![](https://janathavani.com/wp-content/uploads/2024/02/18-hrp-hindu-21.02.2024-1024x541.jpg)
ಶ್ರೇಷ್ಠ ಸಂಸ್ಕೃತಿ ಹೊಂದಿರುವ ಹಿಂದೂ ಧರ್ಮ
ಹರಪನಹಳ್ಳಿ : ಹಿಂದೂ ಧರ್ಮ ಶ್ರೇಷ್ಠ ಸಂಸ್ಕೃತಿ ಹೊಂದಿದೆ. ಈ ಧರ್ಮ ಸಭ್ಯತೆ ಮತ್ತು ಸಂಸ್ಕಾರ ಎರಡನ್ನೂ ಜಗತ್ತಿಗೆ ನೀಡಿದೆ ಎಂದು ರಾಮಘಟ್ಟದ ಶ್ರೀ ರೇವಣಸಿದ್ಧ ಶಿವಾಚಾರ್ಯ ಸ್ವಾಮೀಜಿ ಹೇಳಿದರು.
ಹರಪನಹಳ್ಳಿ : ಹಿಂದೂ ಧರ್ಮ ಶ್ರೇಷ್ಠ ಸಂಸ್ಕೃತಿ ಹೊಂದಿದೆ. ಈ ಧರ್ಮ ಸಭ್ಯತೆ ಮತ್ತು ಸಂಸ್ಕಾರ ಎರಡನ್ನೂ ಜಗತ್ತಿಗೆ ನೀಡಿದೆ ಎಂದು ರಾಮಘಟ್ಟದ ಶ್ರೀ ರೇವಣಸಿದ್ಧ ಶಿವಾಚಾರ್ಯ ಸ್ವಾಮೀಜಿ ಹೇಳಿದರು.
ಹರಪನಹಳ್ಳಿ : ಸಂಪದ್ಭರಿತವಾದ ಕರುನಾಡು ಸಾಹಿತ್ಯ, ಕಲೆ, ಸಂಸ್ಕೃತಿ ಕ್ಷೇತ್ರದಲ್ಲಿ ಉನ್ನತ ಪರಂಪರೆಯನ್ನು ಹೊಂದಿದೆ. ಸಮೃದ್ಧ ಕನ್ನಡನಾಡು ಸರಿಸಾಟಿಯಿಲ್ಲದಷ್ಟು ಸಂಪತ್ಭರಿತ ವಾಗಿದೆ ಎಂದು ತೆಗ್ಗಿನ ಮಠದ ಕಾರ್ಯದರ್ಶಿ ಡಾ.ಟಿ.ಎಂ.ಚಂದ್ರ ಶೇಖರಯ್ಯ ಹೇಳಿದರು.
ಹರಪನಹಳ್ಳಿ : ತಾಲ್ಲೂಕಿನ ಹೊಸಕೋಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಕೆ.ಆರ್.ಸಿದ್ದೇಶ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಹರಪನಹಳ್ಳಿ : ರಾಷ್ಟ್ರದ ಹಿತಾಸಕ್ತಿ ಸಾಧಿಸಿ ಅಭಿವೃದ್ಧಿ ಹೊಂದಲು ಜನರು ನಾವೆಲ್ಲಾ ಒಂದು ಎಂಬ ಭಾವನೆ ಬೆಳೆಸಲು ಭಾವೈಕ್ಯತೆ ಅಗತ್ಯ ಎಂದು ಪುರಸಭೆ ಮಾಜಿ ಸದಸ್ಯ ಎಂ. ಜಾಫರ್ ಸಾಹೇಬ್ ಹೇಳಿದರು.
ಹರಪನಹಳ್ಳಿ : ಗೋರ್ ಬಂಜಾರ ಸಮಾಜದ ಪರಂಪರೆ, ಸಂಸ್ಕೃತಿಗೆ ಸಾವಿರಾರು ವರ್ಷಗಳ ಇತಿಹಾಸವಿದೆ. ಕೆಲವು ಲೇಖನ ಮತ್ತು ಪ್ರವಾಸಿಗರ ಬರಹಗಳಲ್ಲಿ ಬಂಜಾರರ ಕುರಿತು ಉಲ್ಲೇಖಿಸಲಾಗಿದೆ.
ಹರಪನಹಳ್ಳಿ : ತಾಲ್ಲೂಕಿನ ಅರಸೀಕೆರೆ ಗ್ರಾಮದ ಎಸ್ಎಂಸಿಕೆ ಪದವಿ ಪೂರ್ವ ಕಾಲೇಜಿನಲ್ಲಿ ಶಾರದಾ ಪೂಜೆ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿ ಗಳಿಗೆ ಬೀಳ್ಕೊಡುಗೆ ಸಮಾರಂಭ ಹಮ್ಮಿಕೊಳ್ಳಲಾಗಿತ್ತು.
