
ತ್ಯಾವಣಿಗೆಯಲ್ಲಿ ಆರೋಗ್ಯ ತಪಾಸಣೆ
ತ್ಯಾವಣಿಗೆ : ಇಲ್ಲಿನ ಶ್ರೀನಿವಾಸ ಆಸ್ಪತ್ರೆ ಹಾಗೂ ವಿಕಾಸ ನಗರ ಮತ್ತು ಗ್ರಾಮೀಣಾಭಿವೃದ್ಧಿ ಸ್ವಯಂ ಸೇವಾ ಸಂಸ್ಥೆ (ದಾವಣಗೆರೆ) ಇವರ ಸಂಯುಕ್ತಾಶ್ರಯದಲ್ಲಿ ಈಚೆಗೆ ಉಚಿತ ಆರೋಗ್ಯ ತಪಾಸಣೆ ನಡೆಸಲಾಯಿತು.
ತ್ಯಾವಣಿಗೆ : ಇಲ್ಲಿನ ಶ್ರೀನಿವಾಸ ಆಸ್ಪತ್ರೆ ಹಾಗೂ ವಿಕಾಸ ನಗರ ಮತ್ತು ಗ್ರಾಮೀಣಾಭಿವೃದ್ಧಿ ಸ್ವಯಂ ಸೇವಾ ಸಂಸ್ಥೆ (ದಾವಣಗೆರೆ) ಇವರ ಸಂಯುಕ್ತಾಶ್ರಯದಲ್ಲಿ ಈಚೆಗೆ ಉಚಿತ ಆರೋಗ್ಯ ತಪಾಸಣೆ ನಡೆಸಲಾಯಿತು.
ಚನ್ನಗಿರಿ : ತಾಲ್ಲೂಕಿನ ಮಾದೇನಹಳ್ಳಿ ಗ್ರಾಮದ ಶ್ರೀನಿವಾಸ್ ಅವರು ಸುಮಾರು ಹದಿನೈದಕ್ಕೂ ಹೆಚ್ಚು ವರ್ಷಗಳ ದೇಶ ಸೇವೆ ಪೂರ್ಣಗೊಳಿಸಿ ತಾಯ್ನಾಡಿಗೆ ಮರಳಿದಾಗ ಬೃಹತ್ ಮೆರವಣಿಗೆ ಮೂಲಕ ಚನ್ನಗಿರಿಯಲ್ಲಿ ಸ್ವಾಗತಿಸಲಾಯಿತು.
ಚನ್ನಗಿರಿ : ಕರ್ನಾಟಕದಲ್ಲಿ ಇಂಜಿನಿಯರಿಂಗ್ ಹಾಗೂ ವೈದ್ಯಕೀಯ ಶಿಕ್ಷಣಗಳು ಕನ್ನಡ ಮಾಧ್ಯಮದಲ್ಲಿಯೇ ಪರಿಣಾಮಕಾರಿಯಾಗಿ ಸಿಗುವಂತಾದರೆ ವಿಜ್ಞಾನ-ತಂತ್ರಜ್ಞಾನದ ಈ ಆಧುನಿಕ ಯುಗದಲ್ಲೂ ಕನ್ನಡವೇ ಸಾರ್ವಭೌಮ ಭಾಷೆಯಾಗಿ ಉಳಿಯಲು ಸಾಧ್ಯವಿದೆ
ಚನ್ನಗಿರಿ : ಅಖಿಲ ಭಾರತ ವಿಶ್ವಕರ್ಮ ಪರಿಷತ್ ಹಾಗೂ ವಡ್ನಾಳ್ ಶ್ರೀಮಠ, ವಿಶ್ವಕರ್ಮ ಸಮಾಜ ಮತ್ತು ಸಂಘ -ಸಂಸ್ಥೆಗಳು, ಲಯನ್ಸ್ ಕ್ಲಬ್ ಇವರುಗಳ ಸಂಯುಕ್ತಾಶ್ರಯದಲ್ಲಿ ತಾಲ್ಲೂಕಿನ ಕಾಶಿಮಠ, ವಡ್ನಾಳ್ನಲ್ಲಿ ಸಂವಾದ ಕಾರ್ಯಕ್ರಮ ನಡೆಯಿತು.
ಚನ್ನಗಿ :ಆಧುನಿಕತೆ ಬೆಳೆದಂತೆ ನಮ್ಮೊಳಗಿನ ಸಾಮಾಜಿಕ ಮೌಲ್ಯಗಳು ಕುಸಿಯುತ್ತಿರುವ ಇಂದಿನ ದಿನಮಾನಗಳಲ್ಲಿ ಪ್ರತಿಯೊಬ್ಬರೂ ತಮ್ಮ ಬದುಕಿನಲ್ಲಿ ಭಕ್ತಿ, ಶ್ರದ್ಧೆ, ಕಾಯಕ ತತ್ವಗಳಲ್ಲಿನ ಉತ್ತಮ ಗುಣ ಮತ್ತು ಮೌಲ್ಯಗಳನ್ನು ಬೆಳೆಸಿಕೊಳ್ಳುವ ಮೂಲಕ ಆದರ್ಶ, ಆರೋಗ್ಯಕರ ಸಮಾಜ ನಿರ್ಮಾಣ ಮಾಡಲು ಮುಂದಾಗುವಂತೆ ಎಲ್.ಜಿ.ಮಧುಕುಮಾರ್ ಕರೆ ನೀಡಿದರು.
