಿಸಿದರು.
ಚನ್ನಗಿರಿ : ಆಹಾರ, ಗಾಳಿ, ನೀರು, ವ್ಯಕ್ತಿಯ ದೈಹಿಕ ಬೆಳವಣಿಗೆಗೆ ಕಾರಣವಾದರೆ ವ್ಯಕ್ತಿಯ ವ್ಯಕ್ತಿತ್ವದ ವಿಕಸನಕ್ಕೆ ಅಧಾತ್ಮದ ಜ್ಞಾನ ಅವಶ್ಯಕವಾಗಿದೆ ಎಂದು ಚನ್ನಗಿರಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಲ್.ಜಿ.ಮಧುಕುಮಾರ್ ಅಭಿಪ್ರಾಯಪಟ್ಟರು.