ಹರಪನಹಳ್ಳಿ : ತಾಲ್ಲೂಕಿನ ಹೊಸಕೋಟೆ ಭಾಗದಲ್ಲಿ ವಿದ್ಯುತ್ ವೋಲ್ಟೇಜ್ ಕಡಿಮೆ ಇರುವ ಕಾರಣ ಎರಡು ವರ್ಷಗಳಿಂದ ಇಲ್ಲಿನ ರೈತರು ನಷ್ಟ ಹಾಗೂ ತೊಂದರೆ ಅನುಭವಿಸುತ್ತಿದ್ದಾರೆ. ಆದ್ದರಿಂದ ಈ ಭಾಗದ ಪಂಪ್ ಸೆಟ್ ಗಳಿಗೆ ಎರಡು ಹಂತಗಳಲ್ಲಿ ವಿದ್ಯುತ್ ಪ್ರಸರಣ ಮಾಡಬೇ
ಹರಪನಹಳ್ಳಿ : ಮಂಡ್ಯ ಜಿಲ್ಲಾ ಕುರುಬರ ವಿದ್ಯಾರ್ಥಿ ನಿಲಯದ ಮೇಲೆ ಕಲ್ಲು ತೂರಾಟ ನಡೆಸಿ, ಶಾಂತಿ ಕದಡಿದ ಕಿಡಿಗೇಡಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ, ತಾಲ್ಲೂಕು ಕುರುಬ ಸಮಾಜದ ಮುಖಂಡರು ತಹಶೀಲ್ದಾರ್ಗೆ ಮನವಿ ಸಲ್ಲಿಸಿದರು.
ಹರಪನಹಳ್ಳಿ : ವಕೀಲ ವೃತ್ತಿ ನಿಂತ ನೀರಾಗಬಾರದು ಹರಿಯುವ ನದಿಯಾಗಿರಬೇಕು. ಪ್ರತಿ ನಿತ್ಯ ವಕೀಲರು ಸಿಆರ್ಪಿಸಿ, ಐಪಿಸಿಯ ಕಾನೂನಿನ ಪುಸ್ತಕಗಳನ್ನು ಓದುವ ಅಭ್ಯಾಸ ಮಾಡಿಕೊಳ್ಳಬೇಕು. ವಾಟ್ಸ್ಆಪ್, ಫೇಸ್ಬುಕ್ ಮೊರೆ ಹೋಗಬಾರದು
ಹರಪನಹಳ್ಳಿ : ಸಮಾಜದಲ್ಲಿ ಗುಣ ಸಂಪನ್ನರಿಗಿಂತ ಗುಣಹೀನರೇ ಹೆಚ್ಚು ಸದ್ದು ಮಾಡುತ್ತಿದ್ದು, ವಿದ್ಯಾರ್ಥಿಗಳು ಹಾಗೂ ಪೋಷಕರು ಜಾಗರೂಕರಾಗಿರಬೇಕು ಎಂದು ನೀಲಗುಂದ ಗುಡ್ಡದ ವಿರಕ್ತ ಮಠದ ಶ್ರೀ ಚನ್ನಬಸವ ಶಿವಯೋಗಿ ಸ್ವಾಮೀಜಿ ಹೇಳಿದರು.
ಹರಪನಹಳ್ಳಿ : ಸಂವಿಧಾನ ಜಾರಿಯಿಂದಲೇ ಪ್ರತಿಯೊಬ್ಬರಿಗೂ ಸಮಾನ ಹಕ್ಕುಗಳು ಸಿಕ್ಕಿವೆ. ಆದ್ದರಿಂದ ಸಂವಿಧಾನವನ್ನು ಪ್ರತಿಯೊಬ್ಬರೂ ಗೌರವಿಸಬೇಕು ಎಂದು ಶಾಸಕಿ ಎಂ.ಪಿ.ಲತಾ ಮಲ್ಲಿಕಾರ್ಜುನ್ ಹೇಳಿದರು.
ಹರಪನಹಳ್ಳಿ : ಹರಪನಹಳ್ಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಇಲ್ಲಿನ ಪುರಸಭಾ ಹಿರಿಯ ಸದಸ್ಯ ಎಂ.ವಿ.ಅಂಜಿನಪ್ಪ ಅವರು ನೇಮಕವಾಗಿದ್ದಕ್ಕೆ ಅವರ ಬೆಂಬಲಿಗರು ಪಟ್ಟಣದ ವಿವಿಧೆಡೆ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.