ಚನ್ನಗಿರಿ : ದಾಸ ಸಾಹಿತ್ಯದಲ್ಲಿ ಸಮಾನತೆಯ ಸಮಾಜದ ಧೋರಣೆ, ಸಾಮಾಜಿಕ ಕಳಕಳಿ, ಲೋಕ ವಿಮರ್ಶೆ, ಸಾಮಾಜಿಕ ಚಿಂತನೆ ಮತ್ತು ವೈಚಾರಿಕ ಮನೋಭಾವನೆಗಳು ಕಂಡು ಬರುವುದ ರಿಂದ ದಾಸ ಸಾಹಿತ್ಯವನ್ನು ಸರ್ವಶ್ರೇಷ್ಠ ಎಂದು ಪರಿಗಣಿಸಲಾಗಿದೆ
ಸಂತೆಬೆನ್ನೂರು : ತಾಲ್ಲೂಕಿನ ಕಾಕನೂರಿನಲ್ಲಿರುವ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ಸಿಬ್ಬಂದಿಗಳ ಬೇಜವಾಬ್ದಾರಿ, ಉದಾಸೀನದ ಫಲವಾಗಿ ವಸತಿ ಶಾಲೆಯ 23 ಮಕ್ಕಳು ಭಾನುವಾರ ರಾತ್ರಿಯ ಊಟ, ಸೋಮವಾರ ಬೆಳಗ್ಗೆ ತಿಂಡಿ ಸೇವಿಸಿದ 23 ಮಕ್ಕಳು ಅಸ್ವಸ್ಥಗೊಂಡಿದ್ದು, ಶಾಸಕ ಬಸವರಾಜು ವಿ ಶಿವಗಂಗಾ ಅವರು ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಚನ್ನಗಿರಿ : ಕನ್ನಡಿಗರು ಒಗ್ಗಟ್ಟಾಗಿದ್ದರೆ ಮಾತ್ರ ಭಾಷೆ ಉಳಿಯಲು ಸಾಧ್ಯ ಎಂದು ಕರವೇ ಜಿಲ್ಲಾಧ್ಯಕ್ಷ ಎಂ.ಎಸ್.ರಾಮೇಗೌಡ ತಿಳಿಸಿದರು.
ಸಂತೇಬೆನ್ನೂರು : ಶಿಕ್ಷಣ, ಸಂಘಟನೆ, ಹೋರಾಟ ಎಂಬ ಧ್ಯೇಯವಾಕ್ಯಗಳ ಮಹತ್ವವನ್ನು ತಿಳಿಸುವುದರ ಮೂಲಕ ಶೋಷಿತರ ಏಳಿಗೆಗಾಗಿ ಧ್ವನಿಯಾಗಿದ್ದ ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರ್ ಅವರ ವಿಚಾರಧಾರೆಗಳು ಸಾರ್ವಕಾಲಿಕ ಎಂದು ಚನ್ನ ಗಿರಿ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಲ್.ಜಿ.ಮಧುಕುಮಾರ್ ಅಭಿಪ್ರಾಯಪಟ್ಟರು.
ಚನ್ನಗಿರಿ : ತಾಲ್ಲೂಕಿನ ಹಿರೇಕೋಗಲೂರು ಗ್ರಾಮದ ಗೋಮಾಳಕ್ಕೆ ಹೋಗುವ ರಸ್ತೆಯಲ್ಲಿ ಭದ್ರಾ ಕಾಲುವೆಗೆ ಅಡ್ಡಲಾಗಿ ನಿರ್ಮಿಸಿರುವ ಸೂಪರ್ ಬ್ರಾಡ್ಗೇಜ್ ಒಡೆದು ಹೆಚ್ಚಿನ ಮಟ್ಟದಲ್ಲಿ ನೀರು ಹರಿದು ಪೋಲಾಗುತ್ತಿದೆ.
ಚನ್ನಗಿರಿ : ಪಟ್ಟಣದ ಬೀರೂರು ರಸ್ತೆಯ ವೃತ್ತಕ್ಕೆ ಮಹರ್ಷಿ ವಾಲ್ಮೀಕಿ ಹೆಸರು ನಾಮಕರಣ ಮತ್ತು ವಾಲ್ಮೀಕಿ ಪುತ್ಥಳಿ ಪ್ರತಿಷ್ಠಾಪನೆಗೆ ಆಗ್ರಹಿಸಿ ಕಳೆದ 15 ದಿನಗಳಿಂದ ನಡೆಸುತ್ತಿದ್ದ ವಾಲ್ಮೀಕಿ ನಾಯಕ ಸಮಾಜದ ನಿರಶನವು ಎಡಿಸಿ ಲೋಕೇಶ್ ಅವರ ಮನವೊಲಿಕೆಯಿಂದ ಗುರುವಾರ ಪ್ರತಿಭಟನಾಕಾರರು ಸತ್ಯಾಗ್ರಹ ಅಂತ್ಯಗೊಳಿಸಿದ್ದಾರೆ.
ಚನ್ನಗಿರಿ : ಚನ್ನಗಿರಿ ತಾಲ್ಲೂಕು ನಾಯಕ ಸಮಾಜ ಹಾಗೂ ಸ್ವಾಭಿಮಾನಿ ನಾಯಕರ ಯುವ ವೇದಿಕೆ ವತಿಯಿಂದ ಹಮ್ಮಿಕೊಂಡಿರುವ ಅಹೋರಾತ್ರಿ ಧರಣಿ ಸತ್ಯಾಗ್ರಹ ಸೋಮವಾರ 6ನೇ ದಿನಕ್ಕೆ ಕಾಲಿಟ್ಟಿದ್ದು, ಮಠಾಧೀಶರು ಸೇರಿದಂತೆ ವಿವಿಧ ಸಮಾಜದವರು ಬೆಂಬಲ ವ್ಯಕ್ತಪಡಿಸಿದರು.